30/05/2026
ಕಲಬುರಗಿಯ ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಕಲ್ಬುರ್ಗಿ ಜಿಲ್ಲೆಯ ಅಭಿಮಾನಿ ವತಿಯಿಂದ ಹಾಗೂ ಕಾಂಗ್ರೆಸ್ ಮುಖಂಡರಾದಂತ ರಜಾಕ್ ಚೌದ್ರಿ ಅವರು ಎ ಐ ಸಿ ಸಿ ಅಧ್ಯಕ್ಷರಾದಂತಹ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಮಾಡಿದರು. I B ALERT News AICC Communications Indian National Congress I