16/10/2025
"ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ"
ಗೋಕಾಕ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಇದರ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಮತ್ತು ಬಾಯ್ಲರ್ ಪೂಜೆಯನ್ನೂ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಆಗಮಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಊರಿನ ಮುಖಂಡರು ರೈತರು ಹಾಗೂ ಯುವಕರು ಉಪಸ್ಥಿತರಿದ್ದರು.