Tulunada Surya News paper

Tulunada Surya News paper ತುಳುನಾಡ ಸೂರ್ಯ ನ್ಯೂಸ್

“ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
11/07/2025

“ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ

ಸಹಕಾರ ಕ್ಷೇತ್ರದ ಸಾಧಕರಿಗೆ “ತೌಳವ ಸಹಕಾರ ಮಾಣಿಕ್ಯ” ಮತ್ತು “ತೌಳವ ಸಹಕಾರ ರತ್ನ” ಪ್ರಶಸ್ತಿಗಳು ಮಂಗಳೂರು: ತುಳುನಾಡ ರಕ್ಷಣಾ ವೇದಿಕ...

World Cup winner's 2025....*"INDIA"* Women's Team 🇮🇳👏🏻👌🏻🤞🏻🎉🎊💐🙏🏻
11/02/2025

World Cup winner's 2025....*"INDIA"* Women's Team 🇮🇳👏🏻👌🏻🤞🏻🎉🎊💐🙏🏻

ವಿಟ್ಲ ಶಂಭು ಶರ್ಮ (74) ನಿಧನ – ಯಕ್ಷಗಾನ ಲೋಕದಲ್ಲಿ ಶೋಕಸಾಗರ , ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಸಂತಾಪ
11/02/2025

ವಿಟ್ಲ ಶಂಭು ಶರ್ಮ (74) ನಿಧನ – ಯಕ್ಷಗಾನ ಲೋಕದಲ್ಲಿ ಶೋಕಸಾಗರ , ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಸಂತಾಪ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ (ನವೆಂಬರ್ 1) ಬೆಳಗಿನ ಜಾವ ನಿಧನರಾದರು. ಅ....

ವೀಸಾ ವಂಚನೆ ಪ್ರಕರಣ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ FIR , ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ರವರ ಕಾರ್ಯವೈಖರಿ ಬಗ್ಗೆ ತುಳುನಾಡ ರಕ್ಷಣಾ ವೇದಿ...
11/02/2025

ವೀಸಾ ವಂಚನೆ ಪ್ರಕರಣ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ FIR , ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ರವರ ಕಾರ್ಯವೈಖರಿ ಬಗ್ಗೆ ತುಳುನಾಡ ರಕ್ಷಣಾ ವೇದಿಕೆ ಪ್ರಶಂಸೆ

ಉಡುಪಿಬೇರೆ ದೇಶಗಳಲ್ಲಿ ಉದ್ಯೋಗ ಪಡೆಯಲು ಬಯಸಿದ ಅನೇಕ ಜನರನ್ನು ವಂಚಿಸಿರುವ ಆರೋಪ ಎದುರಿಸುತ್ತಿರುವ ಬಂಗಲೂರಿನ ವಿವರ್ಸ್ ಕಾಲೋನಿ, ಅ....

ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಗುರುತಿಸಿ ಹಿರಿಯ ಛಾಯಾಗ್ರಹಕ ಅಶೋಕ್ ಅವರಿಗೆ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸನ್ಮಾನ
11/02/2025

ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಗುರುತಿಸಿ ಹಿರಿಯ ಛಾಯಾಗ್ರಹಕ ಅಶೋಕ್ ಅವರಿಗೆ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸನ್ಮಾನ

ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಹಿರಿಯ ಛಾಯಾಗ್ರಹಕ ಅಶೋಕ್ ಅವರನ್ನು, ಸೌತ್ ಕೆನರಾ ಫೋಟೋಗ್ರಾಫರ್ಸ....

*ವೀಸಾ ಭರವಸೆ ನೀಡಿ ಹಣ ವಸೂಲಿ ಮಾಡಿದ ವಂಚಕರ ಹಿಂದೆ ಇರುವ ವೀಸಾ ವಂಚಕ ಜಾಲವನ್ನು ಸೆರೆ ಹಿಡಿಯುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ತುಳು...
10/31/2025

*ವೀಸಾ ಭರವಸೆ ನೀಡಿ ಹಣ ವಸೂಲಿ ಮಾಡಿದ ವಂಚಕರ ಹಿಂದೆ ಇರುವ ವೀಸಾ ವಂಚಕ ಜಾಲವನ್ನು ಸೆರೆ ಹಿಡಿಯುವ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಮನವಿ* https://tulunadasurya.com/visa-vanchane-udupi-sp-ge-manavi/

🌞 *ತುಳುನಾಡ ಸೂರ್ಯ**🪀🪀 **

📰 *Monthly News Paper & Social Media Network* 🌐

ಉಡುಪಿ :ಶ್ರೀ ಎಲ್ಟನ್ ರೆಬೆಲೊ ಅವರ ಪತ್ನಿ ಪ್ರಕೃತಿ, ವಿಳಾಸ: Vivers Colony, Ankal, Bangalore, ಇವರು ಆಸ್ಟ್ರೇಲಿಯಾ ಹಾಗೂ ಲಂಡನ್ ದೇಶಗಳಿಗೆ ಕೆಲಸದ ವೀಸಾ ನ...

*ಮಂಗಳೂರು: “ಒಗ್ಗಟ್ಟು, ಹೋರಾಟದಿಂದ ಮಾತ್ರ ಯಶಸ್ಸು ಸಾಧ್ಯ” – ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ* https://tulunadasurya.com/ivan-dsouz...
10/28/2025

*ಮಂಗಳೂರು: “ಒಗ್ಗಟ್ಟು, ಹೋರಾಟದಿಂದ ಮಾತ್ರ ಯಶಸ್ಸು ಸಾಧ್ಯ” – ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ* https://tulunadasurya.com/ivan-dsouza/
🌞 *ತುಳುನಾಡ ಸೂರ್ಯ**🪀🪀 *

📰 *Monthly News Paper & Social Media Network* 🌐

ಮಂಗಳೂರು, ಅ.18: ಕೆಲಸಗಳು ಸುಲಭದಲ್ಲಿ ನೆರವೇರುವುದಿಲ್ಲ. ನಿರಂತರ ಹೋರಾಟ, ಪ್ರಯತ್ನ ಹಾಗೂ ಎಲ್ಲರ ಒಗ್ಗಟ್ಟು ಇದ್ದಾಗ ಮಾತ್ರ ಯಶಸ್ಸು ಸಾಧ...

*ಬಿಜೈ ನ್ಯೂ ರೋಡ್‌ನಲ್ಲಿ 50 ಲಕ್ಷ ರೂ. ವೆಚ್ಚದ ಚರಂಡಿ ಹಾಗೂ ಫುಟ್‌ಪಾತ್ ಕಾಮಗಾರಿಗೆ ಶಿಲಾನ್ಯಾಸಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಚಾಲನೆ*...
10/28/2025

*ಬಿಜೈ ನ್ಯೂ ರೋಡ್‌ನಲ್ಲಿ 50 ಲಕ್ಷ ರೂ. ವೆಚ್ಚದ ಚರಂಡಿ ಹಾಗೂ ಫುಟ್‌ಪಾತ್ ಕಾಮಗಾರಿಗೆ ಶಿಲಾನ್ಯಾಸಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಚಾಲನೆ* https://tulunadasurya.com/bijai-new-road-work/
🌞 *ತುಳುನಾಡ ಸೂರ್ಯ**🪀🪀*

📰 *Monthly News Paper & Social Media Network* 🌐

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 31ನೇ ಬಿಜೈ ವಾರ್ಡಿನ ಬಿಜೈ ನ್ಯೂ ರೋಡ್‌ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಚರಂಡಿ ಹಾಗೂ ಫುಟ್‌ಪಾತ್ ....

*ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯ...
10/28/2025

*ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ* https://tulunadasurya.com/dubai-gamath-kalaveedaru/
🌞 *ತುಳುನಾಡ ಸೂರ್ಯ**🪀🪀

📰 *Monthly News Paper & Social Media Network* 🌐

ದುಬೈ: ಯುಎಇಯಲ್ಲಿ ಹಲವು ವರ್ಷಗಳಿಂದ ನಾಟಕಾಭಿಮಾನಿಗಳಿಗೆ ಮನರಂಜನೆಯ ಪ್ಲಾಟ್‌ಫಾರ್ಮ್‌ ನೀಡುತ್ತಿರುವ ‘ಗಮ್ಮತ್ ಕಲಾವಿದೆರ್ ದುಬೈ’ ...

*“ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ* https://tulunadasurya.com/aikala-harish-shetty-k...
10/28/2025

*“ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ* https://tulunadasurya.com/aikala-harish-shetty-kanthara/

🌞 *ತುಳುನಾಡ ಸೂರ್ಯ**🪀🪀

📰 *Monthly News Paper & Social Media Network* 🌐

ಮಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಚಿತ್ರ ಬಿಡುಗಡೆ ಬಳಿಕ ಹುಟ್ಟಿದ ವಿವಾದಗಳ ನಡುವೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ....

*📍 ತ್ರಿಶಾ ಕಾಲೇಜಿನಲ್ಲಿ ಯಶಸ್ವೀ ರಕ್ತದಾನ ಶಿಬಿರ: 70ಕ್ಕೂ ಹೆಚ್ಚು ಸ್ವಯಂಸೇವಕರಿಂದ ಮಾನವೀಯತೆ ಮೆರೆದ ಕ್ರಮ* https://tulunadasurya.com/b...
10/28/2025

*📍 ತ್ರಿಶಾ ಕಾಲೇಜಿನಲ್ಲಿ ಯಶಸ್ವೀ ರಕ್ತದಾನ ಶಿಬಿರ: 70ಕ್ಕೂ ಹೆಚ್ಚು ಸ್ವಯಂಸೇವಕರಿಂದ ಮಾನವೀಯತೆ ಮೆರೆದ ಕ್ರಮ* https://tulunadasurya.com/blood-donation-
🌞 *ತುಳುನಾಡ ಸೂರ್ಯ**🪀🪀*

📰 *Monthly News Paper & Social Media Network* 🌐

🗓️ ಮಂಗಳೂರು | 09 ಅಕ್ಟೋಬರ್ 2025 ತುಳುನಾಡ ಸೂರ್ಯ ತ್ರಿಶಾ ಕಾಲೇಜು, ಲಯನ್ಸ್ ಕ್ಲಬ್ ಮಂಗಳೂರು ಬಲ್ಮಠ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಸಹ...

*ತುಳುನಾಡ ರಕ್ಷಣಾ ವೇದಿಕೆಯಿಂದ ಕಾರ್ಮಿಕ ಸಚಿವರಿಗೆ ಮನವಿ: ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ* htt...
10/28/2025

*ತುಳುನಾಡ ರಕ್ಷಣಾ ವೇದಿಕೆಯಿಂದ ಕಾರ್ಮಿಕ ಸಚಿವರಿಗೆ ಮನವಿ: ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ* https://tulunadasurya.com/tulunada-rakshana-vedike-meet-karamika-sachiva/
🌞 *ತುಳುನಾಡ ಸೂರ್ಯ**🪀🪀 *

📰 *Monthly News Paper & Social Media Network* 🌐

ಉಡುಪಿ: ಜಿಲ್ಲೆಯಲ್ಲಿ ಕಾರ್ಮಿಕರ ಹಕ್ಕು ಉಲ್ಲಂಘನೆ, ತಡವಾದ ವೇತನ, ಆರೋಗ್ಯ ಹಾಗೂ ಸುರಕ್ಷತೆ ಸೌಲಭ್ಯಗಳ ಕೊರತೆ ಮುಂತಾದ ಸಮಸ್ಯೆಗಳ ಬಗ್....

Address

Memphis, TN

Alerts

Be the first to know and let us send you an email when Tulunada Surya News paper posts news and promotions. Your email address will not be used for any other purpose, and you can unsubscribe at any time.

Contact The Business

Send a message to Tulunada Surya News paper:

Share

Category