Kannada Prabha

Kannada Prabha The official page of Kannadaprabha.com, Leading Kannada news website of Karnataka, Managed by The New Indian Express Group.

For the Best of Karnataka News, Politics, Entertainment, Cricket, Business, Lifestyle updates in Kannada, log on to https://www.kannadaprabha.com

25/09/2025

ಸೆ.24 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಭೈರಪ್ಪ ನಿಧನರಾಗಿದ್ದು, ಸೆ.26 ರಂದು ಅಂತ್ಯಕ್ರಿಯೆ ನಡೆಯಲಿದೆ.

Xpress Bengaluru Tejasvi Surya DK Shivakumar

ಉಯಿಲು ಇಲ್ಲದೆ ಮಕ್ಕಳೂ ಇಲ್ಲದೇ ಸಾವನ್ನಪ್ಪುವ ಹಿಂದೂ ಮಹಿಳೆಯ ಆಸ್ತಿ ಯಾರ ಪಾಲು?: ಸುಪ್ರೀಂ ಕೋರ್ಟ್ ತೀರ್ಪು ಇಂತಿದೆ...https://www.kannadap...
25/09/2025

ಉಯಿಲು ಇಲ್ಲದೆ ಮಕ್ಕಳೂ ಇಲ್ಲದೇ ಸಾವನ್ನಪ್ಪುವ ಹಿಂದೂ ಮಹಿಳೆಯ ಆಸ್ತಿ ಯಾರ ಪಾಲು?: ಸುಪ್ರೀಂ ಕೋರ್ಟ್ ತೀರ್ಪು ಇಂತಿದೆ...

https://www.kannadaprabha.com/nation/2025/Sep/25/when-woman-marries-her-gotra-also-changes-top-court-in-inheritance-case
Xpress Bengaluru

ನವದೆಹಲಿ: ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ "ಗೋತ್ರ"ವೂ ಬದಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಹಿಂದೂ ಉತ್....

ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮ ವಿಭೂಷಣ ಡಾ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾ...
25/09/2025

ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮ ವಿಭೂಷಣ ಡಾ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
#ಡಾಎಸ್ ಎಲ್ ಭೈರಪ್ಪ #ಸ್ಮಾರಕನಿರ್ಮಾಣ #ಸಿಎಂಸಿದ್ದರಾಮಯ್ಯ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮ ವಿಭೂಷಣ ಡಾ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮ...

ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ....
25/09/2025

ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
#ಬೆಂಗಳೂರು #ಡಿಕೆಶಿವಕುಮಾರ್ #ಎಸ್ಎಲ್ಭೈರಪ್ಪ #ಭೈರಪ್ಪಸ್ಮಾರಕ

ಬೆಂಗಳೂರು: ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ...

ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕ...
25/09/2025

ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಗೆ ಆತನ ಸ್ನೇಹಿತೆ ದೂರು ನೀಡಿದ್ದಾರೆ.
#ಬೆಂಗಳೂರು #ಅತ್ಯಾಚಾರ **e #ದೂರು #ಕೇರಳ

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ...

ಎಸ್.ಎಲ್. ಭೈರಪ್ಪ ಎಂದೇ ಜನಪ್ರಿಯರಾಗಿರುವ ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ, ಕರ್ನಾಟಕದ ಅತ್ಯಂತ ಪ್ರತಿಭಾನ್ವಿತ ಮತ್ತು ಗೌರವಾನ್ವಿತ ಬರಹಗಾರರಲ್ಲ...
25/09/2025

ಎಸ್.ಎಲ್. ಭೈರಪ್ಪ ಎಂದೇ ಜನಪ್ರಿಯರಾಗಿರುವ ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ, ಕರ್ನಾಟಕದ ಅತ್ಯಂತ ಪ್ರತಿಭಾನ್ವಿತ ಮತ್ತು ಗೌರವಾನ್ವಿತ ಬರಹಗಾರರಲ್ಲಿ ಒಬ್ಬರು. 60 ವರ್ಷಗಳ ವೃತ್ತಿಜೀವನದಲ್ಲಿ, ಅವರು 27 ಗದ್ಯ ಕೃತಿಗಳನ್ನು ರಚಿಸಿದರು, ಹೆಚ್ಚಾಗಿ ಕಾದಂಬರಿಗಳಾಗಿವೆ.
#ಎಸ್ ಎಲ್ ಭೈರಪ್ಪ #ಕನ್ನಡಸಾಹಿತಿ #ಸಾಹಿತಿ

ಬೆಂಗಳೂರು: ಎಸ್.ಎಲ್. ಭೈರಪ್ಪ ಎಂದೇ ಜನಪ್ರಿಯರಾಗಿರುವ ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ, ಕರ್ನಾಟಕದ ಅತ್ಯಂತ ಪ್ರತಿಭಾನ್ವಿತ ಮತ್ತು ಗ.....

ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. 'ಎಳುಮಲೆ' ಚಿತ್ರವು ಶೀಘ್ರದಲ್ಲೇ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ ಎಂದು ಚ...
25/09/2025

ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. 'ಎಳುಮಲೆ' ಚಿತ್ರವು ಶೀಘ್ರದಲ್ಲೇ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ದೃಢಪಡಿಸಿದೆ.

ಸದ್ಯ ಮಾರ್ಕ್ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿರುವ ಮತ್ತು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಸಜ್ಜಾಗುತ್ತಿರುವ ನಟ ....

ಪಾಕಿಸ್ತಾನದ ಸ್ಟ್ರೈಕ್ ಪೇಸರ್ ರೌಫ್, ವಿಮಾನ ಉರುಳಿ ಬೀಳುವ ಸನ್ನೆಯನ್ನು ಮಾಡಿದ್ದಾರೆ  ಎಂದು ಆರೋಪಿಸಲಾಗಿದ್ದು, ಇದು ಭಾರತದ ಮಿಲಿಟರಿ ಕಾರ್ಯಾಚರ...
25/09/2025

ಪಾಕಿಸ್ತಾನದ ಸ್ಟ್ರೈಕ್ ಪೇಸರ್ ರೌಫ್, ವಿಮಾನ ಉರುಳಿ ಬೀಳುವ ಸನ್ನೆಯನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಭಾರತದ ಮಿಲಿಟರಿ ಕಾರ್ಯಾಚರಣೆಗಳನ್ನು ಅಣಕಿಸುವ ಒಂದು ಸನ್ನೆಯಾಗಿದೆ ಎನ್ನಲಾಗಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ಮುಖಾಮುಖಿಯಾದಾಗಲೆಲ್ಲಾ ಒಂದಲ್ಲಾ ಒಂದು ವಿಚಾರ ಸುದ್ದಿಯಾಗುವುದು ಸಾಮಾ....

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಎರಡು ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಭೆಯನ್ನು ಬುಧವಾರ ಪ್ರಕಟಿಸಲು ನಿರ್ಧರಿಸಲಾಗಿತ್ತು, ಆದರೆ ಅದನ್ನು ...
25/09/2025

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಎರಡು ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಭೆಯನ್ನು ಬುಧವಾರ ಪ್ರಕಟಿಸಲು ನಿರ್ಧರಿಸಲಾಗಿತ್ತು, ಆದರೆ ಅದನ್ನು ಗುರುವಾರಕ್ಕೆ (ಇಂದು) ಮುಂದೂಡಲಾಗಿದೆ.

ಹಲವು ವರ್ಷಗಳಿಂದ, ಕರುಣ್ ನಾಯರ್ ಅವರ ಹೆಸರು ಭಾರತೀಯ ಕ್ರಿಕೆಟ್ ಮಾತುಕತೆಯಲ್ಲಿ ಕೇಳಿಬರುತ್ತಿದೆ. ವೃತ್ತಿಜೀವನದ ಆರಂಭದಲ್ಲಿ ತ್ರಿಶ....

ದೇಶಗಳಿಗೆ ಸಾಲ ಕೊಡುವವರು ಯಾರು? (ಹಣಕ್ಲಾಸು)| https://www.kannadaprabha.com/columns/2025/Sep/25/who-lends-money-to-countries-h...
25/09/2025

ದೇಶಗಳಿಗೆ ಸಾಲ ಕೊಡುವವರು ಯಾರು? (ಹಣಕ್ಲಾಸು)|

https://www.kannadaprabha.com/columns/2025/Sep/25/who-lends-money-to-countries-here-is-all-you-need-to-know
Xpress Bengaluru

ಅಮೆರಿಕಾದಂತಹ ಸಾಹುಕಾರ ದೇಶ ಸಾಲದಲ್ಲಿ ಮುಳುಗಿದೆ ಎನ್ನುವ ವಿಷಯ ಬಂದಾಗೆಲ್ಲಾ ಎಲ್ಲರ ಪ್ರಶ್ನೆ ' ಈ ದೇಶಗಳಿಗೆ ಸಾಲ ಕೊಡುವವರು ಯಾರು ?' ....

ಪಿಸ್ತೂಲ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವಾರ ಬಂಧನಕ್ಕೊಳಪಡಿಸಿದ್ದ...
25/09/2025

ಪಿಸ್ತೂಲ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
#ಬೆಂಗಳೂರು #ಅಪಹರಣ #ಬಂಧನ #ಗನ್

ಬೆಂಗಳೂರು: ಪಿಸ್ತೂಲ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವ.....

ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ ...
25/09/2025

ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ತಿಳಿಸಿದ್ದಾರೆ.
#ಅಗ್ನಿಪ್ರೈಮ್ ಕ್ಷಿಪಣಿ

ಭಾರತವು ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಅಗ್ನಿ-ಪ್ರೈಮ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿ....

Address

Express Building, No. 1, Queen's Road
Bangalore
560001

Alerts

Be the first to know and let us send you an email when Kannada Prabha posts news and promotions. Your email address will not be used for any other purpose, and you can unsubscribe at any time.

Contact The Business

Send a message to Kannada Prabha:

Share