Kannadiga World

Kannadiga World Kannadiga World is a news portal which brings latest news from all around world The website publishes news in Kannada language.

Kannadigaworld.com is a news portal which connects Kannadigas all around the World under a single roof by providing latest news updates from India, Middle East and other parts of the World. In this page, you will get links of our latest news. Like this page to get latest updates.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣ ಮಾಡಲು ಅಖಿಲ ಅಮೆರಿಕಾ ತುಳು ಅಸೋಸಿಯೇ...
10/08/2025

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣ ಮಾಡಲು ಅಖಿಲ ಅಮೆರಿಕಾ ತುಳು ಅಸೋಸಿಯೇಷನ್‌ (AATA)ದಿಂದ ಕರ್ನಾಟಕ ಸರ್ಕಾರಕ್ಕೆ ಒತ್ತಾಯ

(ವರದಿ: ಶ್ರೀವಲ್ಲಿ ರೈ ಮಾರ್ಟೆಲ್) ಬೋಸ್ಟನ್: ಅಖಿಲ ಅಮೇರಿಕಾ ತುಳು ಅಸೋಸಿಯೇಶನ್‌ (AATA)ನ ವತಿಯಿಂದ ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್...

08/08/2025

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಉಡುಪಿ ಜಿಲ್ಲೆ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯವರ ಜಂಟಿ ಆಶ್ರಯದಲ್ಲಿ 2025-26ನೇ ಸಾಲಿನ ಕ್ರೀಡಾ ಚಟುವಟಿಕೆಗಳ ಕುರಿತಾಗಿ ಸಭೆ & ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಪೊಲೀಸರು, ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಗೋಕಳ್ಳತನದ ಆರೋಪಿ ಸೆರೆ!
08/08/2025

ಪೊಲೀಸರು, ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಗೋಕಳ್ಳತನದ ಆರೋಪಿ ಸೆರೆ!

ಉಡುಪಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪೊಲೀಸರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಇದರಲ್ಲಿ....

ಆಗಸ್ಟ್ 10ರಂದು ದುಬಾಯಿ ತಂಡದಿಂದ ಕಟೀಲು ಕ್ಷೇತ್ರದಲ್ಲಿ ಗೆಜ್ಜೆ ಸೇವೆ- ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನ
08/08/2025

ಆಗಸ್ಟ್ 10ರಂದು ದುಬಾಯಿ ತಂಡದಿಂದ ಕಟೀಲು ಕ್ಷೇತ್ರದಲ್ಲಿ ಗೆಜ್ಜೆ ಸೇವೆ- ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನ

ದುಬೈ: ಮಧ್ಯಪ್ರಾಚ್ಯದ ಏಕೈಕ ಮತ್ತು ಸರ್ವಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ, ಕೇಂದ್ರದ ದಶಮಾನೋತ.....

ಶಾಲಾ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯನ್ನು ಪ್ರತ್ಯೇಕಿಸಲು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಆಗ್ರಹ
07/08/2025

ಶಾಲಾ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯನ್ನು ಪ್ರತ್ಯೇಕಿಸಲು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಆಗ್ರಹ

ಕುಂದಾಪುರ: ಜಿಲ್ಲೆಯ ಎಲ್ಲಾ ವಲಯದ ಸರಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಶಾಲಾ ಮಕ್ಕಳಿಗೆ ವಯೋಮಿತಿಯ ಮಾನದಂಡ ನೀಡ.....

ಗಂಗೊಳ್ಳಿಯಲ್ಲಿ ಜಾನುವಾರು ಕಳವು ಪ್ರಕರಣ: ನಟೋರಿಯಸ್ ಆರೋಪಿಯ ಬಂಧನ!
07/08/2025

ಗಂಗೊಳ್ಳಿಯಲ್ಲಿ ಜಾನುವಾರು ಕಳವು ಪ್ರಕರಣ: ನಟೋರಿಯಸ್ ಆರೋಪಿಯ ಬಂಧನ!

ಕುಂದಾಪುರ: ವಾರಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್.....

ಬ್ರಹ್ಮಾವರದಲ್ಲಿ ಪಿಗ್ಮಿ ಸಂಗ್ರಾಹಕನ ಹಣ ಕಳವು ಪ್ರಕರಣ; ಅಂತರ್‌ರಾಜ್ಯ ಕಳವು ಆರೋಪಿ ಬಂಧನ!
06/08/2025

ಬ್ರಹ್ಮಾವರದಲ್ಲಿ ಪಿಗ್ಮಿ ಸಂಗ್ರಾಹಕನ ಹಣ ಕಳವು ಪ್ರಕರಣ; ಅಂತರ್‌ರಾಜ್ಯ ಕಳವು ಆರೋಪಿ ಬಂಧನ!

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತ‌ರ್ ರಾಜ್ಯ .....

06/08/2025

ಸರ್ವೀಸ್ ರಸ್ತೆಗೆ ಅಡ್ಡವಾಗಿ ನಿಂತ ಗೂಡ್ಸ್ ಲಾರಿ | ಕುಂದಾಪುರ ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್!!

ತುಳು ಸಂಘ, ಬೋರಿವಲಿ ವತಿಯಿಂದ ಆಟಿದ ಒಂಜಿ ಕೂಟ
05/08/2025

ತುಳು ಸಂಘ, ಬೋರಿವಲಿ ವತಿಯಿಂದ ಆಟಿದ ಒಂಜಿ ಕೂಟ

ಆಧುನೀಕರಣವನ್ನು ಸ್ವೀಕರಿಸುದರೊಂದಿಗೆ ಪರಂಪರೆಯನ್ನು ಉಳಿಸುವ ಕರ್ತವ್ಯ ನಮ್ಮದಾಗಲಿ - ಡಾ. ಭರತ್ ಕುಮಾರ್ ಪೊಲಿಪು ಮುಂಬಯಿ: ಯಾವುದೇ ಜ.....

ಉಪ್ಪುಂದ: ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ, 9 ಮೀನುಗಾರರು ಬಚಾವ್ | ಜೀವರಕ್ಷಕವಾದ ಲೈಫ್ ಜಾಕೇಟ್
04/08/2025

ಉಪ್ಪುಂದ: ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ, 9 ಮೀನುಗಾರರು ಬಚಾವ್ | ಜೀವರಕ್ಷಕವಾದ ಲೈಫ್ ಜಾಕೇಟ್

ಕುಂದಾಪುರ: ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಅಪ್ಪಳಿಸಿದ ಸಮುದ್ರದ ಬಾರೀ ಅಲೆಗೆ ಸಿಕ್ಕು ದೋಣಿ ಮಗುಚಿದ್ದು ಅದರಲ್ಲಿದ್ದ 9 ಮೀನುಗ...

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದಿಂದ 33ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣೆ & ಸಾಧಕರಿಗೆ ಸನ್ಮಾನ ಕಾರ್‍ಯಕ್ರಮ
04/08/2025

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದಿಂದ 33ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣೆ & ಸಾಧಕರಿಗೆ ಸನ್ಮಾನ ಕಾರ್‍ಯಕ್ರಮ

ಕುಂದಾಪುರ: ಶಿಕ್ಷಣದಿಂದ ಜೀವನದಲ್ಲಿ ಉತ್ತಮ ಸ್ಥಾನಕ್ಕೆ ತಲುಪಲು ಸಾಧ್ಯವಿದೆ. ಮಹಿಳಾ ಸಶಕ್ತೀಕರಣದಲ್ಲೂ ವಿದ್ಯೆಯ ಪಾತ್ರ ಬಹಳ ಮಹತ್ತ....

03/08/2025

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಬೈಂದೂರಿನಲ್ಲಿ ನಡೆದ 'ಗಮ್ಮತ್' ಕಾರ್ಯಕ್ರಮದ ಝಲಕ್!

Address

P O BOX 7249
Dubai

Alerts

Be the first to know and let us send you an email when Kannadiga World posts news and promotions. Your email address will not be used for any other purpose, and you can unsubscribe at any time.

Share