10/09/2026
10-9-26 ಜಿಲ್ಲೆಯ ಬಹುಸಂಖ್ಯಾತ ಒಕ್ಕಲಿಗ ಸಮಾಜಕ್ಕೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಕೆ.ಪಿ.ಸಿ.ಸಿ ಜಿಲ್ಲಾ ಸಂಯೋಜಕರಾದ ಭಾಸ್ಕರ ಪಟಗಾರರವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಉತ್ತರಕನ್ನಡ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮಾಜವು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿತು.