11/09/2025
*ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ*
ಕುಶಾಲನಗರದಲ್ಲಿರುವ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿ
ನಿಗಮದ ವಿಭಾಗೀಯ ಕಛೇರಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕನ ವಿರುದ್ದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ.
ಮಡಿಕೇರಿ ಲೋಕಾಯುಕ್ತ ದಿನಕರ ಶೆಟ್ಟಿ ನೇತೃತ್ವದಲ್ಲಿ ಪರಿಶೀಲನೆ