06/09/2026
ಈ ದಿನ ಸಿರಾ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಾ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ ಚಿಕ್ಕನಾಯಕನಹಳ್ಳಿ ಶಾಸಕರಾದ ಶ್ರೀ ಸುರೇಶ್ ಬಾಬು ರವರಿಂದ ಸಿರಾ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಕ್ರೀಡಾಕೂಟಕ್ಕೆ ಬಂದಂತಹ ಕ್ರೀಡಾ ಯುವಕರಿಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.