B ALERT News

B ALERT News Contact information, map and directions, contact form, opening hours, services, ratings, photos, videos and announcements from B ALERT News, Media/News Company, Jai bhavani complex, Lalgeri cross , S B temple Road, Gulbarga.

21/09/2025

ಶ್ರೀ ಸಿಂದಗಿ ಅಂಬಾಭವಾನಿ ದೇವಸ್ಥಾನದ
25ನೇ ವರ್ಷದ ಬೆಳ್ಳಿ ಮಹೋತ್ಸವ. I B ALERT News

20/09/2025

ಕಲಬುರಗಿ ನಗರದ ಕಣ್ಣಿ ಮಾರ್ಕೆಟ್ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಲಬುರಗಿ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ಈ ವೇಳೆ ನಗರಾಭಿವೃದ್ಧಿ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆದು, ಅಧಿಕಾರಿಗಳಿಗೆ ಮಸಿ ಬಳಿಯಲಾಗಿದೆ. ಕರವೇ ಜಿಲ್ಲಾಧ್ಯಕ್ಷ ಆನಂದ ಎಸ್. ದೊಡ್ಡಮನಿ ಅವರು, ಸೆ. 18ರಂದು ಕನ್ನಡ ನಾಮಫಲಕಗಳನ್ನು ತೆರವು ಮಾಡಿದ್ದನ್ನು ವಿರೋಧಿಸಿ ಪ್ರತಿಭಟನಾಕಾರರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು. ಅ.1ರೊಳಗೆ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. B ALERT News

20/09/2025

ಮನೆಯಲ್ಲಿ ವಿವಸ್ತ್ರಗೊಳಿಸಿ ವ್ಯಕ್ತಿಯ ಬರ್ಬರ ಹ*ತ್ಯೆ I
ಕಲಬುರ್ಗಿಯ ಲ್ಯಾಪ್ರಸ್ಸಿ ಕಾಲೋನಿಯಲ್ಲಿ ಘಟನೆ . I B ALERT News Kalaburagi City Police I

19/09/2025

ಮುಖಕ್ಕೆ ಕಪ್ಪು ಮಸಿ ಬಳಿದು ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ. I B ALERT News Siddaramaiah Priyank Kharge Kalaburagi City Police I

19/09/2025

ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮಸಿ ಬಳಿದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಜೆಡಿಎಸ್ ಮುಖಂಡ ಕೃಷ್ಣ ರೆಡ್ಡಿ ಹೇಳಿಕೆ. B ALERT News

19/09/2025

ಜಿಲ್ಲಾ ಕೋಲಿ-ಕಬ್ಬಲಿಗ ಸಮುದಾಯಗಳ ಸಮನ್ವಯ ಸಮಿತಿ* *ಕಲಬುರಗಿ ವತಿಯಿಂದ ತಿಪ್ಪಣ್ಣಪ್ಪ ಕಮಕನೂರ ಸುದ್ದಿಗೋಷ್ಠಿ. B ALERT News Siddaramaiah Priyank Kharge

18/09/2025

ಕಲಬುರಗಿಯ ಕಣ್ಣಿ ಮಾರುಕಟ್ಟೆಯಲ್ಲಿ ಕನ್ನಡ ಫಲಕ ತೆಗೆಯುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಲೋಕೋಪಯೋಗಿ ಎಂಜಿನಿಯರ್ ಅಮೀನ್ ಮುತ್ತಾರ್ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಪ್ಪು ಬಣ್ಣ ಬಳಿದಿದ್ದಾರೆ.

18/09/2025

ರೈತರ ಸಮಸ್ಯೆ ಬಗ್ಗೆ ಹಾಗೂ ಬೆಳೆ ಹಾನಿ ಕುರಿತು ಜೆಡಿಎಸ್ ನ ಯುವ ಘಟಕ ಜಿಲ್ಲಾಧ್ಯಕ್ಷರಾದ ಪ್ರವೀಣ್ ಜಾಧವ ಮಾತನಾಡಿದರು. B ALERT News

18/09/2025

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ. B ALERT News

17/09/2025

ಕಲಬುರಗಿಯಲ್ಲಿ, ರೈತರು ತಮ್ಮ ಬಾಕಿ ಇರುವ ವಿಮೆ ಮತ್ತು ವಿಮಾ ರಹಿತ ಪರಿಹಾರವನ್ನು ಬೇಡಿಕೆ
ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಎಕರೆಗೆ ₹೨೫ ಸಾವಿರ ಪರಿಹಾರ ಆಗ್ರಹ. I B ALERT News Siddaramaiah Priyank Kharge Kalaburagi City Police I

17/09/2025

ರಾಜ್ಯದಲ್ಲಿ ಸಂಭವಿಸಿರುವ ಬೆಳೆಹಾನಿಗೆ ಪರಿಹಾರ ನೀಡಲು ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಅವರು, ಇನ್ನೊಂದು ವಾರದೊಳಗೆ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದರು. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ. 4ರಷ್ಟು ಮಳೆ ಹೆಚ್ಚಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆಯೂ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Address

Jai Bhavani Complex, Lalgeri Cross , S B Temple Road
Gulbarga
585103

Telephone

+919742676070

Website

Alerts

Be the first to know and let us send you an email when B ALERT News posts news and promotions. Your email address will not be used for any other purpose, and you can unsubscribe at any time.

Contact The Business

Send a message to B ALERT News:

Share