VTV

VTV Entertainment Channel

 # # ||ಧರ್ಮದೈವ|| ಪ್ರೀಮಿಯರ್‌ ಶೋ @ ಪುತ್ತೂರು..  # # ಪುತ್ತೂರು ಜನತೆ ಫುಲ್‌ ಫಿದಾ...
05/07/2024

# # ||ಧರ್ಮದೈವ|| ಪ್ರೀಮಿಯರ್‌ ಶೋ @ ಪುತ್ತೂರು..
# # ಪುತ್ತೂರು ಜನತೆ ಫುಲ್‌ ಫಿದಾ...

17/01/2024

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ; ಕಿರು ಷಷ್ಠಿ ಉತ್ಸವ ,ದರ್ಶನ ಬಲಿ-ಬಟ್ಟಲು ಕಾಣಿಕೆ.2024 ||LIVE||

16/01/2024

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವ ಮತ್ತು ಕಟ್ಟೆ ಪೂಜೆ

🚨⛓️ ಮಂಗಳೂರು: ಧಕ್ಕೆಯಲ್ಲಿ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ
29/07/2023

🚨⛓️ ಮಂಗಳೂರು: ಧಕ್ಕೆಯಲ್ಲಿ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ

ಮಂಗಳೂರು: ನಗರದ ಧಕ್ಕೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅ...

🛑🛑 ಉಳ್ಳಾಲ: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪ⭕ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು- ಆರೋಪಿ ಪರಾರಿ
29/07/2023

🛑🛑 ಉಳ್ಳಾಲ: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪ

⭕ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು- ಆರೋಪಿ ಪರಾರಿ

ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ....

💥💥🛑 ಕೆಎಸ್ಆರ್‌ಟಿ‍ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿಟ್ಲದ ಯುವತಿಯ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತು ಕಳವು
29/07/2023

💥💥🛑 ಕೆಎಸ್ಆರ್‌ಟಿ‍ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿಟ್ಲದ ಯುವತಿಯ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತು ಕಳವು

ಪುತ್ತೂರು: ಬೆಂಗಳೂರುನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನ.....

💥💥 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್
29/07/2023

💥💥 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿದೆ. ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾ.....

💥💥 ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ🛑 ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು ಮಂಜೂರು
28/07/2023

💥💥 ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ

🛑 ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು ಮಂಜೂರು

ಉಡುಪಿ: ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರ...

🚫🚫 ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ; 222 ಮಂದಿ ಚಾಲಕರ ಡಿಎಲ್ ರದ್ದು
28/07/2023

🚫🚫 ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ; 222 ಮಂದಿ ಚಾಲಕರ ಡಿಎಲ್ ರದ್ದು

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ .....

💢💢 ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!
28/07/2023

💢💢 ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

ಪುತ್ತೂರು: ಇಂಗು ಗುಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಜು.26ರಂದು ಪಡುವನ್ನೂರು ಗ್ರಾಮದಲ್ಲಿ ನಡೆದಿದೆ. ಪಡುವನ್ನೂ.....

🌀🌀 10 ಕೋಟಿ ರೂ. ಬಂಪರ್‌ ಲಾಟರಿ ಗೆದ್ದ 11 ಮಂದಿ ಮಹಿಳಾ ಪೌರಕಾರ್ಮಿಕರು
28/07/2023

🌀🌀 10 ಕೋಟಿ ರೂ. ಬಂಪರ್‌ ಲಾಟರಿ ಗೆದ್ದ 11 ಮಂದಿ ಮಹಿಳಾ ಪೌರಕಾರ್ಮಿಕರು

ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ನಗರಸಭೆಯ 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದೆ. ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ .....

🛑🛑 ಪುತ್ತೂರು: ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!
27/07/2023

🛑🛑 ಪುತ್ತೂರು: ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಪುತ್ತೂರು: ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿಯಲ್ಲಿ ನಡೆದಿದೆ. ಪಾಂಗ್ಲಾಯಿ ಬಳ.....

Address

Mangalore
574243

Alerts

Be the first to know and let us send you an email when VTV posts news and promotions. Your email address will not be used for any other purpose, and you can unsubscribe at any time.

Contact The Business

Send a message to VTV:

Share

Category