KA-07

KA-07 ನಮ್ಮ ಚಿನ್ನದ ನಾಡು ಕೋಲಾರದ ಬಗ್ಗೆ ಚೆಂದವಾ?

ಕೋಲಾರಮ್ಮ ಕಾಪಾಡಮ್ಮ 🙏🏻ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ 🙏🏻
08/09/2025

ಕೋಲಾರಮ್ಮ ಕಾಪಾಡಮ್ಮ 🙏🏻

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ 🙏🏻

ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು 🙏🏻
05/09/2025

ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು 🙏🏻

ಕೋಲಾರ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್ ಸುರೇಶ್ ಕುಮಾರ್ ಅಮೆರಿಕದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನ...
04/09/2025

ಕೋಲಾರ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್ ಸುರೇಶ್ ಕುಮಾರ್ ಅಮೆರಿಕದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರಿಗೆ ದೈಹಿಕ ತರಬೇತಿ ನೀಡಿದ್ದ ಸುರೇಶ್, ಕುಟುಂಬದೊಂದಿಗೆ ಅಮೆರಿಕದಲ್ಲಿ ನೆಲೆಸಿದ್ದರು.
ಕೋಲಾರ: ಕೋಲಾರ ಜಿಲ್ಲೆಯ ಗಾಂಧಿನಗರ ಬಡಾವಣೆಯ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್‌ ಸುರೇಶ್ ಕುಮಾರ್ (42) ಅಮೆರಿಕಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೂರು ದಿನಗಳ ಹಿಂದೆ ಅಮೆರಿಕಾದ ಫ್ಲೋರಿಡಾ ರಾಜ್ಯದ ಟೆಕ್ಸಾಸ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಕಾರು ಡಿಕ್ಕಿಯಿಂದ ತೀವ್ರ ಗಾಯಗೊಂಡಿದ್ದ ಸುರೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಸುರೇಶ್ ಕುಮಾರ್ ಅವರು ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರರಾಗಿದ್ದರು. ಬಾಲ್ಯದಿಂದಲೇ ಕ್ರೀಡೆ ಹಾಗೂ ದೈಹಿಕ ಕ್ಷಮತೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅವರು ಬಳಿಕ ಬಾಡಿ ಬಿಲ್ಡಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. ತಮ್ಮ ಪರಿಶ್ರಮ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಮಾಡೆಲಿಂಗ್‌ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು.

ಕನ್ನಡದ ಹಲವಾರು ನಟ–ನಟಿಯರಿಗೆ ದೈಹಿಕ ತರಬೇತಿ ನೀಡಿ, ಫಿಟ್ನೆಸ್ ಜಗತ್ತಿನಲ್ಲಿ ಉತ್ತಮ ಹೆಸರು ಗಳಿಸಿದ್ದರು. ಹೀಗೆ ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಕನ್ನಡ ಮನರಂಜನಾ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು. ಅವರು ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕುಟುಂಬದೊಂದಿಗೆ ಅಮೆರಿಕಾದಲ್ಲಿ ನೆಲೆಸಿದ್ದ ಅವರು ಮಾಡೆಲಿಂಗ್ ಮತ್ತು ಫಿಟ್ನೆಸ್‌ ತರಬೇತಿಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದರು.

ಆದರೆ ಅಕಾಲಿಕ ಸಾವಿನಿಂದ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳು ತೀವ್ರ ಶೋಕದಲ್ಲಿದ್ದಾರೆ. ಕೋಲಾರ ಮೂಲದ ಪ್ರತಿಭಾವಂತ ಯುವಕ ಅಮೆರಿಕಾದಲ್ಲಿ ಇಂತಹ ದುರಂತಕ್ಕೆ ಗುರಿಯಾದ ಸುದ್ದಿ ಜಿಲ್ಲೆಯಾದ್ಯಂತ ಶೋಕ ವಾತಾವರಣ ನಿರ್ಮಿಸಿದೆ.

29/08/2025

ನಿಮ್ಮ ಯಾವುದೇ ಬೆಳೆಗೆ ಬಳಸಬಹುದಾದ ಸಾವಯವ ಗೊಬ್ಬರ.

29/08/2025

ನಮ್ಮ ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಸಂಭ್ರಮದ ದೃಶ್ಯ 🙏🏻

ಬಂಗಾರಪೇಟೆ ಪಟ್ಟಣದ ವಿವಿಧ ಏರಿಯಾಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಚಿತ್ರಗಳು 🙏🏻ಜೈ ಗಣೇಶ 🙏🏻
28/08/2025

ಬಂಗಾರಪೇಟೆ ಪಟ್ಟಣದ ವಿವಿಧ ಏರಿಯಾಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಚಿತ್ರಗಳು 🙏🏻

ಜೈ ಗಣೇಶ 🙏🏻

ಗಣೇಶ ಚತುರ್ಥಿ ಪ್ರಯುಕ್ತ ಕುರುಡುಮಲೆ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ
27/08/2025

ಗಣೇಶ ಚತುರ್ಥಿ ಪ್ರಯುಕ್ತ ಕುರುಡುಮಲೆ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ

ನಮಗೆ ಮೆಸೇಜ್ ನಲ್ಲಿ ಫೋಟೋ/ವಿಡಿಯೋಗಳನ್ನು ಕಳಿಸಿ ಸ್ನೇಹಿತರೆ 🙏🏻
27/08/2025

ನಮಗೆ ಮೆಸೇಜ್ ನಲ್ಲಿ ಫೋಟೋ/ವಿಡಿಯೋಗಳನ್ನು ಕಳಿಸಿ ಸ್ನೇಹಿತರೆ 🙏🏻

ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು 🙏🏻🙏🏻ನಮ್ಮ ದೇಶದ ಸ್ವಾತಂತ್ರ ಸಂಗ್ರಾಮಕ್ಕೆ ಶುರುವಾದ ಈ ಆಚರಣೆ ಈಗ ಇಡೀ ಹಿಂದೂ ಸಮಾಜ ಒಗ್ಗಟ್ಟಾಗುವ...
27/08/2025

ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು 🙏🏻🙏🏻

ನಮ್ಮ ದೇಶದ ಸ್ವಾತಂತ್ರ ಸಂಗ್ರಾಮಕ್ಕೆ ಶುರುವಾದ ಈ ಆಚರಣೆ ಈಗ ಇಡೀ ಹಿಂದೂ ಸಮಾಜ ಒಗ್ಗಟ್ಟಾಗುವಂತೆ ಮಾಡುತ್ತಿದೆ ಅನ್ನೋದು ಖುಷಿಯ ವಿಷಯ 🙏🏻🙏🏻

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ 🙏🏻

ಸಮಸ್ತ ಜನತೆಗೆ ಗೌರಿ ಹಬ್ಬದ ಶುಭಾಶಯಗಳು 🙏🏻
26/08/2025

ಸಮಸ್ತ ಜನತೆಗೆ ಗೌರಿ ಹಬ್ಬದ ಶುಭಾಶಯಗಳು 🙏🏻

Ganesha statues@ Junior college ground, Kolar॥ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಣೇಶ ಮೂರ್ತಿಗಳುPlease subscribe 🙏🏻     ...
25/08/2025

Ganesha statues@ Junior college ground, Kolar॥ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಣೇಶ ಮೂರ್ತಿಗಳು

Please subscribe 🙏🏻



Address

Kolar

Website

Alerts

Be the first to know and let us send you an email when KA-07 posts news and promotions. Your email address will not be used for any other purpose, and you can unsubscribe at any time.

Contact The Business

Send a message to KA-07:

Share