Frontfansgokak

Frontfansgokak 🔴DIGITAL MEDIA

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ…ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರ...
02/06/2025

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ…

ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭ

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡದಿಂದ ಆರೋಪಿಗಳ ಪತ್ತೆಗೆ ತನಿಖೆ ಪ್ರಾರಂಭವಾಗಿದೆ.

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣ ಪೊಲೀಸರಿಗೆ ತಲೆ ದಂಡವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಕಮಿಷ್ನರ್ ಭೂಷಣ್ ಬೋರಸೆ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಮಾಧ್ಯಮಗೋಷ್ಟಿ ನಡೆಸ ಮಾಹಿತಿಯನ್ನು ನೀಡಿದ್ದರು. ಇಂದು ಡಿಐಸಿ ಡಿವೈಎಸ್ಪಿ ಸುಲೇಮಾನ್ ತಾಶೀಲ್ದಾರ ಅವರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಬೆಳಗಾವಿ ಗ್ರಾಮೀಣ ಠಾಣಾ ಪೊಲೀಸರಿಂದ ತನಿಖಾ ವರದಿ ಮಾಹಿತಿ ಕಲೆ ಹಾಕಲಾಗುತ್ತಿದೆ.

ಧರ್ಮಗ್ರಂಥ ಕಳ್ಳತನ ಮಾಡಿಕೊಂಡು ಹೋಗಿರುವ ಮಸೀದಿ ಸ್ಥಳ. ಸುಟ್ಟಿರುವ ಘಟನಾ ಸ್ಥಳಗಳಲ್ಲಿ ಸಿಐಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಸಿಐಡಿ ಅಧಿಕಾರಿಗಳ ತಂಡಕ್ಕೆ ಬೆಳಗಾವಿ ಪೊಲೀಸರು ಸಾಥ್ ನೀಡಿದ್ದು, ನಾಳೆಯೂ ಸಿಐಡಿ ಅಧಿಕಾರಿಗಳ ತಂಡದಿಂದ ಪ್ರಕರಣದ ತನಿಖೆ ಮುಂದುವರೆಯಲಿದೆ.

⭕MISSING ⭕NAME -HASAN SOUDAGAR CONTACT NUMBER 8123558929                                     7090931391ADRESS -SINDIKHUR...
22/05/2025

⭕MISSING ⭕
NAME -HASAN SOUDAGAR
CONTACT NUMBER 8123558929
7090931391
ADRESS -SINDIKHURBET -GOKAK
Inke barme apko kahi
bhi pata Lage ya kahi bhi
Deka gay hai toh uper diye
hue number ko call kare
apki bahut badi madad hogi inshaallah

ವೀರ ಅಬ್ದುಲ್ ಹಮೀದ್ ಇತಿಹಾಸವನ್ನ ಮರುಕಳಿಸಿದ ಧೀರ ಯೋಧ ಹಿಲಾಲ್ ಅಹಮದ್ಎಲ್ಲಿ ದೇಶದ ಮಾತು ಬರುತ್ತದೆ ಅಲ್ಲಿ  ಮುಂಚೂಣಿಯಲ್ಲಿ ನಿಲ್ಲುವರು ಸ್ವಾಭಿ...
08/05/2025

ವೀರ ಅಬ್ದುಲ್ ಹಮೀದ್ ಇತಿಹಾಸವನ್ನ ಮರುಕಳಿಸಿದ ಧೀರ ಯೋಧ ಹಿಲಾಲ್ ಅಹಮದ್
ಎಲ್ಲಿ ದೇಶದ ಮಾತು ಬರುತ್ತದೆ ಅಲ್ಲಿ ಮುಂಚೂಣಿಯಲ್ಲಿ ನಿಲ್ಲುವರು ಸ್ವಾಭಿಮಾನದ ಸಿಪಾಯಿಗಳು ..🇮🇳🇮🇳🇮🇳🫡

ಗೋಕಾಕ : 14/04/2025 ರಂದು ಗೋಕಾಕ ತಾಲೂಕಿನ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಸ್ಟೋರ್ ಗೋಡಾವನದ ಹಿಂದಿನ ಶೆಟರ್ ಬಾಗಿಲನ್ನು ನೆಗ್...
02/05/2025

ಗೋಕಾಕ : 14/04/2025 ರಂದು ಗೋಕಾಕ ತಾಲೂಕಿನ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಸ್ಟೋರ್ ಗೋಡಾವನದ ಹಿಂದಿನ ಶೆಟರ್ ಬಾಗಿಲನ್ನು ನೆಗ್ಗಿಸಿ ಮುರಿದು ಒಳಗೆ ಹೋಗಿ ಸಾಮಾನುಗಳನ್ನು ಕಳ್ಳತನ ಮಾಡಿದ ಕಳ್ಳರನ್ನು ಗೋಕಾಕ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ.

ಕೊಳವಿ ಗ್ರಾಮ ಹದ್ದಿಯಲ್ಲಿಯ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಗೋಡಾವನದಲ್ಲಿದ ಒಟ್ಟು 12,54,170 ರೂಪಾಯಿ ಕಿಮ್ಮತ್ತಿನ ಸಾಮಾನುಗಳು ಕಳ್ಳತನ ಮಾಡಿದ್ದು ಈ ಕುರಿತು ಗೋಕಾಕ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದರ ಪ್ರಕರಣದಲ್ಲಿ ಪತ್ತೆ ಕುರಿತು ಬೆಳಗಾವಿ ಎಸ್ಪಿ ಡಾ|| ಭೀಮಾಶಂಕರ ಎಸ್ ಗುಳೇದ, ಅವರು ಗೋಕಾಕ ಸಿಪಿಐ ಸುರೇಶಬಾಬು ಆರ್ ಬಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ತನಿಖಾ ತಂಡವು ಹೆಚ್ಚುವರಿ ಎಸ್ಪಿ ಶೃತಿ ಎನ್ ಎಸ್, ರಾಮಗೊಂಡ ಬಿ ಬಸರಗಿ, ಗೋಕಾಕ ಡಿವಾಎಸ್ಪಿ ಡಿ ಎಚ್ ಮುಲ್ಲಾ ಅವರ ಮಾರ್ಗದರ್ಶನದಲ್ಲಿ ಕೊಳವಿ ಗ್ರಾಮದಲ್ಲಿಯ ಗೋಕಾಕ ಶುಗರ ಲಿ. ಪ್ಯಾಕ್ಟರಿ ಕಳ್ಳತನ ಪ್ರಕರಣದ ತನಿಖೆ ಕೈಕೊಂಡು ದಿನಾಂಕ: 25/04/2025 ರಂದು 03 ಜನರನ್ನು ಬಂಧಿಸಿ ವಿಚಾರಣೆ ಮಾಡಿದಾಗ ಸದರಿ ಆರೋಪಿತರು ಮತ್ತು ಇದರಲ್ಲಿ ಭಾಗಿಯಾಗಿ ಪರಾರಿ ಇರುವ ಆರೋಪಿತರು ಸೇರಿಕೊಂಡು ಶುಗರ್ ಪ್ಯಾಕ್ಟರಿಯ ಸ್ಟೋರ್ ಗೋಡಾವನ್‌ದಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ ಯ.

abdulmajeedsdpi Wagf Conference | Talkatora IndoorStadium, DelhiOrganized by the All India Muslim Personal Law Board(AIM...
23/04/2025

abdulmajeedsdpi Wagf Conference | Talkatora Indoor
Stadium, Delhi
Organized by the All India Muslim Personal Law Board
(AIMPLB), the Wagf Conference witnessed the presence of
several distinguished dignitaries from across the country.
Key attendees included:
AIMIM Chief Asaduddin Owaisi
SDPI National Vice President Mohammed Shafi
Ajmer Dargah Sajjada Nashin Syed Sarwar Chishti
AIMPLB General Secretary Fazlu Rahim Mujaddidi
The conference hosted insightful dialogues on the
importance and protection of Waqf properties.


Address

Belgaum
591307

Telephone

+918296086003

Website

Alerts

Be the first to know and let us send you an email when Frontfansgokak posts news and promotions. Your email address will not be used for any other purpose, and you can unsubscribe at any time.

Share