ನಮ್ಮತುಮಕೂರು- NammaTumakuru

ನಮ್ಮತುಮಕೂರು- NammaTumakuru Namma Tumakuru is a Online Kannada News Portal. Delivering high quality news content

► ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ
20/09/2025

► ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ

ತುಮಕೂರು: ವಂಚಿತ ಸಮುದಾಯ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ವಿಕಸಿತ ಭಾರತದ ಗುರಿ ಮುಟ್ಟಲು ಶಿಕ್ಷಣ ಮಹತ್ವದ ಪಾತ್ರ ವಹಿಸಲಿದ.....

► ತುಮಕೂರು ಜಿಲ್ಲೆಯಿಂದ  9 ಸಾವಿರ ಕೋಟಿ ಉತ್ಪನ್ನ ರಫ್ತು: ಜಿ.ಪ್ರಭು
20/09/2025

► ತುಮಕೂರು ಜಿಲ್ಲೆಯಿಂದ 9 ಸಾವಿರ ಕೋಟಿ ಉತ್ಪನ್ನ ರಫ್ತು: ಜಿ.ಪ್ರಭು

ತುಮಕೂರು: ಜಿಲ್ಲೆಯಿಂದ ಸುಮಾರು 136 ದೇಶಗಳಿಗೆ 9 ಸಾವಿರ ಕೋಟಿ ಮೌಲ್ಯದ ತೋಟಗಾರಿಕೆ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದೆ ಎಂದ....

► ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ
20/09/2025

► ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

ತಿಪಟೂರು: ತುಮಕೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನ....

► 600 ಕೆ.ಜಿ ತೂಕದ ಮರದ ಅಂಬಾರಿ ಹೊತ್ತ ಸುಗ್ರೀವಾ!
20/09/2025

► 600 ಕೆ.ಜಿ ತೂಕದ ಮರದ ಅಂಬಾರಿ ಹೊತ್ತ ಸುಗ್ರೀವಾ!

ಮೈಸೂರು: 600 ಕೆ.ಜಿ ತೂಕದ ಮರದ ಅಂಬಾರಿಯನ್ನು ಸುಗ್ರೀವಾ ಆನೆ ಅರಮನೆಯಿಂದ ಬನ್ನಿಮಂಟಪದವರೆಗೆ ಸರಾಗವಾಗಿ ಹೊತ್ತು ಸಾಗಿದ್ದಾನೆ. ಶುಕ್ರವ.....

► ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
20/09/2025

► ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್​​ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ.....

► ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್
20/09/2025

► ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಡ್ರಗ್ ಮಾಫಿಯಾ ಸೇರಿದಂತೆ ಇನ್ನಿತರ ಅಕ್ರಮ ದಂಧೆಯ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ, ಇನ್ನು ಮುಂದೆ ಎಚ್ಚರಿ.....

► ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ
20/09/2025

► ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ

ಬೀದರ್: ಜಿಲ್ಲೆಯ ಸಂತಪೂರ ನಾಡ ಕಚೇರಿಯಲ್ಲಿ ಕಳೆದ 6 ತಿಂಗಳುಗಳಿಂದ ಆಧಾರ್ ಆಪರೇಟರ್ ಇಲ್ಲದೇ ಇಲ್ಲಿನ ಸಾರ್ವಜನಿಕರು ತೊಂದರೆಗೀಡಾಗುತ್...

► ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
19/09/2025

► ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ

ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಶೂಟಿಂಗ್ ವೊಂದರ .....

► ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
19/09/2025

► ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್....

► ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
19/09/2025

► ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

ಕುಣಿಗಲ್‌: ದಲಿತರ ಸಮಸ್ಯೆಗಳಿಗೆ ತಹಶೀಲ್ದಾರ್ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲ್ಲೂಕಿನ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರ...

► ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
19/09/2025

► ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತ....

► ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
19/09/2025

► ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಭಾರ ಇಳಿಸ....

Address

Golana Enterprises Siddagirinagara, Madhugiri Road Yellapura
Tumkur
572106

Alerts

Be the first to know and let us send you an email when ನಮ್ಮತುಮಕೂರು- NammaTumakuru posts news and promotions. Your email address will not be used for any other purpose, and you can unsubscribe at any time.

Contact The Business

Send a message to ನಮ್ಮತುಮಕೂರು- NammaTumakuru:

Share