27/09/2023
ಮಂಗಳೂರು, ಸೆ 27: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ " ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಬಂದಿದ್ದು" ಮಕ್ಕಳನ್ನು ರಕ್ಷಿಸುವಂತೆ ಭಾನುವಾರವು ತಡರಾತ್ರಿ ಬಂದು ಕದ್ರಿ ಠಾಣೆಯ ಪೊಲೀಸರಲ್ಲಿ ಕೋರಿಕೊಂಡಿದ್ದರು....
ಮಂಗಳೂರು, ಸೆ 27: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನ....