08/06/2026
ದೇವಾಲಯ ಆಡಳಿತದ ವಿರುದ್ಧ ಭಕ್ತರ ಆಕ್ರೋಶ!
“ದೇವಾಲಯದ ಆಡಳಿತದ ವಿರುದ್ಧ ಕೆಲವು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಯ ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಭಕ್ತರ ಸೌಲಭ್ಯಗಳು ಮತ್ತು ಜನಸಂದಣಿ ನಿರ್ವಹಣೆಗೆ ಸಾಕಷ್ಟು ಗಮನ ನೀಡಲಾಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ದೇವಾಲಯಕ್ಕೆ ಆಗಮಿಸುವ ಭಕ್ತರಲ್ಲಿ ಬಹುಪಾಲು ಕರ್ನಾಟಕದವರೇ ಆಗಿದ್ದರೂ, ಮೂಲಭೂತ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.”