E-News

E-News E News' Official Page

ಕೊಲೆ ಯತ್ನ ಪ್ರಕರಣ: ಅಪರಾಧಿಗೆ 10 ವರ್ಷ ಕಠಿಣ ಜೈಲು, ₹50 ಸಾವಿರ ದಂಡ
21/08/2026

ಕೊಲೆ ಯತ್ನ ಪ್ರಕರಣ: ಅಪರಾಧಿಗೆ 10 ವರ್ಷ ಕಠಿಣ ಜೈಲು, ₹50 ಸಾವಿರ ದಂಡ

Share Itಮೈಸೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಬಿದ್ದಿದ್ದರೂ ಲೆಕ್ಕಿಸದೆ ಅಪಾಯಕಾರಿಯಾಗಿ ಕಾರು ...

ನಿರೀಕ್ಷಣಾ ಜಾಮೀನು ಸಿಕ್ಕಿದ್ದರೂ ಅಕ್ರಮ ಬಂಧನ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹9 ಲಕ್ಷ ದಂಡ ವಿಧಿಸಿದ ಹೈಕೋರ್ಟ್
20/08/2026

ನಿರೀಕ್ಷಣಾ ಜಾಮೀನು ಸಿಕ್ಕಿದ್ದರೂ ಅಕ್ರಮ ಬಂಧನ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹9 ಲಕ್ಷ ದಂಡ ವಿಧಿಸಿದ ಹೈಕೋರ್ಟ್

Share It​ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರೂ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿ, ಅವರ ಹೃ...

ಪತಿ,ಮಗುವನ್ನು ಕೊಂದು ಹೃದಯಾಘಾತದ ನಾಟಕವಾಡಿದ್ದ ಪತ್ನಿ ಅರೆಸ್ಟ್; ತನಿಖೆಯಲ್ಲಿ ಬಯಲಾಯ್ತು ತಂದೆ-ಮಗನ ಕೊಲೆ ರಹಸ್ಯ!
19/08/2026

ಪತಿ,ಮಗುವನ್ನು ಕೊಂದು ಹೃದಯಾಘಾತದ ನಾಟಕವಾಡಿದ್ದ ಪತ್ನಿ ಅರೆಸ್ಟ್; ತನಿಖೆಯಲ್ಲಿ ಬಯಲಾಯ್ತು ತಂದೆ-ಮಗನ ಕೊಲೆ ರಹಸ್ಯ!

Share Itಬೆಂಗಳೂರು: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದರು ಎಂದು ಪತಿ ಹಾಗೂ 5 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿ ಹತ್ಯೆ ಮಾಡಿದ್ದ ಮೃತನ ...

ನಿರ್ದಿಷ್ಟ ಆಧಾರವಿಲ್ಲದೆ ಸಂಬಂಧಿಕರ ಮೇಲೆ ವರದಕ್ಷಿಣೆ ಕೇಸ್: ಕಾನೂನಿನ ದುರುಪಯೋಗ ಎಂದ ಹೈಕೋರ್ಟ್
17/08/2026

ನಿರ್ದಿಷ್ಟ ಆಧಾರವಿಲ್ಲದೆ ಸಂಬಂಧಿಕರ ಮೇಲೆ ವರದಕ್ಷಿಣೆ ಕೇಸ್: ಕಾನೂನಿನ ದುರುಪಯೋಗ ಎಂದ ಹೈಕೋರ್ಟ್

Share It​ಬೆಂಗಳೂರು: ಸ್ಪಷ್ಟ ಆಧಾರ ಅಥವಾ ನಿರ್ದಿಷ್ಟ ಸಾಕ್ಷ್ಯಗಳಿಲ್ಲದೆ ಗಂಡನ ಪಾಲಕರು ಹಾಗೂ ದೂರದ ಸಂಬಂಧಿಕರನ್ನು ವರದಕ್ಷಿಣೆ ಕಿರುಕುಳ...

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹಳೇಬೀಡು ಪಿಎಸ್ಐ
15/08/2026

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹಳೇಬೀಡು ಪಿಎಸ್ಐ

Share Itಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಸ್ವೀಕರಿಸು....

13/08/2026
ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಹಿನ್ನಡೆ, ಅರ್ಜಿ ವಜಾ
11/08/2026

ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಹಿನ್ನಡೆ, ಅರ್ಜಿ ವಜಾ

Share It​ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರ....

ಬ್ಯಾಂಕ್ ಸಾಲದ ನೆಪ ಹೇಳಿ ಹೆಂಡತಿ-ಮಗನ ಜೀವನಾಂಶ ತಪ್ಪಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು
11/08/2026

ಬ್ಯಾಂಕ್ ಸಾಲದ ನೆಪ ಹೇಳಿ ಹೆಂಡತಿ-ಮಗನ ಜೀವನಾಂಶ ತಪ್ಪಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

Share It​ಬೆಂಗಳೂರು: “ಬ್ಯಾಂಕ್ ಸಾಲದ ಕಂತು ಪಾವತಿಸಬೇಕಿದೆ ಎಂಬ ನೆಪವನ್ನೊಡ್ಡಿ ಪತಿಯಾದವನು ತನ್ನ ಕೌಟುಂಬಿಕ ಜವಾಬ್ದಾರಿಯಿಂದ ನುಣುಚಿಕ....

10/08/2026

ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಎಂಟ್ರಿ: ಮನೆ ಕಳ್ಳತನಕ್ಕೆ ವಿಫಲ ಯತ್ನ!

​ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ 'ಚಡ್ಡಿ ಗ್ಯಾಂಗ್' ಭೀತಿ ಮತ್ತೆ ಶುರುವಾಗಿದೆ. ಆನೇಕಲ್ ತಾಲೂಕಿನ ಕುಂಬಾರನಹಳ್ಳಿಯ 'ಸೆಲೆಬ್ರಿಟಿ ಎಕೋ ಫ್ರಂಟ್' ಬಡಾವಣೆಗೆ ಶನಿವಾರ ರಾತ್ರಿ ನುಗ್ಗಿದ ಖದೀಮರ ಗುಂಪು ಮನೆಗಳ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿದೆ.

​ಘಟನೆಯ ವಿವರ:
ಕುಂಬಾರನಹಳ್ಳಿಯ ನಿವಾಸಿಗಳಾದ ಚಂದ್ರಶೇಖರ್ ಮತ್ತು ರಾಮರೆಡ್ಡಿ ಎಂಬುವರ ಮನೆಗಳನ್ನು ಗುರಿಯಾಗಿಸಿಕೊಂಡು ಬಂದಿದ್ದ ಇಬ್ಬರು ಖದೀಮರು ಮುಖ ಮುಚ್ಚಿಕೊಂಡು, ಕಾಂಪೌಂಡ್ ಏರಿ ಗೇಟ್ ಕಟ್ ಮಾಡಲು ಯತ್ನಿಸಿದ್ದಾರೆ. ಇದೇ ವೇಳೆ ಇಬ್ಬರು ಸಹಚರರು ರಸ್ತೆಯಲ್ಲಿ ನಿಂತು ಗಸ್ತು (ವಾಚ್) ಕಾಯುತ್ತಿದ್ದರು.

​ಖದೀಮರು ಗೇಟ್ ಕಟ್ ಮಾಡುವಾಗ ಉಂಟಾದ ಶಬ್ದ ಕೇಳಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ಹೊರಗೆ ನೋಡಿದ್ದಾರೆ. ಕಳ್ಳರ ಚಲನವಲನ ಕಂಡು ಅವರು ಜೋರಾಗಿ ಕಿರುಚಿಕೊಂಡಿದ್ದಾರೆ. ಮಹಿಳೆಯ ಕಿರುಚಾಟದಿಂದ ಗಾಬರಿಗೊಂಡ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದೆ.

ಕಳ್ಳರ ದೃಶ್ಯ ​ಸಿಸಿಟಿವಿಯಲ್ಲಿ ಸೆರೆ:
ಚಡ್ಡಿ ಧರಿಸಿ ಬಂದಿದ್ದ ಈ ಗ್ಯಾಂಗ್‌ನ ಸಂಪೂರ್ಣ ಚಲನವಲನಗಳು ಬಡಾವಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಕುರಿತು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರು ಆರೋಪಿತರಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್
08/08/2026

ಪೊಲೀಸರು ಆರೋಪಿತರಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್

Share Itನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ....

Address

Bangalore

Alerts

Be the first to know and let us send you an email when E-News posts news and promotions. Your email address will not be used for any other purpose, and you can unsubscribe at any time.

Shortcuts

Share