
24/09/2024
ಮೂಡಾ ಹಗರಣದ ರೂವಾರಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಔರಾದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಭಾರತೀಯ ಜನತಾ ಪಕ್ಷ ಔರಾದ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಹಾಗೂ ಕಾರ್ಯಕರ್ತತರಿದ್ದರು.
|
BJP Karnataka Bharatiya Janata Party Bidar Prabhu B Chavan