
12/03/2025
'ಡೆವಿಲ್' ಚಿತ್ರೀಕರಣದಲ್ಲಿ ಬಾಗಿ ಮೈಸೂರು: ನಟ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ 'ಡೆವಿಲ್' ಸಿನಿಮಾದ ಚಿತ್ರೀಕರಣದಲ್ಲಿ ಮತ್ತೆ ಪಾಲ್ಗೊಂಡರು. ಹತ್ತು ತಿಂಗಳ ಹಿಂದೆ ಮೈಸೂರಿನಲ್ಲಿ ಡೆವಿಲ್ ಶೂಟಿಂಗ್ನಲ್ಲಿದ್ದ ಸಮಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಅವರು ಜೈಲು ಸೇರಿದ್ದರು. Join WhatsApp Group ಈ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಮೈಸೂರಿನಿಂದಲೇ ಚಿತ್ರೀಕರಣ ಆರಂಭವಾಗಿದೆ. ಚಾಮುಂಡೇಶ್ವರಿಯ ಭಕ್ತರಾಗಿರುವ ದರ್ಶನ್, ಶೂಟಿಂಗ್ನಲ್ಲಿ ಪಾಲ್ಗೊಳ್ಳುವ ಮುನ್ನ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು....
Actor Darshan offers special prayers to Chamundeshwari ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್