Yatnal Warriors

Yatnal Warriors Shri Basanagouda patil yatnal
ಶ್ರೀ ಬಸನಗೌಡ ಪಾಟಿಲ ಯತ್ನಾಳ
(1)

19/09/2025

ಯತ್ನಾಳರ ಅಬ್ಬರದ ಬಾಷಣ ಹಾವೇರಿ....

ಉತ್ತರ ಕರ್ನಾಟಕದ ಹೆಬ್ಬಾಗಿಲು ಏಲಕ್ಕಿ ಕಂಪಿನ ನಗರ ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಶ್ರೀ ಗಜಾನನ ಯುವಕ ಮಂಡಳಿ ವತಿಯಿಂದ ಹಾವೇರಿ ಹಿಂದೂ...
19/09/2025

ಉತ್ತರ ಕರ್ನಾಟಕದ ಹೆಬ್ಬಾಗಿಲು ಏಲಕ್ಕಿ ಕಂಪಿನ ನಗರ ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಶ್ರೀ ಗಜಾನನ ಯುವಕ ಮಂಡಳಿ ವತಿಯಿಂದ ಹಾವೇರಿ ಹಿಂದೂ ಮಹಾಗಣಪತಿ ಅಂಗವಾಗಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಸಹಸ್ರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು, ಗಣೇಶ ಭಕ್ತರು, ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದೆ.
ಸಂಜೆಯೇ ನಿಗದಿಯಾದ ಕಾರ್ಯಕ್ರಮಕ್ಕೆ ಎರಡ್ಮೂರು ಗಂಟೆ ತಡವಾಗಿ ಬಂದರೂ ನನ್ನ ಬರುವಿಕೆಗಾಗಿ ಕಾದು ನಿಂತಿದ್ದ ಅಭಿಮಾನಿಗಳು ಆತ್ಮೀಯವಾಗಿ ನಗರಕ್ಕೆ ಬರಮಾಡಿಕೊಂಡು. ನೇರವಾಗಿ ಡಾ.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಜಗತ್ತಿಗೆ ಮಾದರಿ ಸಂವಿಧಾನ ಕೊಟ್ಟ ಪುಣ್ಯಾತ್ಮ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದೆ. ಇದೇ ವೇಳೆ ಆತ್ಮೀಯವಾಗಿ ಸನ್ಮಾನಿಸಿದರು.

ಮುಖಂಡರು, ಹಿತೈಷಿಗಳು, ಹಿಂದೂ ಕಾರ್ಯಕರ್ತರು, ದೇಶ ಭಕ್ತರು ಹಾಗೂ ಗಣೇಶ ಆರಾಧಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

18/09/2025
18/09/2025

ಅಬ್ಬಾ ಒಮ್ಮೆ ಕೇಳಿ....🚩🚩🚩🙏

ಮಾಜಿ ಕೇಂದ್ರ ಸಚಿವರು ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಹರಿಹರ ತಾಲೂಕಿನ ಮಲೇಬೆನ್ನೂರ ಗ್ರಾಮದಲ್ಲಿ ಇಂದು ವಿಘ್ನ ನಿವಾರಕ ...
18/09/2025

ಮಾಜಿ ಕೇಂದ್ರ ಸಚಿವರು ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಹರಿಹರ ತಾಲೂಕಿನ ಮಲೇಬೆನ್ನೂರ ಗ್ರಾಮದಲ್ಲಿ ಇಂದು ವಿಘ್ನ ನಿವಾರಕ ವಿಘ್ನೇಶ್ವರನ ವಿಸರ್ಜನಾ ಮೆರವಣಿಗೆ ಭಾಗವಹಿಸಿದರು. ಇದಕ್ಕೂ ಮೊದಲು ಹೂ ಮಳೆ ಸುರಿಸಿ ಗ್ರಾಮಕ್ಕೆ ಬರಮಾಡಿಕೊಂಡ ಹಿಂದೂ ಕಾರ್ಯಕರ್ತರು, ಅಭಿಮಾನಿಗಳು ಆತ್ಮೀಯವಾಗಿ ಸನ್ಮಾನಿಸಿದರು.

Yatnal Warriors

Address

Bharat. .
Bangalore

Website

Alerts

Be the first to know and let us send you an email when Yatnal Warriors posts news and promotions. Your email address will not be used for any other purpose, and you can unsubscribe at any time.

Share