16/08/2025
ಶಿರಾನಗರದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ.
ಶಿರಾ ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಟಿ. ಬಿ .ಜಯಚಂದ್ರ ಪಾಲ್ಗೊಂಡಿದ್ದರು.
ನಗರಸಭೆ ಅಧ್ಯಕ್ಷ ಜಿಶಾನ್ ಮೊಹಮ್ಮದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ ಕುಮಾರ, ನಗರಸಭೆ ಸದಸ್ಯರಾದ ಬುರಾನ್ ಮೊಹಮ್ಮದ್, ರಫಿ ಉಲ್ಲಾ, ಶಿರಾ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು , ಸೂ ಡ ಅಧ್ಯಕ್ಷ ಪಿ. ಆರ್. ಮಂಜುನಾಥ್ ತಹಸೀಲ್ದಾರ್ ಆನಂದಕುಮಾರ್,ಆಯುಕ್ತ ರುದ್ರೇಶ್, ಡಿ ವೈ ಎಸ್ ಪಿ ಶೇಖರ್, ತಾಲೂಕ್ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಅರಣ್ಯ ಇಲಾಖೆಯ ನವನೀತ್ ಕುಮಾರ್, ತೋಟಗಾರಿಕೆ ಇಲಾಖೆಯ ಸುಧಾಕರ್, ಕೃಷಿ ಸಹಾಯಕ ನಿರ್ದೇಶಕ ನಾಗರಾಜು, ಎ ಇಈ ರಮೇಶ್, ಗಂಗಾಧರ್, ಸರ್ಕಲ್ ಇನ್ಸ್ಪೆಕ್ಟರ್ ಮಂಜೇಗೌಡ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು