Malnad Times-ಮಲ್ನಾಡ್ ಟೈಮ್ಸ್

Malnad Times-ಮಲ್ನಾಡ್ ಟೈಮ್ಸ್ ಇದು ಮಲೆನಾಡಿಗರ ಧ್ವನಿ

ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
16/08/2025

ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

August 16, 2025

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು
16/08/2025

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು

ಹೊಸನಗರ ; 79ನೇ ಸ್ವಾತಂತ್ರೋತ್ಸವವನ್ನು ಹೊಸನಗರದ ಐತಿಹಾಸಿಕ ಪುರಾತನ ಕಳೂರು ಜುಮ್ಮಾ ಮಸೀದಿ (ಜಾಮಿಯಾ ಮಸೀದಿ)ಯಲ್ಲಿ ಆಚರಿಸಲಾಯಿತು.ಮುಂಜಾನೆ 6.2...
15/08/2025

ಹೊಸನಗರ ; 79ನೇ ಸ್ವಾತಂತ್ರೋತ್ಸವವನ್ನು ಹೊಸನಗರದ ಐತಿಹಾಸಿಕ ಪುರಾತನ ಕಳೂರು ಜುಮ್ಮಾ ಮಸೀದಿ (ಜಾಮಿಯಾ ಮಸೀದಿ)ಯಲ್ಲಿ ಆಚರಿಸಲಾಯಿತು.

ಮುಂಜಾನೆ 6.20ರ ಸಮಯದಲ್ಲಿ ಕಮಿಟಿಯ ಅಧ್ಯಕ್ಷ ಅನ್ವರ್ ಬಾಷಾ ಜಿ.ಕೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಪಾರುಮಾಡಲು ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ವೀರರನ್ನು ನಾವೆಂದೂ ಮರೆಯಬಾರದು ಎಂದರು.

ಮಸೀದಿಯ ಖತೀಬರು, ಕಮಿಟಿಯ ಪದಾಧಿಕಾರಿಗಳು, ಸಮುದಾಯದ ಪ್ರಮುಖರು, ಮಕ್ಕಳು ಈ ಸಂದರ್ಭದಲ್ಲಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಸಿಹಿ ವಿತರಿಸಲಾಯಿತು.

#ಶಿವಮೊಗ್ಗ

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ | ರಕ್ತದಾನವು ಜೀವದಾನ ದೇಶ ಸೇವೆಯ ಅನನ್ಯ ರೂಪ ; ರೋ...
15/08/2025

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ | ರಕ್ತದಾನವು ಜೀವದಾನ ದೇಶ ಸೇವೆಯ ಅನನ್ಯ ರೂಪ ; ರೋಟರಿ ಕ್ಲಬ್ ಅಧ್ಯಕ್ಷ ಎ.ಎಂ. ಕೃಷ್ಣರಾಜ್

August 15, 2025

ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಕೃಷ್ಣವೇಷ ಧಿರಿಸುತೊಟ್ಟ ಒಂದು ವರ್ಷದ ಕಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕು|| ಶ್ರೀನಯ ಕ...
15/08/2025

ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಕೃಷ್ಣವೇಷ
ಧಿರಿಸುತೊಟ್ಟ ಒಂದು ವರ್ಷದ ಕಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕು|| ಶ್ರೀನಯ ಕೌತುಕದಿಂದ ಹರ್ಷದ ನಗೆ ಬೀರಿದ್ದು ಹೀಗೆ.

#ಶಿವಮೊಗ್ಗ

ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು
15/08/2025

ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು

August 15, 2025

15/08/2025

ಮಲೆ‌ನಾಡು ಶಿವಮೊಗ್ಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ‌ ಸಚಿವ ಮಧು ಬಂಗಾರಪ್ಪ
ಜಿಟಿ ಜಿಟಿಜಿಟಿ ಮಳೆ ನಡುವೆಯೇ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ
ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಪಡೆದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ
12 ವರ್ಷಗಳ ಬಳಿಕ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಜಿಲ್ಲಾಡಳಿತದಿಂದ ವತಿಯಿಂದ ನಡೆಯುತ್ತಿರುವ ಸ್ವಾತಂತ್ರ್ಯ ದಿನಾಚರಣೆ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ‌ ಚನ್ನಬಸಪ್ಪ, ಎಂ.ಎಲ್.ಸಿ. ಡಾ. ಧನಂಜಯ ಸರ್ಜಿ ಭಾಗಿ
ಗಮನ ಸೆಳೆದ ಆಕರ್ಷಕ ಪಂಥ ಸಂಚಲನ
ಪಥಸಂಚಲನದಲ್ಲಿ ಪೊಲೀಸ್ ಸಿಬ್ಬಂದಿ, ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗಿ

#ಶಿವಮೊಗ್ಗ

ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ
15/08/2025

ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ

August 15, 2025

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು
15/08/2025

ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

August 15, 2025

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ; ಹೊಂಬುಜ ಶ್ರೀಗಳ ಅಭಿಮತ
15/08/2025

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ; ಹೊಂಬುಜ ಶ್ರೀಗಳ ಅಭಿಮತ

August 15, 2025

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ; ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಸಚಿವ ಮಧು ಬಂಗಾರಪ್ಪ
15/08/2025

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ; ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಸಚಿವ ಮಧು ಬಂಗಾರಪ್ಪ

August 15, 2025 ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯ ಇತಿಹಾಸವು ಅನೇಕ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ, ತ್ಯಾಗ ಮತ್ತು ಬಲಿದಾನದ ಕಥೆಗಳನ್ನು ಹೊತ್....

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮೂಲ ಸೌಕರ್ಯಗಳು ಮತ್ತು ಆರ್ಥಿಕ ...
15/08/2025

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮೂಲ ಸೌಕರ್ಯಗಳು ಮತ್ತು ಆರ್ಥಿಕ ಸ್ಥಿತಿ ಹೀನಾಯವಾಗಿತ್ತು ; ತಹಸೀಲ್ದಾರ್ ರಶ್ಮಿ ಹಾಲೇಶ್

August 15, 2025

Address

Shimoga

Alerts

Be the first to know and let us send you an email when Malnad Times-ಮಲ್ನಾಡ್ ಟೈಮ್ಸ್ posts news and promotions. Your email address will not be used for any other purpose, and you can unsubscribe at any time.

Contact The Business

Send a message to Malnad Times-ಮಲ್ನಾಡ್ ಟೈಮ್ಸ್:

Share