Republic Karnataka News

Republic Karnataka News Congratulations to the beloved Karnataka people from the Republic of Karnataka News Team.

ಉಗ್ರರಿಗೆ ತಕ್ಕ ಪಾಠ ಕಲಿಸಿದ ಭಾರತ ಸೈನಿಕರು: ಜಮ್ಮು ಮತ್ತು ಕಾಶ್ಮೀರದಲ್ಲಿ, ನಿನ್ನೆ ಶ್ರೀನಗರದ ಹೊರವಲಯದ ಹರ್ವಾನ್‌ನ ಲಿಡ್ವಾಸ್ ಕಾಡು ಪ್ರದೇಶದ...
29/07/2025

ಉಗ್ರರಿಗೆ ತಕ್ಕ ಪಾಠ ಕಲಿಸಿದ ಭಾರತ ಸೈನಿಕರು: ಜಮ್ಮು ಮತ್ತು ಕಾಶ್ಮೀರದಲ್ಲಿ, ನಿನ್ನೆ ಶ್ರೀನಗರದ ಹೊರವಲಯದ ಹರ್ವಾನ್‌ನ ಲಿಡ್ವಾಸ್ ಕಾಡು ಪ್ರದೇಶದಲ್ಲಿ ಮೂರು ಭಯೋತ್ಪಾದಕರನ್ನ ಹತ್ಯೆ ಮಾಡಲಾಗಿದೆ..

ಕಾಶ್ಮೀರದ IGP ವಿ.ಕೆ. ಬರ್ಡಿ ಅವರು, ಕೊಲ್ಲಲ್ಪಟ್ಟ ಭಯೋತ್ಪಾದಕರ ಗುರುತನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯದ ವಿಜಯೋತ್ಸವದ 201ನೇ ವರ್ಷದ ಹಿನ್ನಲೆ ಬ...
29/07/2025

ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯದ ವಿಜಯೋತ್ಸವದ 201ನೇ ವರ್ಷದ ಹಿನ್ನಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’' ಎಂದು ನಾಮಕರಣ ಮಾಡುವುದು ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಭವ್ಯವಾದ ಪ್ರತಿಮೆ ಸ್ಥಾಪನೆ ಜೊತೆಗೆ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಉನ್ನತೀಕರಣಗೊಳಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿ ಮನವಿ ಮಾಡಿದರು.
ನವದೆಹೆಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹಾಗೂ ಅವರ ವಿರೋಚಿತ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡುವುದರ ಜೊತಕವಾಗಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಕರ್ನಾಟಕ ಜನತೆ ಉತ್ತಮ ಕೊಡುಗೆ ನೀಡಬೇಕೆಂದು ವಿನಂತಿಸಿದರು.
ನನ್ನ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಈ ವಿಷಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಈಗಾಗಲೇ ನಾವು ಸಿದ್ದತೆಗಳನ್ನು ಮಾಡುತ್ತಿದ್ದೇವೆ. ಆದಷ್ಟು ಬೇಗ ಸಚಿವ ಸಂಪುಟದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರು ಹಾಗೂ ತೆಲಂಗಾಣ ರಾಜ್ಯದ ಪ್ರಭಾರಿಗಳಾದ ಅಭಯ ಪಾಟೀಲ ಉಪಸ್ಥಿತರಿದ್ದರು.

29/07/2025

ಭಾರತಕ್ಕೆ ಉತ್ಸಾಹ!
ಮಹಿಳಾ ವಿಶ್ವಕಪ್ ಫೈನಲ್ ಅನ್ನು ಗೆದ್ದು ಗ್ರ್ಯಾಂಡ್ ಮಾಸ್ಟರ್ ಪದವಿಯನ್ನು ಸಾಧಿಸಿದ ದಿವ್ಯಾ ದೇಶಮುಖ್ ಅವರಿಗೆ ಅಭಿನಂದನೆಗಳು. ನಿಮ್ಮ ದೃಢನಿಶ್ಚಯ ಮತ್ತು ಸಚೇತನತೆ ಈ ಮಹತ್ವದ ಸಾಧನೆಗೆ ಕಾರಣವಾಗಿದೆ.

ಟೂರ್ನಮೆಂಟ್ನಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಹಂಪಿ ಕೋನೆರು ಅವರಿಗೂ ಹಾರ್ದಿಕ ಅಭಿನಂದನೆಗಳು.
ನಿಮ್ಮಿಬ್ಬರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು!

Congratulations
29/07/2025

Congratulations

Golden word
29/07/2025

Golden word

Ramya vs Sanjana
29/07/2025

Ramya vs Sanjana

28/07/2025

ಬೆಳಗಾವಿ ಜಿಲ್ಲೆಯ ಪ್ರವಾಹದ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ

28/07/2025

ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ನೀರು ಬಿಡುಗಡೆ

05/12/2022

ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೋಳಿ ಆಕ್ಟೀವ್: ಹೆಬ್ಬಾಳ್ಕರ ಪ್ರತಿಕ್ರಿಯೆ. ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ.
ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ.

04/12/2022

2023 ರ ಚುನಾವಣೆ - T -2020 ಮ್ಯಾಚ್ ಇದ್ದಂತೆ. ಗಂಭೀರವಾಗಿ ಪರಿಗಣಿಸಿ ಈಬಾರಿ ಯಮಕನಮರಡಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತಿನಿ,

02/12/2022

ಬಾಲಚಂದ್ರ ಜಾರಕಿಹೋಳಿ ಮತ್ತು ರಮೇಶ್ ಜಾರಕಿಹೊಳಿ‌ 2023 ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಗೊತ್ತಾ? ಬಾಲಚಂದ್ರ ಜಾರಕಿಹೋಳಿ ಸ್ಪಷ್ಟನೆ

01/12/2022

ಬೆಳಗಾವಿಯಲ್ಲಿ ಮತ್ತೆ ಕನ್ನಡಿಗರ ಮೇಲೆ ಮರಾಠಿ ಭಾಷಿಕರು ಪುಂಡಾಟ. ಕನ್ನಡ ಧ್ವಜ ಹಿಡಿದು ಕುಣಿದ ವಿದ್ಯಾರ್ಥಿ ಮೇಲೆ ಹಲ್ಲೆ.

Address

Belgaum

Alerts

Be the first to know and let us send you an email when Republic Karnataka News posts news and promotions. Your email address will not be used for any other purpose, and you can unsubscribe at any time.

Share