15/11/2025
ಹೊಸಕೋಟೆ ತಾಲೂಕು ಕಸಬಾ ಹೋಬಳಿ ಕುಂಬಳಹಳ್ಳಿ ಗ್ರಾಮದಲ್ಲಿ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ಮಾರಮ್ಮ ದೇವಿ ದೇವಾಲಯದಲ್ಲಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ,(ರಿ) ವತಿಯಿಂದ, ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷ ಪೂಜೆ ಭಜನೆಮಹಾಮಂಗಳಾರತಿ ತೀರ್ಥ ಪ್ರಸಾದ, ವಿನಿಯೋಗ ಅನ್ನ ಸಂತರ್ಪಣೆ ಪೂಜಾ ಕಾರ್ಯಕ್ರಮ ನೆರವೇರಿತು. ಕುಂಬಳಹಳ್ಳಿ ಗ್ರಾಮಸ್ಥರು ಗುರುಸ್ವಾಮಿಗಳು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಕ್ತ ಮಹಾಶಯರು ಉಪಸ್ಥಿತರಿದ್ದರು