10/08/2025
10-8-25 ಧರ್ಮಸ್ಥಳದಂತಹ ಶ್ರೇಷ್ಠ ಕ್ಷೇತ್ರದ ಘನತೆಗೆ ಕುಂದು ತರುವ ಇಂತಹ ನಡೆಗಳನ್ನು ಭಕ್ತರಾದ ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಜ್ಯ ಸರ್ಕಾರವು ಈ ವಿಷಯದ ಕುರಿತು ತಕ್ಷಣವೇ ಪಾರದರ್ಶಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.