Nammabijapur28

Nammabijapur28 Contact information, map and directions, contact form, opening hours, services, ratings, photos, videos and announcements from Nammabijapur28, Digital creator, Bijapur.

ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಮೃ...
12/09/2025

ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಮೃತರ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಗಳಿಗೆ ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರವು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲು ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಕೋಲಾರದಲ್ಲಿರುವ ವಿಜಯಪುರ ನಗರಕ್ಕೆ ನೀರು ಪೂರೈಸುವ  ಶುದ್ಧೀಕರಣ ಘಟಕ ಹಾಗೂ ಮುಖ್ಯ ಪೈಪಲೈನ್  ಪರಿಶೀಲನೆ ಮಾಡಲಾಯಿತು, ಈ ಸಂದರ್ಭದಲ್ಲಿ ಪೂಜ್ಯ ಮಹ...
12/09/2025

ಕೋಲಾರದಲ್ಲಿರುವ ವಿಜಯಪುರ ನಗರಕ್ಕೆ ನೀರು ಪೂರೈಸುವ ಶುದ್ಧೀಕರಣ ಘಟಕ ಹಾಗೂ ಮುಖ್ಯ ಪೈಪಲೈನ್ ಪರಿಶೀಲನೆ ಮಾಡಲಾಯಿತು, ಈ ಸಂದರ್ಭದಲ್ಲಿ ಪೂಜ್ಯ ಮಹಾಪೌರರಾದ ಎಂ ಎಸ್ ಕರಡಿ , ಉಪ ಮಹಾಪೌರರಾದ ಸುಮಿತ್ರಾ ಜಾಧವ್, ಪಾಲಿಕೆ ಸದಸ್ಯರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು, ಹೆಸ್ಕಾಂ ವಿಭಾಗದ ಅಧಿಕಾರಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪೂರ್ವಭಾವಿ ತರಬೇತಿ ಕಾರ್ಯಾಗಾರವನ್ನು ಮಾನ್ಯ ಮುಖ್ಯ ಕಾರ್ಯನಿರ್...
12/09/2025

ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪೂರ್ವಭಾವಿ ತರಬೇತಿ ಕಾರ್ಯಾಗಾರವನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉದ್ಘಾಟಿಸಿ, ಮಾತನಾಡಿದರು.

ಈ ವೇಳೆ ಯಾವದೇ ಸಮಸ್ಯೆಯಾಗದಂತೆ, ಸರಿಯಾಗಿ ಸಮೀಕ್ಷೆ ಕೈಗೊಳ್ಳಲು ತರಬೇತಿದಾರರಿಗೆ ತಿಳಿಸಿದರು.
Zilla Panchayat VijayapurVijayapura Zilla Panchayat Zilla Panchayat Vijayapur Vijayapura Zilla Panchayat Mgnregs - Vijayapura ZP Vijayapura

ದಿ:29/04/25 ರಂದು ಅಲಮೇಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅ...
12/09/2025

ದಿ:29/04/25 ರಂದು ಅಲಮೇಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಬಂಗಾರದ ಆಭರಣ, ಬೆಳ್ಳಿ ಆಭರಣ, 05 ಮೋಟಾರ್ ಸೈಕಲ್ ಸೇರಿದಂತೆ ಒಟ್ಟು 10,52,000/- ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇಂದು ಮರಣೋತ್ತರವಾಗಿ ಡಾ.ವಿಷ್ಣುವರ್ಧನ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿದ...
11/09/2025

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇಂದು ಮರಣೋತ್ತರವಾಗಿ ಡಾ.ವಿಷ್ಣುವರ್ಧನ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿದೆ.
ಜೊತೆಗೆ ಕನ್ನಡದ ಖ್ಯಾತ ನಟಿ ಬಿ.ಸರೋಜಾದೇವಿ ರವರಿಗು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧಾರ..

ವಿಜಯಪುರ ನಗರದ ಗೋಲಗುಂಬಜ್  & ಜಲನಗರ  ಪೊಲೀಸರು  ವಿಜಯಪುರ ನಗರದಲ್ಲಿ ಕಾರ & ಹಗಲು ಮನೆ ಕಳ್ಳತನ ಮಾಡುತ್ತಿದ್ದ ಒಟ್ಟು 4 ಜನ ಆರೋಪಿತರನ್ನು ದಸ್ತ...
11/09/2025

ವಿಜಯಪುರ ನಗರದ ಗೋಲಗುಂಬಜ್ & ಜಲನಗರ ಪೊಲೀಸರು ವಿಜಯಪುರ ನಗರದಲ್ಲಿ ಕಾರ & ಹಗಲು ಮನೆ ಕಳ್ಳತನ ಮಾಡುತ್ತಿದ್ದ ಒಟ್ಟು 4 ಜನ ಆರೋಪಿತರನ್ನು ದಸ್ತಗೀರ್ ಮಾಡಿ ಸದರಿ ಆರೋಪಿತರಿಂದ 20,18,533/-ರೂ ಬೆಲೆಬಾಳುವ ಇನೋವಾ ಕ್ರೀಸ್ಟಾ ಕಾರ, ಬಂಗಾರದ ಆಭರಣಗಳು & ಒಂದು ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ.
Source/ vijayapuradistrictpolice.

ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಿಜಯಪುರ ನಗರದಲ್ಲಿ ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋ...
10/09/2025

ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಿಜಯಪುರ ನಗರದಲ್ಲಿ ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ದಸ್ತಗೀರ್ ಮಾಡಿ ಸದರಿ ಆರೋಪಿತರಿಂದ 11,00'000/- ರೂ ಬೆಲೆಬಾಳುವ ಒಟ್ಟು 17 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಶ್ಲಾಘಿಸಿ ಬಹುಮಾನ ಘೋಷಿಸಿದರು.




ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ರವರು ಡೋಣಿ ನದಿ ಪ್ರ...
09/09/2025

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ರವರು ಡೋಣಿ ನದಿ ಪ್ರವಾಹದಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಾಡಿನ ಸಮಸ್ತ ಜನತೆಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.    #2025
05/09/2025

ನಾಡಿನ ಸಮಸ್ತ ಜನತೆಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

#2025

ನಾಡಿನ ಸಮಸ್ತ ಜನತೆಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯ
05/09/2025

ನಾಡಿನ ಸಮಸ್ತ ಜನತೆಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯ

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು..
05/09/2025

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು..

Address

Bijapur

Website

Alerts

Be the first to know and let us send you an email when Nammabijapur28 posts news and promotions. Your email address will not be used for any other purpose, and you can unsubscribe at any time.

Share