Saval Pathrike

Saval Pathrike Ours is a fortnight magazine covering the crime, corruption and supporting news for all the family members entertainment

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಮೋದಿ ಮನವಿ ಬಳಿಕ ಸರ್ಕಾರ ಸ್ಪಷ್ಟನೆ..!
11/05/2026

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಮೋದಿ ಮನವಿ ಬಳಿಕ ಸರ್ಕಾರ ಸ್ಪಷ್ಟನೆ..!

ಜಾಗತಿಕ ಪೂರೈಕೆ ಅಡಚಣೆಗಳ ನಡುವೆಯೂ ಇಂಧನ, ಎಲ್‌ಪಿಜಿ ದಾಸ್ತಾನುಗಳು ಸಾಕಷ್ಟು ಇವೆ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ ನೀಡಿದೆ. .....

ತೈಲ ಉತ್ಪನ್ನದಲ್ಲಿ ಭಾರತ ಆತ್ಮನಿರ್ಭರ್ ಇಲ್ಲ – ಶೋಭಾ ಕರಂದ್ಲಾಜೆ
11/05/2026

ತೈಲ ಉತ್ಪನ್ನದಲ್ಲಿ ಭಾರತ ಆತ್ಮನಿರ್ಭರ್ ಇಲ್ಲ – ಶೋಭಾ ಕರಂದ್ಲಾಜೆ

ಪ್ರಧಾನಿ ನರೇಂದ್ರ ಮೋದಿಯವರ ಮಿತ ಬಳಕೆ ಕರೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ....

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ – ಖರೀದಿಯ ಬಿಲ್ ನೀಡಿದ ಉದ್ಯಮಿ..!
11/05/2026

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ – ಖರೀದಿಯ ಬಿಲ್ ನೀಡಿದ ಉದ್ಯಮಿ..!

ಸುಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿಗೆ ಹೈದರಾಬಾದ್​​ ಮೂಲದ ಉದ್ಯಮಿ ಮಹೇಶ ರೆಡ್ಡಿ ನೀಡಿದ್ದ 2.50 ಕೋಟಿ ಮೌಲ್ಯದ ಚಿನ್ನದ .....

ಕಂದಕಕ್ಕೆ ಬಿದ್ದ ಕಾರು, ಆರು ಮಂದಿ ಸಾವು : ಹಿಮಾಚಲ ಪ್ರದೇಶ
11/05/2026

ಕಂದಕಕ್ಕೆ ಬಿದ್ದ ಕಾರು, ಆರು ಮಂದಿ ಸಾವು : ಹಿಮಾಚಲ ಪ್ರದೇಶ

ಪ್ರವಾಸಿ ತಾಣಗಳನ್ನು ವೀಕ್ಷಿಸಲೆಂದು ಗುಜರಾತ್ನಿಂದ ಬಂದಿದ್ದ 9 ಜನರಿದ್ದ ಕರು 300 ಮೀಟರ್ ಆಳ ಕಂದಕಕ್ಕೆ ಉರುಳಿದ ಪರಿಣಾಮ ಚಾಲಕ

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಟ್ವಿಸ್ಟ್‌ ; ರಾಜೇಗೌಡಗೆ ಬಿಗ್‌ ರಿಲೀಫ್‌ – ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ..!
11/05/2026

ಶೃಂಗೇರಿ ಅಂಚೆ ಮತ ಮರು ಎಣಿಕೆಗೆ ಟ್ವಿಸ್ಟ್‌ ; ರಾಜೇಗೌಡಗೆ ಬಿಗ್‌ ರಿಲೀಫ್‌ – ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ..!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಸುಪ್ರೀಂ ಕೋರ್ಟ್ ಟ....

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌
11/05/2026

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್‌ ಅವರು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾಗಿದ್ದಾರೆ.

ಬಾರ್ನಿಂದ ಆಚೆ ಬಂದು ಜಗಳ, ಕಲ್ಲಿನಿಂದ ಹೊಡೆದು ವ್ಯಕ್ತಿಯ ಕೊಲೆ : ಹಾವೇರಿ
11/05/2026

ಬಾರ್ನಿಂದ ಆಚೆ ಬಂದು ಜಗಳ, ಕಲ್ಲಿನಿಂದ ಹೊಡೆದು ವ್ಯಕ್ತಿಯ ಕೊಲೆ : ಹಾವೇರಿ

ತಾಲೂಕಿನ ಕಬ್ಬೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಗ್ಗೆ ನೆರೆಹೊರೆಯವನೇ ವ್ಯಕ್ತಿಯನ್ನು ಕಲ್ಲು ಎತ್ತಿಹ....

ಪ್ರಧಾನಿ ಕಾರ್ಯಕ್ರಮದ ಬಳಿ ಜಿಲೆಟಿನ್ ಪತ್ತೆ ಬಗ್ಗೆ NIA ತನಿಖೆ ಆಗಲಿ – ಶೋಭಾ ಕರಂದ್ಲಾಜೆ
11/05/2026

ಪ್ರಧಾನಿ ಕಾರ್ಯಕ್ರಮದ ಬಳಿ ಜಿಲೆಟಿನ್ ಪತ್ತೆ ಬಗ್ಗೆ NIA ತನಿಖೆ ಆಗಲಿ – ಶೋಭಾ ಕರಂದ್ಲಾಜೆ

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಬಳಿ ಜಿಲೆಟಿನ್ ಪತ್ತೆ ವಿಚಾರ NIA ತನಿಖೆ ಆಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್....

ಪ್ರಿಯಾಂಕಾ ಚೋಪ್ರಾ ಇಂದ  ʼವಾರಣಾಸಿʼ ಅಪ್ಡೇಟ್
11/05/2026

ಪ್ರಿಯಾಂಕಾ ಚೋಪ್ರಾ ಇಂದ ʼವಾರಣಾಸಿʼ ಅಪ್ಡೇಟ್

ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ 'ವಾರಣಾಸಿ'. ಈ ಸಿನಿಮಾ 2027ರ ಏಪ್ರಿಲ್ 7 ರಂದು ಚಿತ್ರಮಂದಿರಗಳಿಗೆ ಬರಲಿದೆ ಎಂದು .....

ಪ್ರಧಾನಿ ಮೋದಿ ಅವರ ಮಿತ ಬಳಕೆ, ಮನವಿ ಎಲ್ಲರೂ ಸ್ವಾಗತಿಸಬೇಕು – ಹೆಚ್‌ಡಿಡಿ
11/05/2026

ಪ್ರಧಾನಿ ಮೋದಿ ಅವರ ಮಿತ ಬಳಕೆ, ಮನವಿ ಎಲ್ಲರೂ ಸ್ವಾಗತಿಸಬೇಕು – ಹೆಚ್‌ಡಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮಿತ ಬಳಕೆ ಮನವಿಯನ್ನು ಎಲ್ಲರೂ ಸ್ವಾಗತ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಕರೆ ನೀಡಿದ್ದಾರೆ.

ವಿಶಿಷ್ಟ ಹಬ್ಬದಲ್ಲಿ ಮೈ ಮೇಲೆ ಕತ್ತಿ ಹೊಡೆದು ಕೊಂಡು ರಕ್ತತರ್ಪಣೆ : ಚಾಮರಾಜನಗರ
11/05/2026

ವಿಶಿಷ್ಟ ಹಬ್ಬದಲ್ಲಿ ಮೈ ಮೇಲೆ ಕತ್ತಿ ಹೊಡೆದು ಕೊಂಡು ರಕ್ತತರ್ಪಣೆ : ಚಾಮರಾಜನಗರ

ರಾಮಸಮುದ್ರದಲ್ಲಿ 28 ವರ್ಷಗಳ ಬಳಿಕ ಮೊದಲ ಬಾರಿಗೆ ಚೌಡೇಶ್ವರಿ ದೇವಿಯ 47 ನೇ ವರ್ಷದ ವರ್ದಂತೋತ್ಸವ ಹಾಗು ವಿಶಿಷ್ಟ ರೀತಿಯ ಕತ್ತಿ ಹಬ್ಬ ಆಚ...

Address

Mysore
570001

Alerts

Be the first to know and let us send you an email when Saval Pathrike posts news and promotions. Your email address will not be used for any other purpose, and you can unsubscribe at any time.

Contact The Business

Send a message to Saval Pathrike:

Share