13/07/2025
ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಜಂಬೂ ಸ್ಟಾರ್ ಸೆಕ್ಯುರಿಟಿ ಮತ್ತು ಫೆಸಿಲಿಟಿ ಸರ್ವೀಸ್ ಪ್ರೈವೇಟ್ ಲಿಮಿಟೆಡ್ ರವರ ಸಹಭಾಗಿತ್ವದಲ್ಲಿ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರ ವಾರ್ಡ್ನಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ದೃಷ್ಠಿ ಯೋಜನೆಯನ್ನು ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಐಪಿಎಸ್ ರವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು. ಸೆಕ್ಯುರಿಟಿಗೆ ಸಂಬಂಧಿಸಿದಂತೆ ಏಜೆನ್ಸಿರವರ ಬೋಲೆರೋ ವಾಹನ ಮತ್ತು ಬೈಕ್ಗೆ ಪುಷ್ಪಾರ್ಚನೆ ಮಾಡಿ ಗಸ್ತಿಗೆ ಪೊಲೀಸ್ ಅಧಿಕ ರವರು ಚಾಲನೆ ನೀಡಿದರು....