Innews

Innews IN News is a leading news channel in North Karnataka, India. Covering daily news & events for Belgavi Call for commercial Ads 9902687265

ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂ...
19/09/2025

ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದರು.

2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿತು.

ಇದು ಇತಿಹಾಸದಲ್ಲಿ ಮೊದಲ ಎನ್‌ಡಿಪಿಎಸ್ ಶಿಕ್ಷೆ ಪ್ರಕರಣವಾಗಿದೆ.

Belagavi CEN Crime Police cpi b r Gaddekar AND TEAM arrested Sameer Lattmanavar of Dharwad for selling g***a.
the 2nd Additional District and Sessions Court sentenced him to 5 years imprisonment and a ₹50,000 fine.
This marks the first NDPS conviction case IN HISTORY.

19/09/2025

19/09/2025

ಯಡಿಯೂರಪ್ಪ ಲಿಂಗಾಯಿತರೇ ಅಲ್ಲ…!!

Yediyurappa is not a Lingayat…!!

19/09/2025

19/09/2025 Afternoon Kannada live News Bulletin IN NEWS LIVE

Karnataka latest news | today news | kannada news | murder

*ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊ...
19/09/2025

*ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಪಿ ಐ ಗುರುಶಾಂತ ಗೌಡ ದಾಶ್ಯಾಳ ಮಾತನಾಡಿ ಸಮಾಜದಲ್ಲಿ ಶಾಂತತೆ ಇರಬೇಕಾದರೆ ಜನರ ಸಹಕಾರ ಬೇಕು ಅಂತ ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಣ್ಣ- ಪುಟ್ಟ ಪ್ರಕರಣಗಳನ್ನು ಹೊರತು ಪಡಿಸಿ ಈ ವರ್ಷ ಯಾವುದೇ ಜಾತಿ ನಿಂದನೆ ಪ್ರಕರಣಗಳು ದಾಖಲಾಗಿಲ್ಲ. ಇದಕ್ಕೆಲ್ಲ ನಿಮ್ಮೆಲ್ಲರ ಸಹಕಾರವೇ ಕಾರಣ. ಪ್ರತಿಯೊಬ್ಬರು ಮನೆಯ ಸುತ್ತ ಮುತ್ತ ಸಿಸಿ ಟಿವಿ ಅಳವಡಿಸಿಕೊಳ್ಳಬೇಕು. ಇದರಿಂದ ಕಳ್ಳತನ ಪ್ರಕರಣಗಳನ್ನ ತಡೆಯಬಹುದಾಗಿದೆ ಎಂದರು. ಇದೇ ಸಮಯದಲ್ಲಿ ಡಿಎಸ್ ಎಸ್ ಮುಖಂಡ ಅಶೋಕ ಚಲವಾದಿ ಅರವಿಂದ್ ಸಾಲವಾಡಗಿ ಗುರು ಗುಡಿಮನಿ ಪರಶುರಾಮ್ ದಿಂಡವಾರ ಸಂಜೀವ್ ಕಲ್ಯಾಣಿ ಬಸಗೊಂ ಡಪ್ಪ ಹಾದಿಮನಿ ಅನೇಕ ದಲಿತ ಸಮಾಜದ ಮುಖಂಡರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ ...
19/09/2025

ಬೆಳಗಾವಿ
ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ನೆರವೆರಿಸುವ ಮೂಲಕ ರಾಣಿಚನ್ನಮ್ಮ ವಿವಿಯ ಕುಲಪತಿ ಡಾ. ಸಿ.ಎಂ.ತ್ಯಾಗರಾಜ ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸದ ಜಗದೀಶ್ ಶೆಟ್ಟರ್, ಸಾನಿಧ್ಯವನ್ನು ಗದುಗಿನ ತೋಂಟದಾರ್ಯ ಡಾ. ಸಿದ್ದರಾಮ ಸ್ವಾಮೀಜಿ ವಹಿಸಲಿದ್ದಾರೆ. ಕರ್ನಾಟಕಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ವಿಷಯದ ಕುರಿತು ಗೋಕಾಕ ಸಾಹಿತಿ ವಿದ್ಯಾ ರೆಡ್ಡಿ ಉಪನ್ಯಾಸ ನೀಡಲಿದ್ದಾರೆ ಎಂದರು.
ಸೆ.23 ರಂದು ಸಂಜೆ 6ಕ್ಕೆ ಜಾನಪದ ಕಲಾವಿದರಿಂದ ಗಾಯನ, ಬೆಳ್ಳಿ ಚುಕ್ಕಿ ಅಕಾಡೆಮಿಯಿಂದ ಜಾನಪದ ನೃತ್ಯ ನಡೆಯಲಿದೆ. ಸೆ.24 ರಂದು ಸಂಜೆ 6ಕ್ಕೆ ಇಂದಿನ ಶಿಕ್ಷಣ ನೀತಿ ರಾಷ್ಟ್ರ ನಿರ್ಮಾಣಕ್ಕೆ ಪೂರಕವೇ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ನಿವೃತ್ತ ಪ್ರಾಚಾರ್ಯ ಡಾ. ಆರ್.ಜಿ.ಹೆಗಡೆ, ಸಾನಿಧ್ಯವನ್ನು ಕಿತ್ತೂರು ಕಲ್ಮಠದ ಶ್ರೀ ಮಡಿವಾಳೇಶ್ವರ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ಸೆ.25 ರಂದು ಕುಗ್ಗುತ್ತಿರುವ ಸಾಹಿತ್ಯಿಕ ಸಾಂಸ್ಕೃತಿಕ ಆಸಕ್ತಿ ಕುರಿತು ಉಪನ್ಯಾಸವನ್ನು ನರಗುಂದದ ನಿವೃತ್ತ ಪ್ರಾಚಾರ್ಯ ಎಂ.ಎಸ್.ಯಾವಗಲ್ಲ ನೀಡಲಿದ್ದಾರೆ. ಸಾನಿಧ್ಯವನ್ನು ಅಥಣಿ ಮೋಟಗಿಮಠದ ಶ್ರೀ ಪ್ರಭು‌ ಚನ್ನಬಸವ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ಸೆ.26 ರಂದು ಕವಿಗೋಷ್ಠಿ, ಸಮಾರೋಪ ಸಮಾರಂಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯುತ್ತದೆ ಎಂದರು.
ಡಾ.ಎಚ್.ಬಿ.ರಾಜಶೇಖರ, ವಿ.ಕೆ.ಪಾಟೀಲ್, ಆರ್. ಪಿ.ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

19/09/2025

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಿದ ಹಾಗೆ

ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಿ

Just like a separate ministry was established for Kalyan Karnataka

A separate ministry should be established for Kittur Karnataka too

19/09/2025

ಪ್ಯಾಕೇಜ್ ಟೆಂಡರ್’ಗೆ ವಿರೋಧಿಸಿ ಗುತ್ತಿಗೆದಾರರಿಂದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ

Contractors protest in front of the Municipal Corporation against the 'package tender'

19/09/2025

ಹೋಟೆಲ್ ಕಳ್ಳತನ ಆರೋಪ; ಯುವಕನ ಕೊ*ಲೆ !

Hotel robbery charges; mur*der of young man!

19/09/2025

ಪ್ಯಾಕೇಜ್ ಟೆಂಡರಗಳನ್ನು ರದ್ಧುಪಡಿಸಿ

ಬೀದಿಗಿಳಿದು ಪ್ರತಿಭಟಿಸಿದ ಮಹಾನಗರ ಪಾಲಿಕೆ ಗುತ್ತಿಗೆದಾರರು

Canceling package tenders, municipal contractors take to the streets to protest

19/09/2025

ಜಮಖಂಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ

11 ಲಕ್ಷ ರೂ. ಮೌಲ್ಯದ 24 ಬೈಕ್‌ಗಳನ್ನು ಜಪ್ತಿ; ಆರೋಪಿ ಬಂಧನ

Jamkhandi Police's massive operation

24 bikes worth Rs. 11 lakh seized; accused arrested

19/09/2025

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ

ಒಂದೇ ದಿನ 4 ಬಾರಿ ಭೂಮಿ ಕಂಪಿಸಿದ ಅನುಭವ

Earthquake Experience in Sindagi Town

Earthquake Experience 4 Times in a Single Day

Address

M B Square Building 4th Floor S P Office Road
Belgaum
590001

Alerts

Be the first to know and let us send you an email when Innews posts news and promotions. Your email address will not be used for any other purpose, and you can unsubscribe at any time.

Contact The Business

Send a message to Innews:

Share