Kannadalyf

Kannadalyf Social Media Creator

ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಕರ ಸಂಕ್ರಾಂತಿಯ ಪೂರ್ವದ ಧನುರ್ಮಾಸದ ಈ ಪುಣ್ಯಕಾಲದಲ್ಲಿ ಎಲ್ಲರ ಇಷ್ಟಾರ್ಥ...
10/01/2025

ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಕರ ಸಂಕ್ರಾಂತಿಯ ಪೂರ್ವದ ಧನುರ್ಮಾಸದ ಈ ಪುಣ್ಯಕಾಲದಲ್ಲಿ ಎಲ್ಲರ ಇಷ್ಟಾರ್ಥಗಳು ಈಡೇರಲಿ. ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿ ನೆಲೆಸಲೆಂದು ಪ್ರಾರ್ಥಿಸೋಣ.

02/01/2025

ನಾಡಿನ ಖ್ಯಾತ ಪ್ರವಚನಕಾರರು,ನಡೆದಾಡುವ ದೇವರು, ಕೋಟ್ಯಾಂತರ ಭಕ್ತರ ಆರಾಧ್ಯ ದೈವರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯತಿಥಿಯಂದು ಶತಕೋಟಿ ನಮನಗಳು.

“ಶ್ರೀ ಸಿದ್ದೇಶ್ವರ ಸ್ವಾಮೀಜಿಯ ನಡೆ, ನುಡಿಗಳು ನಮ್ಮ ಅರಿವಿನ ದೀಪವಾಗಲಿ”ಎರಡನೇ ವಿವೇಕಾನಂದ, ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ...
02/01/2025

“ಶ್ರೀ ಸಿದ್ದೇಶ್ವರ ಸ್ವಾಮೀಜಿಯ ನಡೆ, ನುಡಿಗಳು ನಮ್ಮ ಅರಿವಿನ ದೀಪವಾಗಲಿ”

ಎರಡನೇ ವಿವೇಕಾನಂದ, ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬಿತ್ಯಾದಿ ಹೆಸರುಗಳಿಂದ ಕರೆಸಿಕೊಂಡಿದ್ದ, ಆಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿಯಂದು ಇಚ್ಛಾಮರಣ ಹೊಂದಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯಂದು ಗೌರವ ನಮನಗಳು.

26/12/2024

#😭ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ಇನಿಲ್ಲ!!

ಕ್ರಿಸ್‌ಮಸ್‌ ಹಬ್ಬದ ಶುಭಾಶಯಗಳು.
25/12/2024

ಕ್ರಿಸ್‌ಮಸ್‌ ಹಬ್ಬದ ಶುಭಾಶಯಗಳು.

Address


585328

Website

Alerts

Be the first to know and let us send you an email when Kannadalyf posts news and promotions. Your email address will not be used for any other purpose, and you can unsubscribe at any time.

Contact The Business

Send a message to Kannadalyf:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share