Btv Kannada

Btv Kannada Contact information, map and directions, contact form, opening hours, services, ratings, photos, videos and announcements from Btv Kannada, Media/News Company, No 32/1-2 Crescent Tower Crescent Road, High Grounds, Bangalore.

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!ಮಠಾಧೀಶರಾದ ಬ್ರಹ್ಮಶ್ರೀ ಸಚ್...
31/12/2025

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಜರಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕೇರಳ ರಾಜ್ಯದ ಸಿಎಂ ಪಿಣರಾಯಿ ವಿಜಯನ್ ಅವರನ್ನು ವೇದಿಕೆಯಲ್ಲಿ ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.

#ಕನ್ನಡಸುದ್ದಿಗಳು #ಕನ್ನಡವಾರ್ತೆ

ಟ್ರೇಲರ್​ನಲ್ಲೇ ಕುತೂಹಲ ಮೂಡಿಸಿದೆ “ಮಾಜರ್” – ಲೋಕಲ್ ಲೋಕಿ ನಿರ್ದೇಶನದ ಸಿನಿಮಾ ಜ.15ಕ್ಕೆ ತೆರೆಗೆ!          #ಕನ್ನಡಸುದ್ದಿಗಳು    #ಕನ್ನಡವ...
31/12/2025

ಟ್ರೇಲರ್​ನಲ್ಲೇ ಕುತೂಹಲ ಮೂಡಿಸಿದೆ “ಮಾಜರ್” – ಲೋಕಲ್ ಲೋಕಿ ನಿರ್ದೇಶನದ ಸಿನಿಮಾ ಜ.15ಕ್ಕೆ ತೆರೆಗೆ!

#ಕನ್ನಡಸುದ್ದಿಗಳು #ಕನ್ನಡವಾರ್ತೆ

ಸಂಗೀತ ಸಿನಿ ಹೌಸ್ ಲಾಂಛನದಲ್ಲಿ ಡಾ||ಮುರುಗನಂದನ್ ಎಮ್(ಪುಲಿಮುರುಗನ್) ಅವರು ನಿರ್ಮಿಸಿರುವ, ಲೋಕಲ್ ಲೋಕಿ ನಿರ್ದೇಶನದೊಂದಿಗೆ ಪ್ರಮುಖ.....

31/12/2025

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಎಚ್‌.ಡಿ.ಕುಮಾರಸ್ವಾಮಿ ಅರ್ಜಿ ನೀಡಿಲ್ಲ - ಸಚಿವ ಚಲುವರಾಯಸ್ವಾಮಿ

#ಕನ್ನಡಸುದ್ದಿಗಳು #ಕನ್ನಡವಾರ್ತೆ

31/12/2025

ಕೇರಳದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದು ಭಾಗಿ.. ಹೊಸ ವರ್ಷದ ಕೊನೇ ದಿನ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ..!

#ಕನ್ನಡಸುದ್ದಿಗಳು #ಕನ್ನಡವಾರ್ತೆ

31/12/2025

ಮಂತ್ರಾಲಯದ ರಾಯರ ಮಠದಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ.. ಕೇವಲ 20 ದಿನಗಳಲ್ಲಿ ಬರೋಬ್ಬರಿ 3.73 ಕೋಟಿ ರೂ. ಕಾಣಿಕೆ ಸಂಗ್ರಹ!

#ಕನ್ನಡಸುದ್ದಿಗಳು #ಕನ್ನಡವಾರ್ತೆ

31/12/2025

ಹೊಸ ವರ್ಷವನ್ನು ಜವಾಬ್ದಾರಿಯುತವಾಗಿ ಆಚರಿಸೋಣ.. ಹೊಸ ವರ್ಷಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ ಸಿಎಂ ಸಿದ್ದು..!

#ಕನ್ನಡಸುದ್ದಿಗಳು #ಕನ್ನಡವಾರ್ತೆ

31/12/2025

2026 - ನ್ಯೂ ಇಯರ್ ಸೆಲೆಬ್ರೆಷನ್​​ಗೆ ಮೆಟ್ರೋ ಗುಡ್​​ನ್ಯೂಸ್.. ನ್ಯೂ ಇಯರ್ ಸಂಭ್ರಮಕ್ಕೆ ಮಿಡ್​​​​​​ನೈಟ್​​ವರೆಗೂ ಮೆಟ್ರೋ ಸೇವೆ..!

#ಕನ್ನಡಸುದ್ದಿಗಳು #ಕನ್ನಡವಾರ್ತೆ

31/12/2025

ನ್ಯೂ ಇಯರ್​​ಗೆ ಯಾರು ಬಾಲ ಬಿಚ್ಚಂಗಿಲ್ಲ ಗುರು.. ಬಂದ್ರು ನೋಡಿ ಸಿಂಹಿಣಿ ACP ಪ್ರಿಯದರ್ಶಿನಿ..!

#ಕನ್ನಡಸುದ್ದಿಗಳು #ಕನ್ನಡವಾರ್ತೆ

ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೌಂಟ್ ಡೌನ್ - ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳಿಗೆ ನಿಷೇಧ!          #ಕನ್ನಡಸುದ್ದಿಗಳು    #ಕ...
31/12/2025

ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೌಂಟ್ ಡೌನ್ - ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳಿಗೆ ನಿಷೇಧ!

#ಕನ್ನಡಸುದ್ದಿಗಳು #ಕನ್ನಡವಾರ್ತೆ

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿ ದೇಶಾದ್ಯಂತ ನ್ಯೂ ಇಯರ್ ಸೆಲೆಬ್ರೆಷನ್​​ಗೆ ಸಕಲ ಸಿದ್ದತೆ ನಡೆದಿದೆ. ಬೆಂಗಳೂರಿನಲ್ಲಿ ಹೊಸವರ್ಷಾಚ...

ನ್ಯೂ ಇಯರ್ಗೆ ಸಿಎಂ ವಿಶ್ – ಸುರಕ್ಷತೆ ಬಗ್ಗೆ ಕಾಳಜಿ ವಹಿಸಿ ಎಂದು ಸಿದ್ದರಾಮಯ್ಯ ಸಲಹೆ!           #ಕನ್ನಡಸುದ್ದಿಗಳು    #ಕನ್ನಡವಾರ್ತೆ     ...
31/12/2025

ನ್ಯೂ ಇಯರ್ಗೆ ಸಿಎಂ ವಿಶ್ – ಸುರಕ್ಷತೆ ಬಗ್ಗೆ ಕಾಳಜಿ ವಹಿಸಿ ಎಂದು ಸಿದ್ದರಾಮಯ್ಯ ಸಲಹೆ!

#ಕನ್ನಡಸುದ್ದಿಗಳು #ಕನ್ನಡವಾರ್ತೆ

ಬೆಂಗಳೂರು : 2026ರ ಹೊಸ ವರ್ಷದ ಸಂಭ್ರಮಕ್ಕೆ ರಾಜ್ಯ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಸ...

31/12/2025

ಮಂತ್ರಾಲಯದ ರಾಯರ ಮಠದಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ..! Live @ 9.23 AM

Address

No 32/1-2 Crescent Tower Crescent Road, High Grounds
Bangalore
560001

Website

Alerts

Be the first to know and let us send you an email when Btv Kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to Btv Kannada:

Share