Bangalore City JDS

Bangalore City JDS Janata Dal (Secular), JDS IT WING Bengaluru official page under the parent body of Bengaluru Mahanagara Janata Dal (Secular).

Social Media team dedicated to communicate the Party Decisions, Programs and its idelogies to each & every corner of the country.

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮುಖಂಡರು ಮತ್ತು ಪ್ರಮುಖರು ಸನ್ಮ...
15/10/2025

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮುಖಂಡರು ಮತ್ತು ಪ್ರಮುಖರು ಸನ್ಮಾನ್ಯ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ರಾಜ್ಯ ಬಿಜೆಪಿ ನಾಯಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು - ಬೆಂಗಳೂರು ಮಹಾನಗರ ಜನತಾದಳ  ಜಾತ್ಯತೀತ ಶ್ರೀ H M Ramesh Gowda ...
13/10/2025

ರಾಜ್ಯ ಬಿಜೆಪಿ ನಾಯಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು - ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಶ್ರೀ H M Ramesh Gowda ರವರು ಇಂದು ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡ ಅಪ್ಪಾಜಿಯವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಭೇಟಿಮಾಡಿ, ಯೋಗಕ್ಷೇಮ ವಿಚಾರಿಸಿದರು.

HM Ramesh Gowda Bangalore City JDS H D Kumaraswamy Janata Dal Secular H D Devegowda Nikhil Gowda Kumaraswamy for CM Jds Karnataka

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮ...
13/10/2025

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡರವರು H D Devegowda ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.

ವೈದ್ಯರ ಸೂಚನೆಯಂತೆ ಶ್ರೀ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ದಯವಿಟ್ಟು ತೆರಳಬೇಡಿ ಎಂದು ವಿನಂತಿ.

ಪೂಜ್ಯ ದೇವೇಗೌಡರು ವಿಶ್ರಾಂತಿ ಬಳಿಕ, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಖುದ್ದು ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ.
Janata Dal Secular Bangalore City JDS Nikhil Gowda H D Kumaraswamy HM Ramesh Gowda Jds Karnataka Kumaraswamy for CM

ಕುಮಾರಸ್ವಾಮಿ ಕಾಯಿಲೆ ಬಿದ್ದು ವೀಕ್ ಆಗಲು ಡಿಕೆ ಶಿವಕುಮಾರ್ ಮಾಟ ಮಾಡಿಸಿರುವುದೇ ಕಾರಣ.. ಮುನಿರತ್ನ ಗಂಭೀರ ಆರೋಪ! ನಿಮ್ಮ ಅಭಿಪ್ರಾಯವೇನು?     ...
12/10/2025

ಕುಮಾರಸ್ವಾಮಿ ಕಾಯಿಲೆ ಬಿದ್ದು ವೀಕ್ ಆಗಲು ಡಿಕೆ ಶಿವಕುಮಾರ್ ಮಾಟ ಮಾಡಿಸಿರುವುದೇ ಕಾರಣ.. ಮುನಿರತ್ನ ಗಂಭೀರ ಆರೋಪ!

ನಿಮ್ಮ ಅಭಿಪ್ರಾಯವೇನು?

#ಕನ್ನಡಸುದ್ದಿಗಳು HM Ramesh Gowda H D Kumaraswamy Janata Dal Secular Bangalore City JDS Nikhil Gowda Jds Karnataka H D Devegowda Kumaraswamy for CM

ಶ್ರೀ ಆದಿಚುಂಚನಗಿರಿ ಕ್ಷೇತ್ರದ, ಕಾಲಬೈರವೇಶ್ವರನ ಸನ್ನಿದಿಯಲ್ಲಿ, ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಆಶೀರ್ವಾದ ಪಡೆದ,  ಮ...
12/10/2025

ಶ್ರೀ ಆದಿಚುಂಚನಗಿರಿ ಕ್ಷೇತ್ರದ, ಕಾಲಬೈರವೇಶ್ವರನ ಸನ್ನಿದಿಯಲ್ಲಿ, ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ಆಶೀರ್ವಾದ ಪಡೆದ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಶ್ರೀ H M Ramesh Gowda ರವರ ಕುಟುಂಬ.

Adichunchanagiri Temple HM Ramesh Gowda Bangalore City JDS H D Kumaraswamy Nikhil Gowda H D Devegowda Janata Dal Secular Kumaraswamy for CM Jds Karnataka

12/10/2025

ಶ್ರೀ ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವ 2025 ಅಂಗವಾಗಿ, ಇಂದು ಹಾಸನಾಂಬ ದೇವರ ದರ್ಶನ ಪಡೆದ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು, ಬೆಂಗಳೂರು ಮಹಾನಗರ ಜನತಾದಳ (ಜಾತ್ಯಾತೀತ) ಶ್ರೀ H M Ramesh Gowda ರವರ ಕುಟುಂಬ.

HM Ramesh Gowda H D Kumaraswamy Bangalore City JDS Janata Dal Secular H D Devegowda Jds Karnataka Nikhil Gowda Kumaraswamy for CM

ಶ್ರೀ ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವ 2025 ಅಂಗವಾಗಿ, ಇಂದು ಹಾಸನಾಂಬ ದೇವರ ದರ್ಶನ ಪಡೆದ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ...
12/10/2025

ಶ್ರೀ ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವ 2025 ಅಂಗವಾಗಿ, ಇಂದು ಹಾಸನಾಂಬ ದೇವರ ದರ್ಶನ ಪಡೆದ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು, ಬೆಂಗಳೂರು ಮಹಾನಗರ ಜನತಾದಳ (ಜಾತ್ಯಾತೀತ) ಶ್ರೀ HM Ramesh Gowda ರವರ ಕುಟುಂಬ.

ಈ ಸಂದರ್ಭದಲ್ಲಿ ಜಿಲ್ಲಾಡಳಿತ ಅವರನ್ನು ಸನ್ಮಾನಿಸಿತು. ಹಾಸನ ಜಿಲ್ಲಾಧಿಕಾರಿ ಶ್ರೀಮತಿ ಲತಾ ಕುಮಾರಿ, ಮಂಡ್ಯ ಜಿಲ್ಲಾಧಿಕಾರಿ ಶ್ರೀ ಕುಮಾರ್, ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್, ಹಾಸನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಪೂರ್ಣಿಮಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Hassan News ಹಾಸನ್ ನ್ಯೂಸ್ H D Kumaraswamy Bangalore City JDS H D Devegowda Janata Dal Secular Jds Karnataka Nikhil Gowda Kumaraswamy for CM

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು H D Devegowda  ಭೇಟಿಯಾಗಿ ಅವರ ಆರೋಗ್ಯ ವಿಚಾರಿ...
11/10/2025

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು H D Devegowda ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ BS Yediyurappa ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Vijayendra Yediyurappa. ಮಾಜಿ ಶಾಸಕರು ಹಾಗು
ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷರು ಶ್ರೀ HM Ramesh Gowda ರವರು ಅವರಿಗೆ ಸಾಥ್ ನೀಡಿದರು.

H D Kumaraswamy Bangalore City JDS Nikhil Gowda Janata Dal Secular Jds Karnataka Kumaraswamy for CM H M Ramesh Gowda

.

ಗ್ರೇಟರ್ ಬೆಂಗಳೂರು ಅಥಾರಿಟಿ   ವಾರ್ಡ್ ಗಳ ವಿಭಜನೆಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಜಿಬಿಎ ಚುನಾವಣೆಗೆ ಜೆಡಿಎಸ...
11/10/2025

ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ಗಳ ವಿಭಜನೆಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಜಿಬಿಎ ಚುನಾವಣೆಗೆ ಜೆಡಿಎಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧತೆ ಮಾಡುವ ವಿಚಾರವಾಗಿ ಇಂದು ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಅಧ್ಯಕ್ಷರಾದ ಶ್ರೀ ಎಚ್.ಎಂ. ರಮೇಶ್ ಗೌಡ HM Ramesh Gowda ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಪ್ರಮುಖರ ಸಭೆಯು ನಡೆಯಿತು. ಈ ಸಭೆಯಲ್ಲಿ 50 ಜನ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸದರಿ ಪಟ್ಟಿಯನ್ನು ವರಿಷ್ಠರಿಗೆ ಪಕ್ಷದ ವರಿಷ್ಠರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಭೆಯಲ್ಲಿ ಶಾಸಕರಾದ ಶ್ರೀ ಟಿ. ಎನ್. ಜವರಾಯಿಗೌಡ T N Javarayi Gowda, ಮಾಜಿ ಸಚಿವರಾದ ಶ್ರೀಮತಿ ಲೀಲಾ ದೇವಿ ಆರ್ ಪ್ರಸಾದ್, ಮಾಜಿ ಶಾಸಕರಾದ ಶ್ರೀ ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿಯಾದ ಶ್ರೀಮತಿ ಶೈಲಾ ಸಂತೋಜಿ ರಾವ್, ಬಿಬಿಎಂಪಿಯ ಮಾಜಿ ಉಪ ಮಹಾಪೌರರಾದ ಶ್ರೀ ಬಿ.ಭದ್ರೇಗೌಡ, ವಿರೋಧ ಪಕ್ಷದ ಮಾಜಿ ಸದಸ್ಯರಾದ ಶ್ರೀ ಟಿ. ತಿಮ್ಮೇಗೌಡ, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಶ್ರೀ ಎಂ ಮುನಿಸ್ವಾಮಿ, ಶ್ರೀಮತಿ ರಜಿನಿ ಮೂರ್ತಿ, ಪಕ್ಷದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಎ. ಎಂ. ಪ್ರವೀಣ್ ಕುಮಾರ್, ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀಮತಿ ತಾರಾ ಲೋಕೇಶ್ Thara Lokesh Thara Lokesh ಹಾಗೂ ಪಕ್ಷದ ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ಮಹಿಳಾ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ವಿಭಾಗಗಳ ಅಧ್ಯಕ್ಷರು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

H D Kumaraswamy Janata Dal Secular Bangalore City JDS Nikhil Gowda H D Devegowda Kumaraswamy for CM Jds Karnataka

11/10/2025

ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ಗಳ ವಿಭಜನೆ ಬಗ್ಗೆ ಆಗಿರುವ ನ್ಯೂನತೆಗಳನ್ನು ಸರಿಪಡಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲು ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ನಡೆಯುತಿರುವ ಮಹತ್ವದ ಸಭೆಯನ್ನುದೇಶಿಸಿ ಮಾತನಾಡಿ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಶ್ರೀ HM Ramesh Gowda ರವರ ಭಾಷಣ.

11/10/2025

ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ಗಳ ವಿಭಜನೆ ಬಗ್ಗೆ ಆಗಿರುವ ನ್ಯೂನತೆಗಳನ್ನು ಸರಿಪಡಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲು ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ನಡೆಯುತಿರುವ ಮಹತ್ವದ ಸಭೆಯನ್ನುದೇಶಿಸಿ ಮಾತನಾಡಿ ಶ್ರೀ ತಿಮ್ಮೇಗೌಡರು, ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ರವರ ಭಾಷಣ.

ಗ್ರೇಟರ್ ಬೆಂಗಳೂರು ಅಥಾರಿಟಿ   ವಾರ್ಡ್ ಗಳ ವಿಭಜನೆ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇದೇ ತಿಂಗಳ 15ನೇ ತಾರೀಕು (15/10/2025) ಕಡೆಯ ದಿನಾಂಕ...
11/10/2025

ಗ್ರೇಟರ್ ಬೆಂಗಳೂರು ಅಥಾರಿಟಿ ವಾರ್ಡ್ ಗಳ ವಿಭಜನೆ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇದೇ ತಿಂಗಳ 15ನೇ ತಾರೀಕು (15/10/2025) ಕಡೆಯ ದಿನಾಂಕವಾಗಿರುತ್ತದೆ,

ತಮ್ಮ ತಮ್ಮ ಕ್ಷೇತ್ರದ ವಾರ್ಡುಗಳಲ್ಲಿ ಆಗಿರುವ ನ್ಯೂನತೆಗಳನ್ನು ಸರಿಪಡಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲು ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಬೆಂಗಳೂರು ನಗರದ ಶಾಸಕರು ಮಾಜಿ ಸಚಿವರು ಮಾಜಿ ಸಂಸದರು ಮಾಜಿ ಶಾಸಕರು, ಮೇಲುಸ್ತುವಾರಿಗಳು, ಉಸ್ತುವಾರಿಗಳು, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ನಗರ ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು ಹಾಗೂ ಮುಖಂಡರುಗಳ ಬಹಳ ಮಹತ್ವವಾದ ಸಭೆ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರು ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಶ್ರೀ HM Ramesh Gowda ರವರ ನೇತೃತ್ವದಲ್ಲಿ ನಡೆಯುತಿದೆ.

Address

No. 19/1, JP BHAVAN, Platform Road, Next To Krishna Flour Mill, Sheshadripuram
Bangalore
560020

Alerts

Be the first to know and let us send you an email when Bangalore City JDS posts news and promotions. Your email address will not be used for any other purpose, and you can unsubscribe at any time.

Share