12/09/2025
ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಗೆ ಕ್ಯಾಂಟರ್ ವಾಹನ ಏಕಾಏಕಿ ನುಗ್ಗಿದ ಪರಿಣಾಮ 6 ಜನರು ಸಾವೀಗಿಡಾದ ಹೃದಯವಿದ್ರಾವಕ ಘಟನೆ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ಈ ದುರ್ಘಟನೆಯಲ್ಲಿ ಸಾವೀಗಿಡಾದ ಕುಟುಂಬದ ಸದಸ್ಯರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ, 3 ಜನರ ಸ್ಥಿತಿ ಚಿಂತಾಜನಕವಾಗಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಅವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.