ಪ್ರಜಾವಾಣಿ ಕಲಬುರಗಿ

  • Home
  • ಪ್ರಜಾವಾಣಿ ಕಲಬುರಗಿ

ಪ್ರಜಾವಾಣಿ ಕಲಬುರಗಿ Prajavani: ಕಲಬುರಗಿ ಜಿಲ್ಲೆಯ ಸುದ್ದಿ-ಮಾಹಿತಿ
A .net Initiative

05/07/2025

Forest Jobs Karnataka ಅರಣ್ಯ ವನ್ಯಜೀವಿ ಸಂರಕ್ಷಣೆಗೆ 6000 ಕಾಯಂ ಮತ್ತು ಗುತ್ತಿಗೆ ಹುದ್ದೆಗಳ ನೇಮಕ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ ಎಂದು ಈಶ್ವ...

30/06/2025

ಸೆಂಟರ್ ಫಾರ್ ರೈಲ್ವೆ ಇನ್‌ಫಾರ್ಮೆಷನ್‌ ಸಿಸ್ಟಮ್‌ (CRIS) ವತಿಯಿಂದ ರೈಲು ‍ಪ್ರಯಾಣದ ಟಿಕೆಟ್ ಬುಕಿಂಗ್‌ನಲ್ಲಿ ಸಾಕಷ್ಟು ಬದಲಾವಣೆಗಳನ್...

30/06/2025

75 ವರ್ಷಗಳ ಹಿಂದೆ | ಸೆಂಟ್ರಲ್‌ ಕಾಲೇಜಿನಲ್ಲಿ ಸ್ಥಳ ಅಭಾವ

30/06/2025

BP ಜೀವ ವೈವಿಧ್ಯತೆಯ ತಾಣ ಕಪ್ಪತಗುಡ್ಡ

30/06/2025

ಜಿಲ್ಲೆಯಲ್ಲಿ ಮಳೆ ಕ್ಷೀಣ, ಬಿತ್ತನೆ ಮಂದ

30/06/2025

ಹಾವು ಕಚ್ಚಿ ತಾಯಿ, ಮಗ ಸಾವು

30/06/2025

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರೈತ ವಿರೋಧಿ, ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ ಗುತ್ತೇದಾರ, ಮುಖಂಡರಾದ ಶಿವಕುಮಾರ್ ನಾಟೀಕಾರ, ಮಹೇಶ್ವರಿ ವಾಲಿ, ಶಾಮರಾವ್ ಸೂರನ್ ಸೇರಿದಂತೆ ಇತರರು ಭಾಗವಹಿಸಿದ್ದರು.

30/06/2025

ಅರ್ಹ ಕಾರ್ಮಿಕರ ಕಾರ್ಡ್ ರದ್ದು ಮಾಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ಸದಸ್ಯರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು...

ಶಿಲ್ಪಕಲಾವಿದ ಮಹಾದೇವಪ್ಪ ಶಿಲ್ಪಿ ಇನ್ನಿಲ್ಲಚಿತ್ತಾಪುರ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (...
29/06/2025

ಶಿಲ್ಪಕಲಾವಿದ ಮಹಾದೇವಪ್ಪ ಶಿಲ್ಪಿ ಇನ್ನಿಲ್ಲ

ಚಿತ್ತಾಪುರ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (88) ಅವರು ಭಾನುವಾರ ನಿಧನರಾದರು.

ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದಿಗ್ಗಾಂವ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 2.30ಕ್ಕೆ ನೆರವೇರಲಿದೆ ಎಂದು ಮೃತರ ಕುಟುಂಬದವರು ತಿಳಿಸಿದ್ದಾರೆ.

2014ರಿಂದ 2017ರ ಅವಧಿಯಲ್ಲಿ ಅವರು ಅಕಾಡೆಮಿಗೆ ಅಧ್ಯಕ್ಷರಾಗಿದ್ದರು.

ದೆಹಲಿ ಸೇರಿದಂತೆ ಹಲವೆಡೆ ಶಿಲ್ಪಕಲಾ ಶಿಬಿರಗಳನ್ನು ಆಯೋಜಿಸಿದ್ದರು.

ಮಹಾದೇವಪ್ಪ ಶಿಲ್ಪಿ ಅವರು ಅಕಾಡೆಮಿಯ ಅಧ್ಯಕ್ಷ ಹುದ್ದೆಗೇರಿದ ಕಲ್ಯಾಣ ಕರ್ನಾಟಕದ ಮೊದಲ ಶಿಲ್ಪ ಕಲಾವಿದರು.

29/06/2025

Mann Ki Baat Kalaburagi Rotti | ಉತ್ತರ ಕರ್ನಾಟಕದ ಪ್ರಸಿದ್ಧ ಖಾದ್ಯವಾದ ‘ಬಿಳಿಜೋಳದ ರೊಟ್ಟಿ’ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರವಾಗಿದ...

29/06/2025

'ಮನ್ ಕೀ ಬಾತ್' ರೇಡಿಯೊ ಕಾರ್ಯಕ್ರಮದ 123ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ರೊಟ್ಟಿ ಬಗ್ಗೆ ಶ್ಲಾಘನೆ‌ ವ್ಯಕ್ತಪಡಿಸಿದರು.

28/06/2025

ಹಸಿರ ಸಿರಿಯಲ್ಲಿ ನವಿಲು ನರ್ತನ..!

ಚಿಂಚೋಳಿ ವನ್ಯಜೀವಿ ಧಾಮದ ಚಂದ್ರಂಪಳ್ಳಿ ವ್ಯಾಪ್ತಿಯಲ್ಲಿ ಹಸಿರು ಚಿಗುರಿದ್ದು, ಆಹಾರ, ನೀರು ಅರಸಿಕೊಂಡು ಸಾಕಷ್ಟು ನವಿಲುಗಳು ಗುಂಪು ಗುಂಪಾಗಿ ಕಾಣಿಸಿಕೊಳ್ಳುತ್ತಿವೆ. ನಾಟ್ಯ ಮಯೂರಿಯ ನೃತ್ಯ ಮನಸ್ಸಿಗೆ ಮುದ ನೀಡುವಂತಿದೆ. ಗಂಡು ನವಿಲು ಗರಿ ಬಿಚ್ಚಿ ಹೆಣ್ಣು ನವಿಲನ್ನು ಆಕರ್ಷಿಸುತ್ತಿರುವ ದೃಶ್ಯಾವಳಿಗಳನ್ನು ಚಿಂಚೋಳಿ ವನ್ಯಜೀವಿ ಧಾಮದ ಉಪ ವಲಯ ಅರಣ್ಯಾಧಿಕಾರಿ ಸಿದ್ಧಾರೂಢ ಹೊಕ್ಕುಂಡು ಅವರು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದರು.

Address


Website

Alerts

Be the first to know and let us send you an email when ಪ್ರಜಾವಾಣಿ ಕಲಬುರಗಿ posts news and promotions. Your email address will not be used for any other purpose, and you can unsubscribe at any time.

Contact The Business

Send a message to ಪ್ರಜಾವಾಣಿ ಕಲಬುರಗಿ:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share