Kannadiga World

Kannadiga World Kannadiga World is a news portal which brings latest news from all around world The website publishes news in Kannada language.

Kannadigaworld.com is a news portal which connects Kannadigas all around the World under a single roof by providing latest news updates from India, Middle East and other parts of the World. In this page, you will get links of our latest news. Like this page to get latest updates.

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್:‌ ಸಮನ್ಸ್‌‌ಗೆ ತಡೆ ನೀಡಿದ ಹೈಕೋರ್ಟ್!
14/03/2025

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್:‌ ಸಮನ್ಸ್‌‌ಗೆ ತಡೆ ನೀಡಿದ ಹೈಕೋರ್ಟ್!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂಪ್ಪ ಅವರ....

ಮರವಂತೆ | ಹ್ಯಾಚರಿಯಿಂದ ಮೊಟ್ಟೆ ಒಡೆದು ಸುರಕ್ಷಿತವಾಗಿ ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ ಮರಿಗಳು!
14/03/2025

ಮರವಂತೆ | ಹ್ಯಾಚರಿಯಿಂದ ಮೊಟ್ಟೆ ಒಡೆದು ಸುರಕ್ಷಿತವಾಗಿ ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ ಮರಿಗಳು!

ಉಡುಪಿ: ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆ ಸಂರಕ್ಷಣೆ ಕಾರ್.....

14/03/2025

ಮರವಂತೆ ಹ್ಯಾಚರಿಯಲ್ಲಿ ಮೊಟ್ಟೆ ಒಡೆದು ಸುರಕ್ಷಿತವಾಗಿ ಕಡಲು ಸೇರಿದ 115ಕ್ಕೂ ಅಧಿಕ ಕಡಲಾಮೆ ಮರಿಗಳು
fans 𝑭𝒐𝒍𝒍𝒐𝒘𝒆𝒓𝒔.

ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ
14/03/2025

ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ

ಕುಂದಾಪುರ: ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಕುಂದಾ.....

ಗುಂಡೇಟು ಪ್ರಕರಣ: ಗರುಡ ಗ್ಯಾಂಗ್‌ ಸದಸ್ಯ ಇಸಾಕ್ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗ; ಪೊಲೀಸರಿಂದ ಹಿರಿಯಡ್ಕದಲ್ಲಿ ಸ್ಥಳ ಮಹಜರು
14/03/2025

ಗುಂಡೇಟು ಪ್ರಕರಣ: ಗರುಡ ಗ್ಯಾಂಗ್‌ ಸದಸ್ಯ ಇಸಾಕ್ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗ; ಪೊಲೀಸರಿಂದ ಹಿರಿಯಡ್ಕದಲ್ಲಿ ಸ್ಥಳ ಮಹಜರು

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ....

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ
13/03/2025

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

ಮುಂಬಯಿ: ಮಾರ್ಚ್ 8 ರಂದು ಚರ್ಚ್‌ಗೇಟ್ ನ ಕರ್ನಾಟಕ ಸ್ಪೋರ್ಟ್ಸ ಮೈದಾನದಲ್ಲಿ ನಡೆದ, ಕರ್ನಾಟಕ ಸ್ಪೊರ್ಟಿಂಗ್ ಅಸೋಷಿಯೇಶನ್ ಆಯೋಜಿಸಿದ 27.....

12/03/2025

ಗರುಡ ಗ್ಯಾಂಗ್ ಸದಸ್ಯ ಇಸಾಕ್‌ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಮಣಿಪಾಲ ಇನ್ಸ್‌ಪೆಕ್ಟರ್ ಎಚ್ಚರಿಕೆ ಕೊಟ್ಟಿದ್ದರು. ಪೊಲೀಸರಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ: ಉಡುಪಿ ಎಸ್ಪಿ ಡಾ. ಅರುಣ್ ಕೆ. ಮಾಹಿತಿ

ಉಡುಪಿ‌: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲ್ಲೆ ನಡೆಸಿದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಮಣಿಪಾಲ ಇನ್ಸ್‌ಪೆಕ್ಟರ್
12/03/2025

ಉಡುಪಿ‌: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲ್ಲೆ ನಡೆಸಿದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಮಣಿಪಾಲ ಇನ್ಸ್‌ಪೆಕ್ಟರ್

ಉಡುಪಿ: ನೆಲಮಂಗಲ ದರೋಡೆ ಪ್ರಕರಣವೂ ಸೇರಿದಂತೆ ಇತರೆ ಹಲವು ಪ್ರಕರಣಗಳಿಗೆ ಬೇಕಾಗಿದ್ದ ಗರುಡ ಗ್ಯಾಂಗ್ ಸದಸ್ಯ ಆರೋಪಿ ಇಸಾಕ್ ಮೇಲೆ ಉಡು.....

ಟ್ಯಾಂಕರ್ ಲಾರಿಗಳ ಟ್ಯಾಂಕ್‌ನಿಂದ ಡೀಸೆಲ್ ಕಳವು; ಓರ್ವನ ಬಂಧನ, ಸಾವಿರ ಲೀಟರ್ ಡೀಸೆಲ್ ವಶ
12/03/2025

ಟ್ಯಾಂಕರ್ ಲಾರಿಗಳ ಟ್ಯಾಂಕ್‌ನಿಂದ ಡೀಸೆಲ್ ಕಳವು; ಓರ್ವನ ಬಂಧನ, ಸಾವಿರ ಲೀಟರ್ ಡೀಸೆಲ್ ವಶ

ಕುಂದಾಪುರ: ಇಂಧನ ಸಾಗಿಸುತ್ತಿರುವ ಟ್ಯಾಂಕರ್ ನಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ ಒಬ್ಬ ಚಾಲಕ ಸಿಕ್...

12/03/2025

ಪ್ರತಿ ದಿನ ಶಾಲೆಗೆ ಹೋಗುವಾಗ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರಿಗೆ ಸೆಲ್ಯೂಟ್ ಹೊಡೆಯುತ್ತಿರುವ ವಿದ್ಯಾರ್ಥಿನಿ. ಐರ್‌ಬೈಲು ಫ್ರೆಂಡ್ಸ್ ಅವರು ಅಳವಡಿಸಿರುವ ಫ್ಲೆಕ್ಸ್‌ಗೆ ಹೆಮ್ಮೆಯಿಂದ ಸೆಲ್ಯೂಟ್ ಹೊಡೆದು ಶಾಲೆಗೆ ತೆರಳುವ ವಿದ್ಯಾರ್ಥಿನಿ
fans 𝑭𝒐𝒍𝒍𝒐𝒘𝒆𝒓𝒔.

ಹಕ್ಕಿಜ್ವರದ (ಬರ್ಡ್ ಫ್ಲೂ) ಬಗ್ಗೆ ಭಯ ಬೇಡ ಎಚ್ಚರವಿರಲಿ; ಮುನ್ನೆಚ್ಚರಿಕೆ ಕ್ರಮಗಳೇನು?
11/03/2025

ಹಕ್ಕಿಜ್ವರದ (ಬರ್ಡ್ ಫ್ಲೂ) ಬಗ್ಗೆ ಭಯ ಬೇಡ ಎಚ್ಚರವಿರಲಿ; ಮುನ್ನೆಚ್ಚರಿಕೆ ಕ್ರಮಗಳೇನು?

ಉಡುಪಿ: ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ .....

ಕೊಲ್ಲೂರು‌ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.15 ರಿಂದ 24 ರವರೆಗೆ ಜಾತ್ರೆ ಹಾಗೂ ಶ್ರೀ ಮನ್ಮಹಾರಥೋತ್ಸವ
10/03/2025

ಕೊಲ್ಲೂರು‌ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.15 ರಿಂದ 24 ರವರೆಗೆ ಜಾತ್ರೆ ಹಾಗೂ ಶ್ರೀ ಮನ್ಮಹಾರಥೋತ್ಸವ

ಕುಂದಾಪುರ: ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ವಾರ್ಷಿಕ ಜಾತ್ರೆಯ ಧಾರ್ಮಿಕ ವಿಧಿಗಳು ಆರಂಭಗೊಳ್ಳುತ್ತದೆ. ಧ್ವಜಾರೋಹಣ, ಯಾಗ ಶಾಲೆ...

ಹಾಲಾಡಿ-ಶಂಕರನಾರಾಯಣ ರಾಜ್ಯ ಹೆದ್ದಾರಿ ಕಾಮಗಾರಿ ಪೂರ್ಣ | ನಿತ್ಯ ಸಾವಿರಾರು ವಾಹನಗಳ ಸಂಚಾರ | ಬಹು ಕಾಲದಿಂದ ಜರ್ಝರಿತವಾಗಿದ್ದ ರಸ್ತೆಗೆ 10 ಕೋಟ...
10/03/2025

ಹಾಲಾಡಿ-ಶಂಕರನಾರಾಯಣ ರಾಜ್ಯ ಹೆದ್ದಾರಿ ಕಾಮಗಾರಿ ಪೂರ್ಣ | ನಿತ್ಯ ಸಾವಿರಾರು ವಾಹನಗಳ ಸಂಚಾರ | ಬಹು ಕಾಲದಿಂದ ಜರ್ಝರಿತವಾಗಿದ್ದ ರಸ್ತೆಗೆ 10 ಕೋಟಿ ವೆಚ್ಚದಲ್ಲಿ ಕಾಯಕಲ್ಪ!
fans 𝑭𝒐𝒍𝒍𝒐𝒘𝒆𝒓𝒔. Satish Jarkiholi

(ವರದಿ: ಯೋಗೀಶ್ ಕುಂಭಾಸಿ) ಕುಂದಾಪುರ: ಕರಾವಳಿಯ ಪ್ರಮುಖ ನಗರಗಳು ಹಾಗೂ ಮಲೆನಾಡು ಸಂಪರ್ಕ ಕೊಂಡಿ ಮಾತ್ರವಲ್ಲದೆ ಹತ್ತಾರು ಊರುಗಳ ಸಂಪರ್...

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಅವರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ-2025
10/03/2025

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಅವರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ-2025

ಕುಂದಾಪುರ: ಸ್ಪೇಸ್ ಮೀಡಿಯಾ ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ‌ ಶ....

12 ವರ್ಷದ ಬಳಿಕ ‘ಚಾಂಪಿಯನ್ಸ್‌ ಟ್ರೋಫಿ’ ಗೆದ್ದು ಸಂಭ್ರಮಿಸಿದ ಭಾರತ
09/03/2025

12 ವರ್ಷದ ಬಳಿಕ ‘ಚಾಂಪಿಯನ್ಸ್‌ ಟ್ರೋಫಿ’ ಗೆದ್ದು ಸಂಭ್ರಮಿಸಿದ ಭಾರತ

ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ರವಿವಾರ ಭಾರತ ನ್ಯೂಝಿಲ್ಯಾಂಡ್ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈ....

ಉಡುಪಿ | ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ, ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನು...
09/03/2025

ಉಡುಪಿ | ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ, ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದ ಆಯ್ಕೆ

ಉಡುಪಿ: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉ....

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಉಚಿತ ಸರಳ ಸಾಮೂಹಿಕ ವಿವಾಹ ‘ಮಾಂಗಲ್ಯ ಭಾಗ್ಯ’: ಸಪ್ತಪದಿ ತುಳಿದ ನಾಲ್ಕು ಜೋಡಿಗಳುKollur mookamb...
09/03/2025

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಉಚಿತ ಸರಳ ಸಾಮೂಹಿಕ ವಿವಾಹ ‘ಮಾಂಗಲ್ಯ ಭಾಗ್ಯ’: ಸಪ್ತಪದಿ ತುಳಿದ ನಾಲ್ಕು ಜೋಡಿಗಳು
Kollur mookambika temple ಮೂಕಾಂಬಿಕಾ ದೇವಸ್ಥಾನ കൊല്ലൂർ മൂകാംബിക ക്ഷേത്രം

ಕುಂದಾಪುರ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಾಂಗಲ್ಯ ಭಾಗ್ಯ ಯೋಜನೆ ಮೂಲಕ ಕೊಲ್ಲೂರು ಮೂಕಾಂಬಿಕ ಕ್ಷೇತ್ರದಲ್ಲಿ ದಾ.....

Address

P O BOX 7249
Dubai

Alerts

Be the first to know and let us send you an email when Kannadiga World posts news and promotions. Your email address will not be used for any other purpose, and you can unsubscribe at any time.

Contact The Business

Send a message to Kannadiga World:

Videos

Share