CK News kannada

CK News kannada WEBSITE NEWS AND CHANNEL Gokak Taluka Top news channel
(1)

"ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ"ಗೋಕಾಕ : ಸಂತೋಷ್ ಜಾರಕಿಹೊಳಿ ಅವರ  ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ...
16/10/2025

"ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ"

ಗೋಕಾಕ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಇದರ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಮತ್ತು ಬಾಯ್ಲರ್ ಪೂಜೆಯನ್ನೂ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಆಗಮಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ರೈತರು ಹಾಗೂ ಯುವಕರು ಉಪಸ್ಥಿತರಿದ್ದರು.

15/10/2025

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಚಿಕ್ಕಪ್ಪ ಲಖನ ಜಾರಕಿಹೊಳಿ ಅವರನ್ನು ಭೇಟಿಯಾದ ಯುವ ನಾಯಕ ರಾಹುಲ್ ಜಾರಕಿಹೊಳಿ

15/10/2025

ಡಿಸಿಸಿ ಬ್ಯಾಂಕ್ ಚುನಾವಣೆ ನಿರ್ದೇಶಕರಾಗಿ ಅಜ್ಜ ಅಜ್ಜಿ ಆಶೀರ್ವಾದ ಪಡೆದ ಯುವ ನಾಯಕ ರಾಹುಲ್ ಜಾರಕಿಹೊಳಿ

14/10/2025

ಡಿಸಿಸಿ ಬ್ಯಾಂಕ್ ಚುನಾವಣೆ ನಿರ್ದೇಶಕರಾಗಿ ಗೋಕಾಕ ನಗರಕ್ಕೆ ಆಗಮಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರಿಗೆ ಅದ್ದೂರಿ ಸ್ವಾಗತ.

ಅಭಿಮಾನಿಗಳಿಂದ ಪಟಾಕಿ ಸಿಡಿಸಿ, ಗುಲಾಲ್ , ಸಿಹಿ ಹಂಚಿ ಸಂಭ್ರಮ

ಗೋಕಾಕ ಅ 14 : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರನ್ನು  ವೈರಸ್ ಎಂದು ನಿಂಧಿಸಿರುವ ನಾಡ ವಿರೋಧಿ ಎಂ.ಇ.ಎಸ್.ಗೂಂಡಾ ಶುಭಂ ಶಿಳಕೆ ಅವರನ್...
14/10/2025

ಗೋಕಾಕ ಅ 14 : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರನ್ನು ವೈರಸ್ ಎಂದು ನಿಂಧಿಸಿರುವ ನಾಡ ವಿರೋಧಿ ಎಂ.ಇ.ಎಸ್.ಗೂಂಡಾ ಶುಭಂ ಶಿಳಕೆ ಅವರನ್ನು ಗಡಿಪಾರು ಮಾಡಬೇಕು ಎಂದು ಕರವೇ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ ಕಿಡಿ ಕಾರಿದ್ದಾರೆ.

ಮಂಗಳವಾರದಂದು ನಗರದ ವಾಲ್ಮೀಕಿ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಶಿಳಕೆ ಪ್ರತಿಕೃತಿ ದಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕನ್ನಡ ಮತ್ತು ಕನ್ನಡಿಗರ ಬಗ್ಗೆ ನಾಡ ವಿರೋಧಿ ಶಿಳಕೆ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನಾರಾಯಣಗೌಡರನ್ನು ಟೀಕಿಸುವ ಮೊದಲು ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದರ ಬಗ್ಗೆ ಯೋಚನೆ ಮಾಡಿ ಮಾತನಾಡಬೇಕು. ನಾರಾಯಣ ಗೌಡರ ಕಾಲಿನ ದೂಳಿಗೂ ಸಮನಾಗದ ನಾಡ ವಿರೋಧಿ ಶಿಳಕೆ. ದೊಡ್ಡ ನಾಯಕನಲ್ಲ ಇವನಿಗೆ ಬುದ್ದಿ ಕಲಿಸಲು ಕರವೇಯ ಮಹಿಳಾ ಕಾರ್ಯಕರ್ತರೇ ಸಾಕು. ಮುಂದೆ ಇವನಿಗೆ ಜಿಲ್ಲೆಯಲ್ಲಿ ಮಹಿಳಾ ಕಾರ್ಯಕರ್ತರಿಂದ ಚಪ್ಪಲಿ ಸೇವೆ ಮಾಡಲಾಗುವುದು. ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿರುವ ಬೆಳಗಾವಿಯಲ್ಲಿ ಮರಾಠಿ ಮತ್ತು ಕನ್ನಡಿಗರ ಮಧ್ಯೆ ವಿಷಬಿಜ ಬಿತ್ತುವ ಹೇಳಿಕೆ ನೀಡಿರುವ ಗೂಂಡಾ ಶಿಳಕೆ ಅವನನ್ನು ಜಿಲ್ಲಾಡಳಿತ ಈ ಕೂಡಲೇ ಗಡಿಪಾರು ಮಾಡಬೇಕು. ನಾಡ ದ್ರೋಹಿ ಎಂ.ಇ.ಎಸೆ.ಗೆ ಕರಾಳ ದಿನ ಆಚರಣೆಗೆ ಅವಕಾಶ ಕಲ್ಪಿಸಬಾರದು. ಜಿಲ್ಲಾಡಳಿತ ಇದರ ಬಗ್ಗೆ ಸ್ವಷ್ಟ ನಿಲುವು ಹೇಳಬೇಕು. ಒಂದು ವೇಳೆ ಅವಕಾಶ ಕಲ್ಪಿಸಿದರೆ ರಾಜ್ಯದ ಎಲ್ಲಾ ಕರವೇ ಕಾರ್ಯಕರ್ತರು ಬೆಳಗಾವಿಗೆ ನುಗ

14/10/2025

ಜಾರಕಿಹೊಳಿ ಉಪಕಾರ ನೋಡಬೇಕಾದ್ರೆ ಉತ್ತಮ ಪಾಟೀಲ್ ನಾಮಪತ್ರ ಹಿಂಪಡೆಯಬೇಕಿತ್ತು: ಶಾಸಕ ರಮೇಶ್ ಜಾರಕಿಹೊಳಿ

Congratulations SAHUKAR
13/10/2025

Congratulations SAHUKAR

13/10/2025

DCC BANK ELECTION; ರಾಹುಲ್ ಜಾರಕಿಹೊಳಿ ಅವರ ಅಭಿಮಾನಿಗಳ ಸಂಭ್ರಮಾಚರಣೆ

13/10/2025

DCC BANK ELECTION; ಜಾರಕಿಹೊಳಿ ಪೆನಲ್ ಮೇಲುಗೈ; ಬಾಲಚಂದ್ರ ಸಾಹುಕಾರ ಸುದ್ದಿ ಗೋಷ್ಠಿ

13/10/2025

ಬೆಳಗಾವಿಯಲ್ಲಿ ಜಾರಕಿಹೊಳಿ ಹವಾ

13/10/2025

DCC BANK ELECTION; ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳ ಗ್ರ್ಯಾಂಡ್ ಎಂಟ್ರಿ

13/10/2025

Address

CK NEWS KANNADA OFFICE
Gokak

Alerts

Be the first to know and let us send you an email when CK News kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to CK News kannada:

Share

Category