HTKannada

HTKannada kannada.hindustantimes.com
ಸ್ಪಷ್ಟ & ವಿಶ್ವಾಸಾರ್ಹ ಸುದ್ದಿ ಮಾಧ್ಯಮ
Hindustan Times Kannada

HT ಕನ್ನಡ | Hindustan Times Kannada | kannada.hindustantimes.com is a Kannada news website. Covers latest news in Kannada on Politics, Sports, Entertainment, Business, Bengaluru, astrology, lifestyle and many more.

ಹುಲಿ ಸಂರಕ್ಷಣೆ ಎಂದರೆ ಈಗ ಬರೀ ಹಣ ಖರ್ಚು ಕಾರ್ಯಕ್ರಮವೇ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳು ಏನಾದರು: ಉಲ್ಲಾಸ ಕಾರಂತ ಪ್ರಶ್ನೆ  ...
27/06/2025

ಹುಲಿ ಸಂರಕ್ಷಣೆ ಎಂದರೆ ಈಗ ಬರೀ ಹಣ ಖರ್ಚು ಕಾರ್ಯಕ್ರಮವೇ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳು ಏನಾದರು: ಉಲ್ಲಾಸ ಕಾರಂತ ಪ್ರಶ್ನೆ
Karnataka Forest Department Eshwar Khandre Wildlife Conservation Society

ಮಲೈಮಹದೇಶ್ವರ ವನ್ಯಧಾಮದಲ್ಲಿ ಒಂದೇ ದಿನ ಐದು ಹುಲಿಗಳು ಮೃತಪಟ್ಟ ಪ್ರಕರಣ, ಹುಲಿ ಸಂರಕ್ಷಣೆಯ ಯೋಜನೆ, ಕರ್ನಾಟಕ ಅರಣ್ಯ ಇಲಾಖೆ ಕಾರ್ಯವ.....

ಜರ್ಮನಿಯ ಬರ್ಲಿನ್‌ನಲ್ಲಿ ಯೋಗ- ಸಂಗೀತ ದಿನದಂದು ಮಿಂಚಿದ ಮೈಸೂರಿನ ಪ್ರತಿಭೆಗಳು: ಅಭಯ್‌ ಯೋಗ, ಡಾ.ಮಂಜುನಾಥ್‌ ಹಾಗೂ ಮಕ್ಕಳ ನಾದಕ್ಕೆ ಫಿದಾ     ...
23/06/2025

ಜರ್ಮನಿಯ ಬರ್ಲಿನ್‌ನಲ್ಲಿ ಯೋಗ- ಸಂಗೀತ ದಿನದಂದು ಮಿಂಚಿದ ಮೈಸೂರಿನ ಪ್ರತಿಭೆಗಳು: ಅಭಯ್‌ ಯೋಗ, ಡಾ.ಮಂಜುನಾಥ್‌ ಹಾಗೂ ಮಕ್ಕಳ ನಾದಕ್ಕೆ ಫಿದಾ
Mysore Brothers

ಮೈಸೂರಿನ ಪ್ರತಿಭೆಗಳ ಮಹಾಸಂಗಮದಂತೆ ಜರ್ಮನಿಯ ಬರ್ಲಿನ್‌ನಲ್ಲಿ ಯೋಗ ಹಾಗೂ ಸಂಗೀತ ದಿನವನ್ನು ಆಚರಿಸಲಾಯಿತು. ಅದರ ವಿಶೇಷ ಏನು ಇಲ್ಲಿದ....

ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 43,500 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಂಗಳೂರಿನ ಅರ್ಬನ್ ಪ್ರಾಪರ್ಟಿ ಓನರ್‌ಶ...
19/06/2025

ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 43,500 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಂಗಳೂರಿನ ಅರ್ಬನ್ ಪ್ರಾಪರ್ಟಿ ಓನರ್‌ಶಿಪ್ ರೆಕಾರ್ಡ್ ಕಚೇರಿಯ ಸರ್ವೆಯರ್ ನಂದೀಶ್ ಮತ್ತು ಮಧ್ಯವರ್ತಿ ದಿವಾಕರ್ ಬಿಜೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 43,500 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಂಗಳೂರಿನ ಅರ್ಬನ್ ಪ್ರಾಪರ್ಟಿ .....

2016 ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊ...
13/06/2025

2016 ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಂಡಿದ್ದು, ಅವರನ್ನು ಸಿಬಿಐ ಜೈಲಿಗೆ ಕಳುಹಿಸಿದೆ.

2016 ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ....

ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ...
13/06/2025

ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂ.....

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿರುವ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊ...
13/06/2025

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿರುವ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಹೊಸಕೋಟೆ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿರುವ ಪೊಲೀಸರು ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣ....

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಜಾತಿಗಣತಿ ಯೋಜನೆ ಕಮರಿ ಹೋಗಿದ್ದಾದರೂ ಹೇಗೆ, ಅಹಿಂದ ವರ್ಗಗಳ ಚಾಂಪಿಯನ್‌ ಆಗುವ ಅವರ ಆಸೆ ಭಗ್...
13/06/2025

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಜಾತಿಗಣತಿ ಯೋಜನೆ ಕಮರಿ ಹೋಗಿದ್ದಾದರೂ ಹೇಗೆ, ಅಹಿಂದ ವರ್ಗಗಳ ಚಾಂಪಿಯನ್‌ ಆಗುವ ಅವರ ಆಸೆ ಭಗ್ನವಾಗಲು ಕಾರಣಗಳಾದರೂ ಯಾವುವು? ಎಂಬಿತ್ಯಾದಿ ವಿವರ ಇಲ್ಲಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಜಾತಿಗಣತಿ ಯೋಜನೆ ಕಮರಿ ಹೋಗಿದ್ದಾದರೂ ಹೇಗೆ, ಅಹಿಂದ ವರ್ಗಗಳ ಚಾಂಪಿಯನ್‌ ಆಗುವ ಅ...

ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ಧಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಗುರುವಾರ (ಜೂನ್ 12) ಅಪರಾಹ್ನ ಪತನವಾಗಿದೆ. ವಿಮಾನದಲ್ಲಿ 242...
12/06/2025

ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ಧಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಗುರುವಾರ (ಜೂನ್ 12) ಅಪರಾಹ್ನ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅವರ ಜೀವ ಅಪಾಯಕ್ಕೀಡಾಗಿದೆ. ನಮಗೆ ತಿಳಿದ ಇದುವರೆಗಿನ 8 ಅಂಶಗಳ ವಿವರ ಇಲ್ಲಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ಧಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಗುರುವಾರ (ಜೂನ್ 12) ಅಪರಾಹ್ನ ಪತನವಾಗಿದೆ. ವಿಮಾನದ.....

ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್‌ಗೆ ಸಂಕಷ್ಟ ತಪ್ಪಿಲ್ಲ. ಜೈಲಿನಲ್ಲಿಯೇ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ಕೋರ್ಟ್‌...
11/06/2025

ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್‌ಗೆ ಸಂಕಷ್ಟ ತಪ್ಪಿಲ್ಲ. ಜೈಲಿನಲ್ಲಿಯೇ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ಕೋರ್ಟ್‌ ಅನುಮತಿ ನೀಡಿದೆ.

ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್‌ಗೆ ಸಂಕಷ್ಟ ತಪ್ಪಿಲ್ಲ. ಜೈಲಿನಲ್ಲಿಯೇ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆ.....

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ನಗರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿ...
11/06/2025

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ನಗರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ, ತುಮಕೂರಿಗೆ 6 ಹೊಸ ಹಾಸ್ಟೆಲ್ ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿ ಶುರುವಾಗಲಿದೆ ಎಂದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ನಗರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋ...

ಜಾತಿಗಣತಿಗೆ ಎಳ್ಳು ನೀರು ಬಿಟ್ಟ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ, ಪಕ್ಷದ ಹೈಕಮಾಂಡ್‌ ಅಣತಿಯಂತೆ ಹೊಸ ಜಾತಿಗಣತಿಗೆ ನಿರ್ಧಾರ ತೆಗೆದುಕೊಳ್ಳುವ ಸಾ...
11/06/2025

ಜಾತಿಗಣತಿಗೆ ಎಳ್ಳು ನೀರು ಬಿಟ್ಟ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ, ಪಕ್ಷದ ಹೈಕಮಾಂಡ್‌ ಅಣತಿಯಂತೆ ಹೊಸ ಜಾತಿಗಣತಿಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿದ್ದರಾಮಯ್ಯ ಸರ್ಕಾರ, ನಾಳೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಜಾತಿಗಣತಿಗೆ ಎಳ್ಳು ನೀರು ಬಿಟ್ಟ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ, ಪಕ್ಷದ ಹೈಕಮಾಂಡ್‌ ಅಣತಿಯಂತೆ ಹೊಸ ಜಾತಿಗಣತಿಗೆ ನಿರ್ಧಾರ ತೆಗೆದ....

ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ
08/06/2025

ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ

ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ .....

Address

Hindustan Times Kannada, 18–20 Kasturba Gandhi Marg, New Delhi
Pin
110001

Alerts

Be the first to know and let us send you an email when HTKannada posts news and promotions. Your email address will not be used for any other purpose, and you can unsubscribe at any time.

Contact The Business

Send a message to HTKannada:

Share