Baravanige News

Baravanige News Get all breaking and latest news in Kannada on Baravanige News. Read Kannada News stories on Sports,

ಇನ್ನು ಮುಂದೆ ಮಂಗಳೂರು ನಗರದ ಕೆಲವು ಪ್ರದೇಶದಲ್ಲಿ ಹಾರ್ನ್ ನಿಷೇಧ; ನಿಯಮ ಉಲ್ಲಂಘನೆಯಾದಲ್ಲಿ ದಂಡ ನಿಶ್ಚಿತ..!!
21/11/2023

ಇನ್ನು ಮುಂದೆ ಮಂಗಳೂರು ನಗರದ ಕೆಲವು ಪ್ರದೇಶದಲ್ಲಿ ಹಾರ್ನ್ ನಿಷೇಧ; ನಿಯಮ ಉಲ್ಲಂಘನೆಯಾದಲ್ಲಿ ದಂಡ ನಿಶ್ಚಿತ..!!

ಮಂಗಳೂರು, ನ.20: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರ...

‘ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ; ಹಿಂದೂಪರ ಸಂಘಟನೆಗಳ ಆಕ್ರೋಶ
23/10/2023

‘ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ; ಹಿಂದೂಪರ ಸಂಘಟನೆಗಳ ಆಕ್ರೋಶ

ಬೆಂಗಳೂರು, ಅ.23: ರಾಜ್ಯದಲ್ಲಿ ಮತ್ತೆ ಹಿಜಾಬ್ ದಂಗಲ್ ಸದ್ದು ಮಾಡ್ತಿದೆ. ಕಳೆದ ವರ್ಷ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿಚಾರ .....

ನಾಳೆ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ; ನಾಡಹಬ್ಬದ ಮೇಲೂ ಉಗ್ರರ ಕರಿನೆರಳು..??
23/10/2023

ನಾಳೆ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ; ನಾಡಹಬ್ಬದ ಮೇಲೂ ಉಗ್ರರ ಕರಿನೆರಳು..??

ಸಾಂಸ್ಕೃತಿಕ ನಗರಿಯಲ್ಲಿ ನಾಡಹಬ್ಬ ದಸರಾದ ಸಂಭ್ರಮ ಮನೆ ಮಾಡಿದೆ. ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. 414ನೇ ನಾಡಹಬ....

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ದೊಡ್ಮನೆಯಿಂದಲೇ ಎತ್ತಾಕೊಂಡು ಹೋದ ಅರಣ್ಯಾಧಿಕಾರಿಗಳು..!
23/10/2023

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ದೊಡ್ಮನೆಯಿಂದಲೇ ಎತ್ತಾಕೊಂಡು ಹೋದ ಅರಣ್ಯಾಧಿಕಾರಿಗಳು..!

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿ ಒಬ್ಬ ದೊಡ್ಮನೆಯಲ್ಲಿ ಅರೆಸ್ಟ್ ಆಗಿದ್ದಾರೆ.

ಕಾರಿನ ಗಾಜು ಒಡೆದು ಕಳ್ಳತನ ಪ್ರಕರಣ; ಕಳ್ಳನನ್ನು ಹಿಡಿದ ಸುಬ್ರಹ್ಮಣ್ಯ ಪೊಲೀಸರು
12/10/2023

ಕಾರಿನ ಗಾಜು ಒಡೆದು ಕಳ್ಳತನ ಪ್ರಕರಣ; ಕಳ್ಳನನ್ನು ಹಿಡಿದ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ : ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ ಮಾಡಿದ್ದ ಆರೋಪಿಯನ್ನು ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ...

ಉಡುಪಿ: ಬೇರೆ ಬೇರೆ ಮೊತ್ತದ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಮೆಸ್ಕಾಂ
12/10/2023

ಉಡುಪಿ: ಬೇರೆ ಬೇರೆ ಮೊತ್ತದ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಮೆಸ್ಕಾಂ

ಉಡುಪಿ, ಅ.12: ವಾಣಿಜ್ಯ ಮಳಿಗೆಯೊಂದಕ್ಕೆ ಆನ್ ಲೈನ್ ಮತ್ತು ಅಫ್ ಲೈನ್ ನಲ್ಲಿ ಬೇರೆ ಬೇರೆ ಮೊತ್ತದ ಕರೆಂಟ್ ಬಿಲ್ ನೀಡಿ ಮೆಸ್ಕಾಂ ಅಂಗಡಿ ಮಾ....

ಬೀಪ್ ಶಬ್ದದೊಂದಿಗೆ ಮೊಬೈಲ್‌ಗೆ ಬಂತು ಫ್ಲಾಶ್ ಸಂದೇಶಏನಿದು ಆಲರ್ಟ್ ಮೆಸೇಜ್…??
12/10/2023

ಬೀಪ್ ಶಬ್ದದೊಂದಿಗೆ ಮೊಬೈಲ್‌ಗೆ ಬಂತು ಫ್ಲಾಶ್ ಸಂದೇಶ

ಏನಿದು ಆಲರ್ಟ್ ಮೆಸೇಜ್…??

ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‌ಗೆ ಇದೀಗ ಎಚ್ಚರಿಕೆ ರೀ...

ಆಪರೇಷನ್ ಅಜಯ್; ಇಸ್ರೇಲ್‌ ನಿಂದ 230 ಮಂದಿ ಭಾರತೀಯರು ಇಂದೇ ತಾಯ್ನಾಡಿಗೆ
12/10/2023

ಆಪರೇಷನ್ ಅಜಯ್; ಇಸ್ರೇಲ್‌ ನಿಂದ 230 ಮಂದಿ ಭಾರತೀಯರು ಇಂದೇ ತಾಯ್ನಾಡಿಗೆ

ನವದೆಹಲಿ, ಅ 12: ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರ ನಡುವಿನ ಸಮರದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರ ರ...

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ...
27/09/2023

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ವಾರದ ಹಿಂದೆ ಕಣ್ಮರೆಯಾಗಿದ್ದರು. ಊರು, ಕಾಡಿನ ಸುತ್ತಮುತ್ತ ಇಡೀ ಗ್ರಾಮಕ್ಕೆ ಗ್ರಾಮ ಆತನನ್ನು ಹುಡುಕಾಟ ಮಾಡಿತ್ತು. ಪೊಲೀಸರು ಅರಣ್ಯ ಇಲಾಖೆ ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಯುವಕನ ಪತ್ತೆ ಆಗಿರಲಿಲ್ಲ. ಮನೆಯ ಸಾಕು ನಾಯಿ ಯುವಕನನ್ನ 7 ದಿನದ ಬಳಿಕ ಕರೆದುಕೊಂಡು ಬಂದಿದೆ. ಇದರಿಂದ ಇಡೀ ಗ್ರಾಮಕ್ಕೆ ಅಚ್ಚರಿ ಮತ್ತು ಸಂತಸವಾಗಿದ್ದು, 50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಮೆರವಣಿಗೆ ಮಾಡಲಾಯ್ತು....

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.

ಉಡುಪಿ : ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಮಾಡಿ ಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದ...
27/09/2023

ಉಡುಪಿ : ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಮಾಡಿ ಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಉಡುಪಿಯ ಅಬ್ದುಲ್‌ ಕರೀಮ್‌ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಮಾಡುವುದಾಗಿ ಹೇಳಿ ಡೆಬಿಟ್‌ ಕಾರ್ಡ್‌ ಮಾಹಿತಿ ಹಾಗೂ ಒಟಿಪಿ ಪಡೆದು ಅವರ ಎಸ್‌.ಬಿ. ಖಾತೆಯಿಂದ 49,999 ರೂ.ಗಳನ್ನು ಕ್ರಮವಾಗಿ 10 ಸಲ ವರ್ಗಾವಣೆ ಮಾಡಿ ಒಟ್ಟು 4,99,990 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಮಾಡಿ ಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ....

ಮಂಗಳೂರು, ಸೆ 27: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನ...
27/09/2023

ಮಂಗಳೂರು, ಸೆ 27: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ " ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಬಂದಿದ್ದು" ಮಕ್ಕಳನ್ನು ರಕ್ಷಿಸುವಂತೆ ಭಾನುವಾರವು ತಡರಾತ್ರಿ ಬಂದು ಕದ್ರಿ ಠಾಣೆಯ ಪೊಲೀಸರಲ್ಲಿ ಕೋರಿಕೊಂಡಿದ್ದರು....

ಮಂಗಳೂರು, ಸೆ 27: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನ....

ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆ ತಿಂಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ರಜಾಪಟ್ಟಿ ಬಿಡುಗಡೆ ಮಾಡುತ್ತದೆ....
26/09/2023

ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆ ತಿಂಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಅಕ್ಟೋಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ ಬಿಡುಗಡೆ ಮಾಡಿದೆ. ಅಕ್ಟೋಬರ್ ತಿಂಗಳು ಕೂಡ ಹಬ್ಬಗಳ ತಿಂಗಳು. ದಸರಾ ಹಬ್ಬ ಈ ತಿಂಗಳಲ್ಲೇ ಇರುವ ಕಾರಣ ದೇಶಾದ್ಯಂತ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿವೆ. ವಾರಂತ್ಯದ ರಜೆಗಳು ಸೇರಿದಂತೆ ಅಕ್ಟೋಬರ್ ತಿಂಗಳಲ್ಲಿ ಒಟ್ಟು 16 ದಿನಗಳ ಕಾಲ ಬ್ಯಾಂಕ್ ಗಳು ಕಾರ್ಯನಿರ್ವಹಿಸೋದಿಲ್ಲ. ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ....

ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆ ತಿಂಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ರಜಾಪಟ್ಟಿ ಬಿಡುಗಡೆ ಮ....

Address

Udupi

Alerts

Be the first to know and let us send you an email when Baravanige News posts news and promotions. Your email address will not be used for any other purpose, and you can unsubscribe at any time.

Contact The Business

Send a message to Baravanige News:

Share