Kannada Prabha

Kannada Prabha The official page of Kannadaprabha.com, Leading Kannada news website of Karnataka, Managed by The New Indian Express Group.

For the Best of Karnataka News, Politics, Entertainment, Cricket, Business, Lifestyle updates in Kannada, log on to https://www.kannadaprabha.com

10/08/2026

ಬೆಂಗಳೂರಿನ ದಕ್ಷಿಣ ಜಿಲ್ಲೆ ಬಿಡದಿ ಸಮೀಪದ ಪ್ರಸ್ತಾವಿತ GBIT ಯೋಜನೆಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ JDS ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಕ್ಷದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೋಮವಾರ ಭಾಗವಹಿಸಿದರು.



Read more here: https://www.kannadaprabha.com/politics/2026/Aug/10/hd-deve-gowda-participates-in-jds-march-against-land-acquisition-for-bidadi-project

ದೊಡ್ಡ ಸಿನಿಮಾ ಶುರುವಾದಾಗಲೆಲ್ಲಾ ಅದು ನಿಂತುಹೋಗಿದೆ ಎಂಬ ಸುದ್ದಿ ಬರುತ್ತದೆ! ಇವರು ಇಂತಹ ವರದಿಗಳನ್ನು ಎಲ್ಲಿಂದ ಬರೆಯುತ್ತಾರೋ ಗೊತ್ತಿಲ್ಲ. ಸಿ...
10/08/2026

ದೊಡ್ಡ ಸಿನಿಮಾ ಶುರುವಾದಾಗಲೆಲ್ಲಾ ಅದು ನಿಂತುಹೋಗಿದೆ ಎಂಬ ಸುದ್ದಿ ಬರುತ್ತದೆ! ಇವರು ಇಂತಹ ವರದಿಗಳನ್ನು ಎಲ್ಲಿಂದ ಬರೆಯುತ್ತಾರೋ ಗೊತ್ತಿಲ್ಲ. ಸಿನಿಮಾ ಮಾಡುವುದು ಎಂದರೆ ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ! ಎಂದು ಯಶ್ ಹೇಳಿದರು.

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ:  ಶೀಘ್ರದಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಡಿಸಿಎಂ ಜಿ. ಪರಮೇಶ್ವರ್https://www.kannadaprabha.com/kar...
10/08/2026

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ: ಶೀಘ್ರದಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ; ಡಿಸಿಎಂ ಜಿ. ಪರಮೇಶ್ವರ್

https://www.kannadaprabha.com/karnataka/2026/Aug/10/no-confusion-cm-d-k-shivakumar-will-allocate-portfolios-to-ministers-soon-dy-cm-parameshwara

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಕುರಿತು ಯಾವುದೇ ಗೊಂದಲವಿಲ್ಲ, ಈ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಉಪಮುಖ...

10/08/2026

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡು ಅರ್ಜಿ; ಆ.13ಕ್ಕೆ ಸುಪ್ರೀಂ ಕೋರ್ಟ್‌ ವಿಚಾರಣೆ (LINK 👇)

ಬೆಂಗಳೂರಿನ ದಕ್ಷಿಣ ಜಿಲ್ಲೆ ಬಿಡದಿ ಸಮೀಪದ ಪ್ರಸ್ತಾವಿತ ಜಿಬಿಐಟಿ ಯೋಜನೆಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಜೆಡಿಎ...
10/08/2026

ಬೆಂಗಳೂರಿನ ದಕ್ಷಿಣ ಜಿಲ್ಲೆ ಬಿಡದಿ ಸಮೀಪದ ಪ್ರಸ್ತಾವಿತ ಜಿಬಿಐಟಿ ಯೋಜನೆಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೋಮವಾರ ಭಾಗವಹಿಸಿದರು.
#ಬೆಂಗಳೂರು #ಬಿಡದಿಟೌನ್‌ಶಿಪ್ #ಎಚ್‌ಡಿದೇವೇಗೌಡ #ಬಿಜೆಪಿಜೆಡಿಎಸ್ #ಪಾದಯಾತ್ರೆ
Read more here:

ಬೆಂಗಳೂರು: ಬೆಂಗಳೂರಿನ ದಕ್ಷಿಣ ಜಿಲ್ಲೆ ಬಿಡದಿ ಸಮೀಪದ ಪ್ರಸ್ತಾವಿತ ಜಿಬಿಐಟಿ ಯೋಜನೆಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳು...

ಪ್ರತಿಭಟನೆಯ 16 ನೇ ದಿನವಾದ ಇಂದು ವಿದ್ಯಾರ್ಥಿಗಳು ಬ್ಯಾರಿಕೇಡ್ ಮುರಿದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರ...
10/08/2026

ಪ್ರತಿಭಟನೆಯ 16 ನೇ ದಿನವಾದ ಇಂದು ವಿದ್ಯಾರ್ಥಿಗಳು ಬ್ಯಾರಿಕೇಡ್ ಮುರಿದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಜಲಫಿರಂಗಿ ಬಳಸಿದ್ದಾರೆ.

ರಾಂಚಿ, ಜಾರ್ಖಂಡ್: ಜಾರ್ಖಂಡ್‌ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಮತ್ತು ಜಾರ್ಖಂಡ್ ಸ್ಟಾಪ್ ಸೆಲೆಕ್ಷನ್ ಕಮಿಷನ್ (JSSC) ನೇಮಕಾತಿ ಪರೀಕ್ಷೆ.....

10/08/2026

'ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ 20 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕವೂ ಸುಧಾರಿಸಲಿದೆ. ಬಿಡದಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆಯನ್ನು ತಾಂತ್ರಿಕವಾಗಿ ಕಾರ್ಯಸಾಧ್ಯವಲ್ಲ ಎಂಬ ಕಾರಣಕ್ಕೆ ಈ ಹಿಂದೆ ಕೈಬಿಡಲಾಗಿತ್ತು' ಎಂದು ಡಿಸಿಎಂ ಪರಮೇಶ್ವರ ಹೇಳಿದರು.

ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್; ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ ಮಾಡಿದ ವಿಜಯ್ ಸರ್ಕಾರ
10/08/2026

ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್; ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ ಮಾಡಿದ ವಿಜಯ್ ಸರ್ಕಾರ

ಚೆನ್ನೈ (ತಮಿಳುನಾಡು): ದೇವಾಲಯದೊಳಗೆ ದೇವರ ವಿಗ್ರಹದ ಚಿತ್ರ ತೆಗೆಯುತ್ತಾ ಬೇರೆಯವರಗ ದರ್ಶನಕ್ಕೆ ತೊಂದರೆ ಉಂಟುಮಾಡುವ ಪ್ರಕರಣಗಳು ಹೆ...

ವಿವಾಹವಾಗುವ ಮುನ್ನವೇ ಸಂಬಂಧದಿಂದ ಹೊರಬರುವುದು ಒಂದು ಉತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ಹಿಂದಿನ ತಲೆಮಾರುಗಳವರು ತಮ್ಮ ಪರವಾಗಿ ಧ್ವನಿ...
10/08/2026

ವಿವಾಹವಾಗುವ ಮುನ್ನವೇ ಸಂಬಂಧದಿಂದ ಹೊರಬರುವುದು ಒಂದು ಉತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ಹಿಂದಿನ ತಲೆಮಾರುಗಳವರು ತಮ್ಮ ಪರವಾಗಿ ಧ್ವನಿ ಎತ್ತಲು ಹೆಚ್ಚು ಹಿಂಜರಿಯುತ್ತಿದ್ದರು ಎಂದು ಹೇಳಿದರು.

ಇತ್ತೀಚಿನ ಸಂದರ್ಶನವೊಂದರಲ್ಲಿ, ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ತಮ್ಮ ಸಹೋದರ ಅ...

Address

Express Building, No. 1, Queen's Road
Bangalore
560001

Alerts

Be the first to know and let us send you an email when Kannada Prabha posts news and promotions. Your email address will not be used for any other purpose, and you can unsubscribe at any time.

Contact The Business

Send a message to Kannada Prabha:

Shortcuts

Share