COORG DAILY

COORG DAILY Leading online news in kodagu district

ಗೌರಿ-ಗಣೇಶ ವಿಸರ್ಜನೆ ಹಿನ್ನೆಲೆ: ಕೊಡಗು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ
13/09/2026

ಗೌರಿ-ಗಣೇಶ ವಿಸರ್ಜನೆ ಹಿನ್ನೆಲೆ: ಕೊಡಗು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಮಡಿಕೇರಿ: ಗೌರಿ-ಗಣೇಶ ಹಬ್ಬದ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕೊಡಗು ಜಿಲ್ಲೆಯಾದ್ಯಂ.....

ಚೋಕಂಡಳ್ಳಿ ನಲ್ವತೋಕ್ಲು SKSSF ಯೂನಿಟ್ ವಾರ್ಷಿಕ ಮಹಾಸಭೆ:ನೂತನ ಸಮಿತಿ ಆಯ್ಕೆ
13/09/2026

ಚೋಕಂಡಳ್ಳಿ ನಲ್ವತೋಕ್ಲು SKSSF ಯೂನಿಟ್ ವಾರ್ಷಿಕ ಮಹಾಸಭೆ:ನೂತನ ಸಮಿತಿ ಆಯ್ಕೆ

ವಿರಾಜಪೇಟೆ: ಚೋಕಂಡಳ್ಳಿ ನಲ್ವತೋಕ್ಲು SKSSF ಯೂನಿಟ್ ವತಿಯಿಂದ ಸಮಸ್ತ ಪ್ರಾರ್ಥನಾ ದಿನಾಚರಣೆ ಹಾಗೂ ವಾರ್ಷಿಕ ಮಹಾಸಭೆ ಜರುಗಿತು. ಯೂನಿಟ್ ...

ನೆಲ್ಲಿಹುದಿಕೇರಿಯಲ್ಲಿ‌‌ ಕುಶಾಲನಗರ ‌ ತಾಲೂಕು ಮಟ್ಟದ ಪಿಯು ಚೆಸ್ ಪಂದ್ಯಾಟಕ್ಕೆ ಚಾಲನೆ
13/09/2026

ನೆಲ್ಲಿಹುದಿಕೇರಿಯಲ್ಲಿ‌‌ ಕುಶಾಲನಗರ ‌ ತಾಲೂಕು ಮಟ್ಟದ ಪಿಯು ಚೆಸ್ ಪಂದ್ಯಾಟಕ್ಕೆ ಚಾಲನೆ

ನೆಲ್ಯಹುದಿಕೇರಿ; ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಕುಶಾಲನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಚೆಸ್ ಪಂದ್ಯ.....

ಗ್ರಾ.ಪಂ ಮೀಸಲು ನಿಗದಿ ಪೂರ್ಣ:ಚುನಾವಣೆ ನಡೆಸುವ ಹೊಣೆಗಾರಿಕೆ ಚುನಾವಣಾ ಆಯೋಗದ್ದು, ರಾಜ್ಯ ಸರ್ಕಾರ ಹೈಕೋರ್ಟ್‌ ನಲ್ಲಿ ವಾದ
13/09/2026

ಗ್ರಾ.ಪಂ ಮೀಸಲು ನಿಗದಿ ಪೂರ್ಣ:ಚುನಾವಣೆ ನಡೆಸುವ ಹೊಣೆಗಾರಿಕೆ ಚುನಾವಣಾ ಆಯೋಗದ್ದು, ರಾಜ್ಯ ಸರ್ಕಾರ ಹೈಕೋರ್ಟ್‌ ನಲ್ಲಿ ವಾದ

(ಕೆ.ಎಂ ಇಸ್ಮಾಯಿಲ್ ಕಂಡಕರೆ) ಬೆಂಗಳೂರು: ರಾಜ್ಯದ 5,864 ಗ್ರಾಮ ಪಂಚಾಯಿತಿಗಳ ವಾರ್ಡ್ ಪುನರ್ ವಿಂಗಡನೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ...

ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
13/09/2026

ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವರದಿ :ಝಕರಿಯ ನಾಪೋಕ್ಲು  ನಾಪೋಕ್ಲು :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅ....

ಮಾದಾಪುರ ಡಿ.ಚೆನ್ನಮ್ಮ ಕಾಲೇಜಿನಲ್ಲಿ ಪ್ರೌಢಶಾಲಾ ಮಕ್ಕಳಿಂದ ಗಣೇಶ ಮೂರ್ತಿ ತಯಾರಿಕೆ
13/09/2026

ಮಾದಾಪುರ ಡಿ.ಚೆನ್ನಮ್ಮ ಕಾಲೇಜಿನಲ್ಲಿ ಪ್ರೌಢಶಾಲಾ ಮಕ್ಕಳಿಂದ ಗಣೇಶ ಮೂರ್ತಿ ತಯಾರಿಕೆ

ಸುಂಟಿಕೊಪ್ಪ, ಸೆ.13: ತಾಲ್ಲೂಕಿನ ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ‌ ಪಿಯೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಾರಂಗಿ ಜಲಾನಯನ ಪರಿಸರ ಸಂಘದ ....

ಚೆನ್ನಯ್ಯನಕೋಟೆ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶಾಸಕ ಪೊನ್ನಣ್ಣರಿಂದ ಗಣೇಶೋತ್ಸವದಲ್ಲಿ ಭಾಗಿ
13/09/2026

ಚೆನ್ನಯ್ಯನಕೋಟೆ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶಾಸಕ ಪೊನ್ನಣ್ಣರಿಂದ ಗಣೇಶೋತ್ಸವದಲ್ಲಿ ಭಾಗಿ

ವಿರಾಜಪೇಟೆ:ನಾಡಿನಾದ್ಯಂತ ಸಂಭ್ರಮ ಹಾಗೂ ಭಕ್ತಿ ಭಾವದಿಂದ ಆಚರಿಸಲ್ಪಡುತ್ತಿರುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶ....

ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ
13/09/2026

ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ
ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ

ಕುಶಾಲನಗರ:  ಕೊಡಗು ಜಿಲ್ಲೆಯ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ.ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ...

ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ, ಧ್ವನಿವರ್ಧಕ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ
13/09/2026

ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ, ಧ್ವನಿವರ್ಧಕ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳು, ಹಬ್ಬ, ಜಾತ್ರೆ, ಮದುವೆ ಮೆರವಣಿಗೆಗಳಲ್ಲಿ ಡಿಜೆ, ಧ್ವನಿವರ್ಧ.....

ಇಂಜಿಲಗೆರೆ ಗ್ರಾಮಕ್ಕೆ ಶಾಸಕ ಪೊನ್ನಣ್ಣ ಭೇಟಿ - 4.50 ಲಕ್ಷದಲ್ಲಿ ಕೊಳವೆ ಬಾವಿ ಕಾಮಗಾರಿಗೆ ಭೂಮಿ ಪೂಜೆ
13/09/2026

ಇಂಜಿಲಗೆರೆ ಗ್ರಾಮಕ್ಕೆ ಶಾಸಕ ಪೊನ್ನಣ್ಣ ಭೇಟಿ - 4.50 ಲಕ್ಷದಲ್ಲಿ ಕೊಳವೆ ಬಾವಿ ಕಾಮಗಾರಿಗೆ ಭೂಮಿ ಪೂಜೆ

ವಿರಾಜಪೇಟೆ:ತಾಲೂಕಿನ ಇಂಜಲಗೆರೆ ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಇಂದು ಭೇಟಿ ನೀಡ...

Address

MADIKERI KODAGU
Madikeri
571248

Alerts

Be the first to know and let us send you an email when COORG DAILY posts news and promotions. Your email address will not be used for any other purpose, and you can unsubscribe at any time.

Shortcuts

Share