Samyuktha Patil Followers Badami

Samyuktha Patil Followers Badami Contact information, map and directions, contact form, opening hours, services, ratings, photos, videos and announcements from Samyuktha Patil Followers Badami, News & Media Website, Badami.

ಸದೃಢ ಸಮಾಜ, ಸಶಕ್ತ ರಾಷ್ಟ್ರಕ್ಕಾಗಿ ದುಡಿಯುತ್ತಿರುವ ಯುವ ಕಾಂಗ್ರೆಸ್ ಎಲ್ಲ ಕಾರ್ಯಕರ್ತರಿಗೆ ರಾಷ್ಟ್ರೀಯ ಯುವ ಕಾಂಗ್ರೇಸ್ ಸಂಸ್ಥಾಪನಾ ದಿನದ ಶುಭ...
09/08/2024

ಸದೃಢ ಸಮಾಜ, ಸಶಕ್ತ ರಾಷ್ಟ್ರಕ್ಕಾಗಿ ದುಡಿಯುತ್ತಿರುವ ಯುವ ಕಾಂಗ್ರೆಸ್ ಎಲ್ಲ ಕಾರ್ಯಕರ್ತರಿಗೆ ರಾಷ್ಟ್ರೀಯ ಯುವ ಕಾಂಗ್ರೇಸ್ ಸಂಸ್ಥಾಪನಾ ದಿನದ ಶುಭ ಹಾರೈಕೆಗಳು.
ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ
ಶಾಸಕರು ಬಾದಾಮಿ ಮತಕ್ಷೇತ್ರ

ನಾಡಿನ ಅಭಿವೃದ್ಧಿಯ ಹರಿಕಾರರು, ನೇರ ನಡೆ ನುಡಿಯ ಸಜ್ಜನ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುಣ್ಯಸ್ಮರಣೆಯ ದಿನ ಅವರ ಜೀವನ ಸಾಧನೆಯ...
27/07/2024

ನಾಡಿನ ಅಭಿವೃದ್ಧಿಯ ಹರಿಕಾರರು, ನೇರ ನಡೆ ನುಡಿಯ ಸಜ್ಜನ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುಣ್ಯಸ್ಮರಣೆಯ ದಿನ ಅವರ ಜೀವನ ಸಾಧನೆಯನ್ನು ಸ್ಮರಿಸಿ ನಮಿಸೋಣ.

ಸಾಮಾಜಿಕ ನ್ಯಾಯದಲ್ಲಿ ಧರಂ ಸಿಂಗ್ ಅವರಿಗಿದ್ದ ಬದ್ಧತೆ ನಮ್ಮೆಲ್ಲರಿಗೂ ಮಾದರಿಯಾಗಿದೆ.
Bheemasen B Chimmanakatti DK Shivakumar Siddaramaiah

ನಮ್ಮ ಹೆಮ್ಮೆಯ ಸೈನಿಕರು ಕಾರ್ಗಿಲ್ ಯುದ್ಧದಲ್ಲಿ ದೇಶದ ಸಾರ್ವಭೌಮತ್ವವನ್ನು ಶೌರ್ಯದಿಂದ ರಕ್ಷಿಸಿದ ದಿನವಿದು. ಯುದ್ಧಭೂಮಿಯಲ್ಲಿ ವೀರಮರಣವಪ್ಪಿದ ಹ...
26/07/2024

ನಮ್ಮ ಹೆಮ್ಮೆಯ ಸೈನಿಕರು ಕಾರ್ಗಿಲ್ ಯುದ್ಧದಲ್ಲಿ ದೇಶದ ಸಾರ್ವಭೌಮತ್ವವನ್ನು ಶೌರ್ಯದಿಂದ ರಕ್ಷಿಸಿದ ದಿನವಿದು. ಯುದ್ಧಭೂಮಿಯಲ್ಲಿ ವೀರಮರಣವಪ್ಪಿದ ಹುತಾತ್ಮ ಯೋಧರ ತ್ಯಾಗ - ಬಲಿದಾನವನ್ನು ಕಾರ್ಗಿಲ್ ವಿಜಯ ದಿನವಾದ ಇಂದು ಗೌರವದಿಂದ ಸ್ಮರಿಸಿ, ನಮಿಸೋಣ.

ಇಂದು ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿಯವರು ಮಣ್ಣೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ 3 ...
13/07/2024

ಇಂದು ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿಯವರು ಮಣ್ಣೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ 3 ಕೊಠಡಿಗಳನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರವರು ಹಾಗೂ ಕ್ಷೇತ್ರ ಶಿಕ್ಷಣಧಿಕಾರಿಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಗ್ರಾಮದ ಹಿರಿಯರು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Bheemasen B Chimmanakatti
#ಕೈಹಿಡಿಯಿರಿ_ಮುನ್ನಡೆಯಿರಿ

ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಂಪ್ರದಾಯದ ಮುಂಗಾರಿನ ಆರಂಭದ ಹಬ್ಬ ಮಣ್ಣೆತ್ತಿನ ಅಮವಾಸ್ಯೆ. ಕಾರ ಹುಣ್ಣಿವೆ ನಂತರ ಬರುವ ಈ ಹಬ್ಬ ರೈತಾ...
05/07/2024

ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಂಪ್ರದಾಯದ ಮುಂಗಾರಿನ ಆರಂಭದ ಹಬ್ಬ ಮಣ್ಣೆತ್ತಿನ ಅಮವಾಸ್ಯೆ. ಕಾರ ಹುಣ್ಣಿವೆ ನಂತರ ಬರುವ ಈ ಹಬ್ಬ ರೈತಾಪಿ ಜನರು ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಸಂಭ್ರಮ ಪಡುವ ಹಬ್ಬ. ಮಣ್ಣು ಒಕ್ಕಲು ಮಕ್ಕಳಿಗೆ ಅತ್ಯಂತ ಪವಿತ್ರವಾದುದ್ದು ವರ್ಷಾರಂಭದಿಂದ ಐದು ಮುಖ್ಯ ಮಣ್ಣಿನ ಪೂಜೆಯನ್ನು ನೆರವೇರಿಸುವ ಸಂಪ್ರದಾಯವಿದೆ
ಮಣ್ಣೆತ್ತಿನ ಅಮಾವಾಸ್ಯೆ ಶುಭಾಶಯಗಳು

ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ
*ಶಾಸಕರು ಬಾದಾಮಿ ಮತಕ್ಷೇತ್ರ
Bheemasen B Chimmanakatti

ದೇಶ ಕಾಲಗಳ ಎಲ್ಲೆಗಳನ್ನು ಮೀರಿ ಕೊಂಡು ಬಹುತೇಕ ಎಲ್ಲರಿಂದಲೂ ಪ್ರಶಂಸೆಗೆ ಒಳಗಾಗಿಕೊಂಡು ಬಾಳಿದ ವಿವೇಕಾನಂದರೆ ನಡೆ ನುಡಿಗಳು ಇಂದಿಗೂ ಪ್ರಸ್ತುತ...
04/07/2024

ದೇಶ ಕಾಲಗಳ ಎಲ್ಲೆಗಳನ್ನು ಮೀರಿ ಕೊಂಡು ಬಹುತೇಕ ಎಲ್ಲರಿಂದಲೂ ಪ್ರಶಂಸೆಗೆ ಒಳಗಾಗಿಕೊಂಡು ಬಾಳಿದ ವಿವೇಕಾನಂದರೆ ನಡೆ ನುಡಿಗಳು ಇಂದಿಗೂ ಪ್ರಸ್ತುತ. ಇಂದು ಅಂದರೆ ಜುಲೈ 04 ವಿವೇಕಾನಂದರೆ ಪುಣ್ಯ ಸ್ಮರಣೆಯ ದಿನ. ದೇಶವನ್ನು ಪ್ರಪಂಚದ ಮುಂದೆ ನಿಲ್ಲಿಸಿದ, ಮನುಷ್ಯ ಕುಲಕ್ಕೆ ಏಕತೆಯ ಶ್ರೇಷ್ಠ ಪಾಠ ಬೋಧಿಸಿದ ಸ್ವಾಮಿ ವಿವೇಕಾನಂದರನ್ನು ಬಾಳಿನುದ್ದಕ್ಕೂ ನೆನೆ ಯುವ, ಅವರ ಆದರ್ಶವನ್ನು ಅಲ್ಪ ಸ್ವಲ್ಪ ವಾದರೂ ಅಳವಡಿಸೋಣ

ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ
ಶಾಸಕರು ಬಾದಾಮಿ ಮತಕ್ಷೇತ್ರ
Bheemasen B Chimmanakatti

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಬಾದಾಮಿ ಮತಕ್ಷೇತ್ರದ ಕೆರೂರ ಪಟ್...
28/06/2024

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಬಾದಾಮಿ ಮತಕ್ಷೇತ್ರದ ಕೆರೂರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ವೀಕ್ಷಿಸಿ ಆಸ್ಪತ್ರೆಯ ಸ್ಥಿತಿ, ಗತಿ, ಹಾಗೂ ಒಳರೋಗಿಗಳು, ಹೊರರೋಗಿಗಳ ಕುಂದು ಕೊರತೆಯನ್ನು ಆಲಿಸಿದರು.
ಈ ಸಮಯದಲ್ಲಿ ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಮಾನ್ಯ ಸಚಿವರಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲು ಮನವೊಲಿಸಿದರು,
ಈ ಸಮಯದಲ್ಲಿ ಊರಿನ ಗುರುಹಿರಿಯರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Bheemasen B Chimmanakatti

#ಕೈಹಿಡಿಯಿರಿ_ಮುನ್ನಡೆಯಿರಿ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಬಾಗಲಕೋಟೆ ಜಿಲ್ಲೆಗೆ ಆರೋಗ್ಯ ಇಲ...
28/06/2024

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಬಾಗಲಕೋಟೆ ಜಿಲ್ಲೆಗೆ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ, ಹಾಗೂ ಡೆಂಗು ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದು.
ಈ ಸಮಯದಲ್ಲಿ ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿಅವರು ಮಾನ್ಯ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಈ ಸಮಯದಲ್ಲಿ ಬಾದಾಮಿ ಮತಕ್ಷೇತ್ರದ ಮಾಜಿ ಶಾಸಕರು/ಸಚಿವರಾದ B B ಚಿಮ್ಮನಕಟ್ಟಿ ಅವರು ಸಹಿತ ಆತ್ಮೀಯವಾಗಿ ಬರಮಾಡಿಕೊಂಡರು, ಹಾಗೂ ಬಾಗಲಕೋಟೆ ಮತಕ್ಷೇತ್ರದ ಶಾಸಕರಾದ ಎಚ್ ವೈ ಮೇಟಿ, ಜಮಖಂಡಿ ಮಾಜಿ ಶಾಸಕರಾದ ಆನಂದ ನ್ಯಾಮಗೌಡ್ರ, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Bheemasen B Chimmanakatti

#ಕೈಹಿಡಿಯಿರಿ_ಮುನ್ನಡೆಯಿರಿ

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಚಿಮ್ಮನಕಟ್ಟಿ ಅವರ ಗೃಹ ಕಚೇರಿಗೆ ವಿವಿಧ ಗ್ರಾಮಗಳಿಂದ ಬಂದಿರುವ ಗ್ರಾಮಸ್ಥರ ಅಹ...
28/06/2024

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಚಿಮ್ಮನಕಟ್ಟಿ ಅವರ ಗೃಹ ಕಚೇರಿಗೆ ವಿವಿಧ ಗ್ರಾಮಗಳಿಂದ ಬಂದಿರುವ ಗ್ರಾಮಸ್ಥರ ಅಹವಾಲುಗಳನ್ನು ಮಾನ್ಯ ಶಾಸಕರು ಸ್ವೀಕರಿಸಿದರು ಅವರ ಸಮಸ್ಯೆಗಳನ್ನು ಬಗೆಹರಿಸಿದರು.

#ಕೈಹಿಡಿಯಿರಿ_ಮುನ್ನಡೆಯಿರಿ

ಬೆಂಗಳೂರು ನಿರ್ಮಾತೃ‌, ದೂರದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು.                                    ...
27/06/2024

ಬೆಂಗಳೂರು ನಿರ್ಮಾತೃ‌, ದೂರದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು.



#ಕೈಹಿಡಿಯಿರಿ_ಮುನ್ನಡೆಯಿರಿ

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿಯವರು ಇಂದು ಕ್ಷೇತ್ರದ ಗುಳೇದಗುಡ್ಡ ಭಾಗದ ಕಟಗೇರಿ ಗ್ರಾಮದಲ್ಲಿ ಗ್ರಾಮೀಣ...
27/06/2024

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿಯವರು ಇಂದು ಕ್ಷೇತ್ರದ ಗುಳೇದಗುಡ್ಡ ಭಾಗದ ಕಟಗೇರಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಡಿಯಲ್ಲಿ ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊಸ ಲ್ಯಾಬ್ ಕಟ್ಟಡ ನಿರ್ಮಾಣದ ಭೂಮಿ ಪೂಜೆಯನ್ನು ಶಾಸಕರು ನೆರವೇರಿಸಿದರು.
ಈ ಸಂದರ್ಭದಲ್ಲಿ ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಜು ಬರಗುಂಡಿ, ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಸದಸ್ಯರು, ಊರಿನ ಗುರು ಹಿರಿಯರು ಮುಖಂಡರು ಜೊತೆಗಿದ್ದರು.

#ಕೈಹಿಡಿಯಿರಿ_ಮುನ್ನಡೆಯಿರಿ

Address

Badami

Website

Alerts

Be the first to know and let us send you an email when Samyuktha Patil Followers Badami posts news and promotions. Your email address will not be used for any other purpose, and you can unsubscribe at any time.

Share