JanathaMadhyama

  • Home
  • JanathaMadhyama

JanathaMadhyama Janatha Madhyama, a daily newspaper launched four decades ago & published from Hassan is a unique ne

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ...
14/07/2025

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

13/07/2025
ಹಠಾತ್ ಹೃದಯಾಘಾತಕ್ಕೆ ಸಂಸದ ಶ್ರೇಯಸ್ ಪಟೇಲ್ ಗಂಭೀರ ಕಳವಳ, ಕೇಂದ್ರಕ್ಕೆ ಮನವಿನವದೆಹಲಿ: ಹಾಸನ ಸೇರಿದಂತೆ ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹ...
10/07/2025

ಹಠಾತ್ ಹೃದಯಾಘಾತಕ್ಕೆ ಸಂಸದ ಶ್ರೇಯಸ್ ಪಟೇಲ್ ಗಂಭೀರ ಕಳವಳ, ಕೇಂದ್ರಕ್ಕೆ ಮನವಿ

ನವದೆಹಲಿ: ಹಾಸನ ಸೇರಿದಂತೆ ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳ ಕುರಿತು ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಗುರುವಾರ ಕೇಂದ್ರ ಆರೋಗ್ಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರಿಗೆ ಮನವಿ ಸಲ್ಲಿಸಿದರು.

ಕಳೆದ 2 ವರ್ಷಗಳಲ್ಲಿ ಹಾಸನ ಜಿಲ್ಲೆಯಲ್ಲಿ 507 ಹೃದಯಾಘಾತ ಪ್ರಕರಣ ವರದಿಯಾಗಿದ್ದು, 140 ಮಂದಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಶೇ. 35ರಷ್ಟು ಮಂದಿ 40 ವರ್ಷದೊಳಗಿನವರೇ ಇರುವುದು ಆತಂಕ ಮೂಡಿಸಿದೆ ಎಂದು ಸಂಸದರು ವಿವರಿಸಿದರು.

ಈ ಹಿನ್ನೆಲೆಯಲ್ಲಿ, 15 ರಿಂದ 40 ವರ್ಷದವರಿಗೆ ಕಡ್ಡಾಯ ಹೃದಯ ತಪಾಸಣೆ, ಹಠಾತ್ ಹೃದಯ ನಿಲುಗಡೆ ಪ್ರಕರಣಗಳ ಡಿಜಿಟಲ್ ದಾಖಲೆ, ಸಂಚಾರಿ ತಪಾಸಣಾ ವಾಹನಗಳು ಹಾಗೂ ಐಸಿಎಂಆರ್ (ICMR)ನಿಂದ ವಿಶೇಷ ಅಧ್ಯಯನ ನಡೆಸಲು ಸಂಸದ ಶ್ರೇಯಸ್ ಪಟೇಲ್ ಆಗ್ರಹಿಸಿದರು.

ಮಳೆಯಿಂದ ಭೂ ಕುಸಿತ: ಮಾರ್ಗ ಬದಲಾವಣೆರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದ ತಾಲ್ಲೂಕಿನ ಮಾರೆನಹಳ್ಳಿ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲ...
26/06/2025

ಮಳೆಯಿಂದ ಭೂ ಕುಸಿತ: ಮಾರ್ಗ ಬದಲಾವಣೆ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದ ತಾಲ್ಲೂಕಿನ ಮಾರೆನಹಳ್ಳಿ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ.

ಮಂಗಳೂರಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.

Address


Opening Hours

Monday 09:00 - 00:30
Tuesday 09:00 - 00:30
Wednesday 09:00 - 00:30
Thursday 09:00 - 00:30
Friday 09:00 - 00:30
Saturday 09:00 - 00:30
Sunday 09:00 - 00:30

Telephone

+919449852494

Alerts

Be the first to know and let us send you an email when JanathaMadhyama posts news and promotions. Your email address will not be used for any other purpose, and you can unsubscribe at any time.

Contact The Business

Send a message to JanathaMadhyama:

Shortcuts

  • Address
  • Telephone
  • Opening Hours
  • Alerts
  • Contact The Business
  • Claim ownership or report listing
  • Want your business to be the top-listed Media Company?

Share